ಚಿಕ್ಕೋಡಿ(ಬೆಳಗಾವಿ): ಆಕಸ್ಮಿಕವಾಗಿ ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಚಿಕ್ಕೋಡಿ: ಬೆಂಕಿ ತಗುಲಿ 10 ಎಕರೆ ಕಬ್ಬು ಬೆಂಕಿಗಾಹುತಿ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ನಿನ್ನೆ ರಾತ್ರಿ ಆಕಸ್ಮಿಕವಾಗಿ ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ನಡೆದಿದೆ.
![ಚಿಕ್ಕೋಡಿ: ಬೆಂಕಿ ತಗುಲಿ 10 ಎಕರೆ ಕಬ್ಬು ಬೆಂಕಿಗಾಹುತಿ fire-to-10-acres-of-sugar-cane-in-chikkodi](https://etvbharatimages.akamaized.net/etvbharat/prod-images/768-512-9829830-thumbnail-3x2-sss.jpg?imwidth=3840)
ಮಾಂಜರಿವಾಡಿಯ ಗ್ರಾಮದ ತ್ಯಾತಾಸಾಹೇಬ ಯಾದವ, ನಾರಾಯಣ ತೋರಸೆ ಸೇರಿದಂತೆ ವಿವಿಧ ರೈತರಿಗೆ ಸೇರಿದ ಸುಮಾರು 10 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.
ಚಿಕ್ಕೋಡಿ(ಬೆಳಗಾವಿ): ಆಕಸ್ಮಿಕವಾಗಿ ಕಬ್ಬಿನ ತೋಟಕ್ಕೆ ಬೆಂಕಿ ತಗುಲಿ ಸುಮಾರು 10 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಜರಿವಾಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ಮಾಂಜರಿವಾಡಿಯ ಗ್ರಾಮದ ತ್ಯಾತಾಸಾಹೇಬ ಯಾದವ, ನಾರಾಯಣ ತೋರಸೆ ಸೇರಿದಂತೆ ವಿವಿಧ ರೈತರಿಗೆ ಸೇರಿದ ಸುಮಾರು 10 ಎಕರೆ ಕಬ್ಬು ಸುಟ್ಟು ಕರಕಲಾಗಿದೆ. ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.