ETV Bharat / state

ಗಡಿ ಭಾಗದಲ್ಲಿ‌ ರೋಹಿಣಿ ಮಳೆಯ ಆರ್ಭಟ.. ಮುಂಗಾರಿನ ಭಿತ್ತನೆಗೆ ರೈತರ ತಯಾರಿ.. - ಚಿಕ್ಕೋಡಿಯಲ್ಲಿ ಮಳೆ

ಸತತ ಮೂರ್ನಾಲ್ಕು ಗಂಟೆಗಳ ಕಾಲ ಧಾರಾಕಾರ ಸುರಿದ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಯಿತು.

Chikkodi rain
Chikkodi rain
author img

By

Published : May 31, 2020, 7:17 PM IST

ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದ ಕಾಗವಾಡ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸತತ ಮೂರ್ನಾಲ್ಕು ಗಂಟೆಗಳ ಕಾಲ ಧಾರಾಕಾರ ಸುರಿದ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಯಿತು. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮುಂಗಾರು ಬಿತ್ತನೆಗೆ ಗಡಿ ಭಾಗದ ರೈತರು ಸಜ್ಜಾಗಿದ್ದಾರೆ.

ತಾಲೂಕಿನಾದ್ಯಂತ ಸುರಿದ ಭಾರಿ ಪ್ರಮಾಣ ಮಳೆ,ಗಾಳಿಗೆ ಕೆಲ ಕಡೆ ವಿದ್ಯುತ್ ವ್ಯತ್ಯಯ ಕೂಡ ಆಗಿತ್ತು.

ಚಿಕ್ಕೋಡಿ : ಚಿಕ್ಕೋಡಿ ಉಪವಿಭಾಗದ ಕಾಗವಾಡ, ರಾಯಬಾಗ ಹಾಗೂ ಹುಕ್ಕೇರಿ ತಾಲೂಕುಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.

ಸತತ ಮೂರ್ನಾಲ್ಕು ಗಂಟೆಗಳ ಕಾಲ ಧಾರಾಕಾರ ಸುರಿದ ಮಳೆಯಿಂದಾಗಿ ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನರಿಗೆ ಕೊಂಚ ನೆಮ್ಮದಿ ಸಿಕ್ಕಂತಾಯಿತು. ಮಳೆಯಿಂದ ರೈತರ ಮೊಗದಲ್ಲಿ ಮಂದಹಾಸ ಮೂಡಿದ್ದು, ಮುಂಗಾರು ಬಿತ್ತನೆಗೆ ಗಡಿ ಭಾಗದ ರೈತರು ಸಜ್ಜಾಗಿದ್ದಾರೆ.

ತಾಲೂಕಿನಾದ್ಯಂತ ಸುರಿದ ಭಾರಿ ಪ್ರಮಾಣ ಮಳೆ,ಗಾಳಿಗೆ ಕೆಲ ಕಡೆ ವಿದ್ಯುತ್ ವ್ಯತ್ಯಯ ಕೂಡ ಆಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.