ETV Bharat / state

ಕಿತ್ತೂರು ಬಳಿ ಸರ್ಕಾರಿ ಬಸ್ ಪಲ್ಟಿ: 12 ಜನ ಪ್ರಯಾಣಿಕರಿಗೆ ಗಂಭೀರ ಗಾಯ

author img

By

Published : Jan 26, 2020, 7:23 PM IST

Updated : Jan 26, 2020, 9:07 PM IST

ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸರ್ಕಾರಿ ಬಸ್ ಪಲ್ಟಿಯಾಗಿ 12 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.

govt-buss-accident-in-belagavi
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಗುದ್ದಿದೆ. ಈ ವೇಳೆ ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತೂರು ಬಳಿ ಸರ್ಕಾರಿ ಬಸ್ ಪಲ್ಟಿ: 12 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಕಿತ್ತೂರು ಪಟ್ಟಣದ ಪುಣೆ - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಗುದ್ದಿದೆ. ಈ ವೇಳೆ ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಿತ್ತೂರು ಬಳಿ ಸರ್ಕಾರಿ ಬಸ್ ಪಲ್ಟಿ: 12 ಮಂದಿ ಪ್ರಯಾಣಿಕರಿಗೆ ಗಂಭೀರ ಗಾಯ

ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Intro:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 12ಜನ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದಿದ್ದು, ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.
ಕಿತ್ತೂರು ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_03_26_Bus_Palaty_12_people_Injured_7201786

KN_BGM_03_26_Bus_Palaty_12_people_Injured_Visual_1,2,3,4Body:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 12ಜನ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದಿದ್ದು, ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.
ಕಿತ್ತೂರು ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_03_26_Bus_Palaty_12_people_Injured_7201786

KN_BGM_03_26_Bus_Palaty_12_people_Injured_Visual_1,2,3,4Conclusion:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ; 12ಜನ ಪ್ರಯಾಣಿಕರಿಗೆ ಗಂಭೀರ ಗಾಯ

ಬೆಳಗಾವಿ:
ಚಾಲಕನ ನಿಯಂತ್ರಣ ತಪ್ಪಿ ಸರ್ಕಾರಿ ಬಸ್ ಪಲ್ಟಿಯಾಗಿದ್ದು, 12 ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ಪಟ್ಟಣದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಸ್ ಪಲ್ಟಿಯಾಗಿ ಮುಂದೆ ಸಾಗುತ್ತಿದ್ದ ಜೆಸಿಬಿಗೆ ಡಿಕ್ಕಿ ಹೊಡೆದಿದ್ದು, ಜೆಸಿಬಿ ಚಾಲಕ ಕೂಡ ಗಾಯಗೊಂಡಿದ್ದಾರೆ. ಗಾಯಾಲುಗಳನ್ನು ಕಿತ್ತೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ‌.
ಕಿತ್ತೂರು ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
--
KN_BGM_03_26_Bus_Palaty_12_people_Injured_7201786

KN_BGM_03_26_Bus_Palaty_12_people_Injured_Visual_1,2,3,4
Last Updated : Jan 26, 2020, 9:07 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.