ETV Bharat / state

ಇಂಗಳಿಯಲ್ಲಿ ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - Chikkodi_sanjay

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ‌ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಹಣಕಾಸು ಸಂಸ್ಥೆಗಳಲ್ಲಿ ಕೃಷಿಗಾಗಿ ಸಾಲ ಪಡೆದು ಬಳಿಕ ಅದನ್ನು ತೀರಿಸಲಾಗದೆ ಮನನೊಂದ ರೈತ ನೇಣಿಗೆ ಕೊರಳೊಡ್ಡಿದ್ದಾನೆ.

ರೈತ ಮಹಾದೇವ ಶಿವಪ್ಪ ಅಂಬಿ
author img

By

Published : Jul 4, 2019, 5:06 PM IST

ಚಿಕ್ಕೋಡಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಪ್ರಕರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ‌ ನಡೆದಿದೆ.

Farmer suicide
ರೈತ ಮಹಾದೇವ ಶಿವಪ್ಪ ಅಂಬಿ

ಮಹಾದೇವ ಶಿವಪ್ಪ ಅಂಬಿ (48) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಈತ ಇಂಗಳಿ ಗ್ರಾಮದ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಹಣಕಾಸು​ ಸಂಸ್ಥೆಗಳಲ್ಲಿ ಕೃಷಿಗೆ ಸಾಲ ಪಡೆದಿದ್ದ. ಇದಕ್ಕಾಗಿ ಮಾಡಿರುವ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ತಿಳಿಸಿದ್ದಾರೆ.

ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಸಾಲಬಾಧೆ ತಾಳಲಾರದೆ ರೈತನೋರ್ವ ನೇಣಿಗೆ ಶರಣಾಗಿರುವ ಪ್ರಕರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ‌ ನಡೆದಿದೆ.

Farmer suicide
ರೈತ ಮಹಾದೇವ ಶಿವಪ್ಪ ಅಂಬಿ

ಮಹಾದೇವ ಶಿವಪ್ಪ ಅಂಬಿ (48) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಈತ ಇಂಗಳಿ ಗ್ರಾಮದ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಹಣಕಾಸು​ ಸಂಸ್ಥೆಗಳಲ್ಲಿ ಕೃಷಿಗೆ ಸಾಲ ಪಡೆದಿದ್ದ. ಇದಕ್ಕಾಗಿ ಮಾಡಿರುವ ಸಾಲ ತೀರಿಸಲಾಗದೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ಪತ್ನಿ ತಿಳಿಸಿದ್ದಾರೆ.

ಈ ಸಂಬಂಧ ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆBody:

ಚಿಕ್ಕೋಡಿ :

ಸಾಲಬಾಧೆ ತಾಳದೆ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ‌ ನಡೆದಿದೆ.

ಮಹಾದೇವ ಶಿವಪ್ಪ ಅಂಬಿ (48) ಆತ್ಮಹತ್ಯೆ ಮಾಡಿಕೊಂಡಿರುವ ರೈತ. ಇತ ಇಂಗಳಿ ಗ್ರಾಮದ ಸಹಕಾರಿ ಸಂಸ್ಥೆ ಹಾಗೂ ಇನ್ನಿತರ ಆರ್ಥಿಕ ಸಂಸ್ಥೆಯಲ್ಲಿ ಒಕ್ಕಲುತನಕ್ಕೆ ಸಾಲ ಪಡೆದಿದ್ದು ಒಕ್ಕಲು ತನಕ್ಕಾಗಿ ಮಾಡಿರುವ ಸಾಲ ಹೇಗೆ ತೀರಿಸಲೆಂದು ತಿಳಿಯದೆ ಮನನೊಂದ ರೈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ಪತ್ನಿ ತಿಳಿಸಿದ್ದಾಳೆ.

ಈ ಕುರಿತು ಅಂಕಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.