ETV Bharat / state

ಜಾರಕಿಹೊಳಿ ಕುಟುಂಬ ಇಬ್ಭಾಗವಾಗಲು ಬಿಜೆಪಿಯೇ ಕಾರಣ.. ಮಾಜಿ ಸಚಿವೆ ಉಮಾಶ್ರೀ

ಬೆಳಗಾವಿ ಜಿಲ್ಲೆಯ ಗೋಕಾಕ್​ ಕ್ಷೇತ್ರದಲ್ಲಿ ಪ್ರಚಾರ ನಡೆಸಿದ ಮಾಜಿ ಸಚಿವೆ ಉಮಾಶ್ರೀ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

author img

By

Published : Nov 29, 2019, 7:05 PM IST

umashree outrage against bjp,ಬಿಜೆಪಿ ವಿರುದ್ಧ ಉಮಾಶ್ರೀ ಆಕ್ರೋಶ
ಉಮಾಶ್ರೀ

ಬೆಳಗಾವಿ: ಜಾರಕಿಹೊಳಿ‌ ಕುಟುಂಬ ಇಬ್ಭಾಗಕ್ಕೆ ಬಿಜೆಪಿಯೇ ಕಾರಣ ಎಂದು‌ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ‌ಆರೋಪಿಸಿದ್ದಾರೆ.

ಗೋಕಾಕ್​ ತಾಲೂಕಿನ ಮಲ್ಲಾಪುರ ಪಿಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಒಂದು ಕುಟುಂಬ ಇಬ್ಭಾಗವಾಗಿದೆ. ಜಾರಕಿಹೊಳಿ‌ ಕುಟುಂಬ ಇಬ್ಭಾಗಕ್ಕೆ ಬಿಜೆಪಿ ಕಾರಣ ಎಂದು ವಾಗ್ದಾಳಿ ನಡೆಸಿದರು.

ಉಮಾಶ್ರೀ, ಮಾಜಿ ಸಚಿವೆ

‌ನಾನು ಸ್ಟಾರ್ ಪ್ರಚಾರಕಿ ಅಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮಹಿಳಾ ಮತದಾರರಿಗೆ ನಮ್ಮ ಸಾಧ‌‌ನೆ ಮನವರಿಕೆ ಮಾಡಲಾಗುತ್ತಿದೆ ಎಂದರು. ಅನರ್ಹರು ಬಿಜೆಪಿ ಆಮಿಷಕ್ಕೆ ಬಲಿಯಾಗಿದ್ದಾರೆ. ಅನರ್ಹ ಶಾಸಕರ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕುಟುಕಿದರು. ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಅವರನ್ನ ಮಾನಸಿಕ ಅಸ್ವಸ್ಥ ಎಂದಿದ್ದ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮಾನಸಿಕ ಅಸ್ವಸ್ಥ ಎಂದು ತಿರುಗೇಟು ನೀಡಿದರು.

ಬೆಳಗಾವಿ: ಜಾರಕಿಹೊಳಿ‌ ಕುಟುಂಬ ಇಬ್ಭಾಗಕ್ಕೆ ಬಿಜೆಪಿಯೇ ಕಾರಣ ಎಂದು‌ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ‌ಆರೋಪಿಸಿದ್ದಾರೆ.

ಗೋಕಾಕ್​ ತಾಲೂಕಿನ ಮಲ್ಲಾಪುರ ಪಿಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಒಂದು ಕುಟುಂಬ ಇಬ್ಭಾಗವಾಗಿದೆ. ಜಾರಕಿಹೊಳಿ‌ ಕುಟುಂಬ ಇಬ್ಭಾಗಕ್ಕೆ ಬಿಜೆಪಿ ಕಾರಣ ಎಂದು ವಾಗ್ದಾಳಿ ನಡೆಸಿದರು.

ಉಮಾಶ್ರೀ, ಮಾಜಿ ಸಚಿವೆ

‌ನಾನು ಸ್ಟಾರ್ ಪ್ರಚಾರಕಿ ಅಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮಹಿಳಾ ಮತದಾರರಿಗೆ ನಮ್ಮ ಸಾಧ‌‌ನೆ ಮನವರಿಕೆ ಮಾಡಲಾಗುತ್ತಿದೆ ಎಂದರು. ಅನರ್ಹರು ಬಿಜೆಪಿ ಆಮಿಷಕ್ಕೆ ಬಲಿಯಾಗಿದ್ದಾರೆ. ಅನರ್ಹ ಶಾಸಕರ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕುಟುಕಿದರು. ಮಾಜಿ ಸ್ಪೀಕರ್​ ರಮೇಶ್​ ಕುಮಾರ್​ ಅವರನ್ನ ಮಾನಸಿಕ ಅಸ್ವಸ್ಥ ಎಂದಿದ್ದ ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮಾನಸಿಕ ಅಸ್ವಸ್ಥ ಎಂದು ತಿರುಗೇಟು ನೀಡಿದರು.

Intro:ಬೆಳಗಾವಿ:
ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿಯೇ ಕಾರಣ ಎಂದು‌ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ‌ಆರೋಪಿಸಿದರು.
ಗೋಕಾಕ‌ ತಾಲೂಕಿನ ಮಲ್ಲಾಪುರ ಪಿ ಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಒಂದು ಕುಟುಂಬ ಇಬ್ಬಾಗ ಆಗಿದೆ. ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿ ಕಾರಣ ಎಂದು ಬಿಜೆಪಿ ಪರೋಕ್ಷ ವಾಗ್ದಾಳಿ ನಡೆಸಿದರು.
‌ನಾನು ಸ್ಟಾರ್ ಪ್ರಚಾರಕಿ ಅಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮಹಿಳಾ ಮತದಾರರಿಗೆ ನಮ್ಮ‌ಸಾಧ‌‌ನೆ ಮನವರಿಕೆ ಮಾಡಲಾಗುತ್ತಿದೆ ಎಂದರು.
ಅನರ್ಹರು ಬಿಜೆಪಿ ಆಮೀಷಕ್ಕೆ ಬಲಿಯಾಗಿದ್ದಾರೆ. ಅನರ್ಹ ಶಾಸಕರ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕುಟುಕಿದರು. ರಮೇಶ ಕುಮಾರ್ ಮಾನಸಿಕ ಅಸ್ವಸ್ಥ ಅಲ್ಲ. ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮಾನಸಿಕ ಅಸ್ವಸ್ಥಎಂದು ತಿರುಗೇಟು ನೀಡಿದರು.
--
KN_BGM_02_29_Umashree_Reaction_7201786Body:ಬೆಳಗಾವಿ:
ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿಯೇ ಕಾರಣ ಎಂದು‌ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ‌ಆರೋಪಿಸಿದರು.
ಗೋಕಾಕ‌ ತಾಲೂಕಿನ ಮಲ್ಲಾಪುರ ಪಿ ಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಒಂದು ಕುಟುಂಬ ಇಬ್ಬಾಗ ಆಗಿದೆ. ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿ ಕಾರಣ ಎಂದು ಬಿಜೆಪಿ ಪರೋಕ್ಷ ವಾಗ್ದಾಳಿ ನಡೆಸಿದರು.
‌ನಾನು ಸ್ಟಾರ್ ಪ್ರಚಾರಕಿ ಅಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮಹಿಳಾ ಮತದಾರರಿಗೆ ನಮ್ಮ‌ಸಾಧ‌‌ನೆ ಮನವರಿಕೆ ಮಾಡಲಾಗುತ್ತಿದೆ ಎಂದರು.
ಅನರ್ಹರು ಬಿಜೆಪಿ ಆಮೀಷಕ್ಕೆ ಬಲಿಯಾಗಿದ್ದಾರೆ. ಅನರ್ಹ ಶಾಸಕರ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕುಟುಕಿದರು. ರಮೇಶ ಕುಮಾರ್ ಮಾನಸಿಕ ಅಸ್ವಸ್ಥ ಅಲ್ಲ. ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮಾನಸಿಕ ಅಸ್ವಸ್ಥಎಂದು ತಿರುಗೇಟು ನೀಡಿದರು.
--
KN_BGM_02_29_Umashree_Reaction_7201786Conclusion:ಬೆಳಗಾವಿ:
ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿಯೇ ಕಾರಣ ಎಂದು‌ ಮಾಜಿ ಸಚಿವೆ ಉಮಾಶ್ರೀ ಪರೋಕ್ಷವಾಗಿ ‌ಆರೋಪಿಸಿದರು.
ಗೋಕಾಕ‌ ತಾಲೂಕಿನ ಮಲ್ಲಾಪುರ ಪಿ ಜಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಒಂದು ಕುಟುಂಬ ಇಬ್ಬಾಗ ಆಗಿದೆ. ಜಾರಕಿಹೊಳಿ‌ ಕುಟುಂಬ ಇಬ್ಬಾಗಕ್ಕೆ ಬಿಜೆಪಿ ಕಾರಣ ಎಂದು ಬಿಜೆಪಿ ಪರೋಕ್ಷ ವಾಗ್ದಾಳಿ ನಡೆಸಿದರು.
‌ನಾನು ಸ್ಟಾರ್ ಪ್ರಚಾರಕಿ ಅಲ್ಲ. ಕಾಂಗ್ರೆಸ್ ಪಕ್ಷ ಸಿದ್ದಾಂತ ನಂಬಿ ನಾವು ಕೆಲಸ ಮಾಡುತ್ತಿದ್ದೇವೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಮಹಿಳಾ ಮತದಾರರಿಗೆ ನಮ್ಮ‌ಸಾಧ‌‌ನೆ ಮನವರಿಕೆ ಮಾಡಲಾಗುತ್ತಿದೆ ಎಂದರು.
ಅನರ್ಹರು ಬಿಜೆಪಿ ಆಮೀಷಕ್ಕೆ ಬಲಿಯಾಗಿದ್ದಾರೆ. ಅನರ್ಹ ಶಾಸಕರ ನಡೆ ಸಂವಿಧಾನ ವಿರೋಧಿ ನಡೆಯಾಗಿದೆ ಎಂದು ಕುಟುಕಿದರು. ರಮೇಶ ಕುಮಾರ್ ಮಾನಸಿಕ ಅಸ್ವಸ್ಥ ಅಲ್ಲ. ಶಾಸಕ ಎ ಎಸ್ ಪಾಟೀಲ್ ನಡಹಳ್ಳಿ ಮಾನಸಿಕ ಅಸ್ವಸ್ಥಎಂದು ತಿರುಗೇಟು ನೀಡಿದರು.
--
KN_BGM_02_29_Umashree_Reaction_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.