ETV Bharat / state

ಮಹಾರಾಷ್ಟ್ರದಲ್ಲಿ ಭಾರೀ ಮಳೆ... ಚಿಕ್ಕೋಡಿಯ 2 ಸೇತುವೆಗಳು ಸಂಪೂರ್ಣ ಜಲಾವೃತ

author img

By

Published : Jul 8, 2020, 8:37 PM IST

ಬೆಳಗಾವಿ ಸೇರಿದಂತೆ ಚಿಕ್ಕೋಡಿ ಭಾಗದಲ್ಲಿ ಮಳೆಯಾಗುತ್ತಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದ ಇಲ್ಲಿನ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಜಿಲ್ಲೆಯ ದೂಧಗಂಗಾ ನದಿಯ ಒಳಹರಿವು ಹೆಚ್ಚಾಗಿದ್ದು, ಸೇತುವೆಗಳು ಮುಳುಗಡೆಯಾಗಿವೆ.

Heavy rain in Maharashtra ...water overflowed in 2 bridges
ಮಹಾರಾಷ್ಟ್ರದಲ್ಲಿ ಭಾರೀ ಮಳೆ...ಚಿಕ್ಕೋಡಿಯ 2 ಸೇತುವೆ ಸಂಪೂರ್ಣ ಜಲಾವೃತ

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಗೂ ನದಿ ತೀರದಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮೆಳೆಯಾಗುತ್ತಿರುವ ಪರಿಣಾಮ ಚಿಕ್ಕೋಡಿ ಉಪ ವಿಭಾಗದಲ್ಲಿ ಎರಡು ಸೇತುವೆಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ... ಚಿಕ್ಕೋಡಿಯ 2 ಸೇತುವೆಗಳು ಸಂಪೂರ್ಣ ಜಲಾವೃತ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾದ ಪರಿಣಾಮ ಕಾರದಗಾ ಭೋಜ ಹಾಗೂ ಕುನ್ನೂರು-ಬಾರವಾಡ ಸೇತುವೆಗಳು ಜಲಾವೃತಗೊಂಡಿವೆ.

ಈಗಾಗಲೇ ಕೃಷ್ಣಾ ನದಿಗೆ 45 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಒಳಹರಿವಿನ ಪ್ರಮಾಣವಿದೆ. ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ.

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರದ ಘಟ್ಟ ಪ್ರದೇದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾಗೂ ನದಿ ತೀರದಲ್ಲಿ ಕಳೆದೆರಡು ದಿನಗಳಿಂದ ಧಾರಾಕಾರ ಮೆಳೆಯಾಗುತ್ತಿರುವ ಪರಿಣಾಮ ಚಿಕ್ಕೋಡಿ ಉಪ ವಿಭಾಗದಲ್ಲಿ ಎರಡು ಸೇತುವೆಗಳು ಜಲಾವೃತಗೊಂಡಿವೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ... ಚಿಕ್ಕೋಡಿಯ 2 ಸೇತುವೆಗಳು ಸಂಪೂರ್ಣ ಜಲಾವೃತ

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ದೂಧಗಂಗಾ ನದಿಯ ಒಳಹರಿವಿನ ಪ್ರಮಾಣ ಹೆಚ್ಚಳವಾದ ಪರಿಣಾಮ ಕಾರದಗಾ ಭೋಜ ಹಾಗೂ ಕುನ್ನೂರು-ಬಾರವಾಡ ಸೇತುವೆಗಳು ಜಲಾವೃತಗೊಂಡಿವೆ.

ಈಗಾಗಲೇ ಕೃಷ್ಣಾ ನದಿಗೆ 45 ಸಾವಿರಕ್ಕಿಂತ ಹೆಚ್ಚು ಕ್ಯೂಸೆಕ್ ನೀರು ಒಳಹರಿವಿನ ಪ್ರಮಾಣವಿದೆ. ದೂಧಗಂಗಾ, ವೇದಗಂಗಾ, ಕೃಷ್ಣಾ ನದಿಯ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದ ನದಿ ತೀರದ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.