ETV Bharat / state

ಅಥಣಿ ತಾಲೂಕಿನಲ್ಲಿ ಹೈಅಲರ್ಟ್‌, ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ್​ ದೌಡು

author img

By

Published : Aug 7, 2020, 4:09 PM IST

ಮುನ್ನೆಚ್ಚರಿಕಾ ಕ್ರಮವಾಗಿ ಜನರಿಗೆ ನದಿ ತೀರದ ಕಡೆಗೆ ತೆರಳದಂತೆ ಸೂಚಿಸಲಾಗಿದೆ ಹಾಗೂ ಜಾನುವಾರುಗಳ ಮೇಲೆ ನಿಗಾ ಇಡುವಂತೆ ಡಂಗುರ ಸಾರಲಾಗಿದೆ. ನೀರಿನ ಪ್ರಮಾಣ ಹೆಚ್ಚಾದರೆ ನದಿ ತೀರದ ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರಗಳಲ್ಲಿರಿಸಲು ವ್ಯವಸ್ಥೆ ಮಾಡಲಾಗಿದೆ..

High alert in Athani: Tahsildar visits spot
ಅಥಣಿ ತಾಲೂಕಿನಲ್ಲಿ ಹೈ ಅಲರ್ಟ,,, ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ್​ ದೌಡು

ಅಥಣಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದಲ್ಲಿ ನೀರಿನ ಹರಿವು ಹೆಚ್ಚುತ್ತಿರುವ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ.

ಅಥಣಿ ತಾಲೂಕಿನಲ್ಲಿ ಹೈಅಲರ್ಟ, ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ್​ ದೌಡು

ಈ ಹಿನ್ನೆಲೆ ಅಥಣಿ ತಹಶೀಲ್ದಾರ ದುಂಡಪ್ಪಾ ಕೋಮಾರ ನದಿ ತೀರದ ಗ್ರಾಮಗಳಾದ ಇಂಗಳಗಾಂವ, ಸಪ್ತಸಾಗರ, ತೀರ್ಥ, ದರೂರ, ಕವಟಕೊಪ್ಪ, ಹಲ್ಯಾಳ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಜನರಿಗೆ ನದಿ ತೀರದ ಕಡೆಗೆ ತೆರಳದಂತೆ ಸೂಚಿಸಲಾಗಿದೆ ಹಾಗೂ ಜಾನುವಾರುಗಳ ಮೇಲೆ ನಿಗಾ ಇಡುವಂತೆ ಡಂಗುರ ಸಾರಲಾಗಿದೆ. ನೀರಿನ ಪ್ರಮಾಣ ಹೆಚ್ಚಾದರೆ ನದಿ ತೀರದ ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಜನರು ಸಹಕರಿಸುವಂತೆ ತಹಶೀಲ್ದಾರ್ ದುಂಡಪ್ಪಾ ಕೋಮಾರ ಮನವಿ ಮಾಡಿದ್ದಾರೆ.

ಅಥಣಿ(ಬೆಳಗಾವಿ): ಬೆಳಗಾವಿ ಜಿಲ್ಲೆಯ ಕೃಷ್ಣಾ ನದಿ ತೀರದಲ್ಲಿ ನೀರಿನ ಹರಿವು ಹೆಚ್ಚುತ್ತಿರುವ ಬೆನ್ನಲ್ಲೇ ಜಿಲ್ಲಾಡಳಿತ ಹೈಅಲರ್ಟ್ ಘೋಷಿಸಿದೆ.

ಅಥಣಿ ತಾಲೂಕಿನಲ್ಲಿ ಹೈಅಲರ್ಟ, ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ್​ ದೌಡು

ಈ ಹಿನ್ನೆಲೆ ಅಥಣಿ ತಹಶೀಲ್ದಾರ ದುಂಡಪ್ಪಾ ಕೋಮಾರ ನದಿ ತೀರದ ಗ್ರಾಮಗಳಾದ ಇಂಗಳಗಾಂವ, ಸಪ್ತಸಾಗರ, ತೀರ್ಥ, ದರೂರ, ಕವಟಕೊಪ್ಪ, ಹಲ್ಯಾಳ ಸೇರಿ ಹಲವು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ಜನರಿಗೆ ನದಿ ತೀರದ ಕಡೆಗೆ ತೆರಳದಂತೆ ಸೂಚಿಸಲಾಗಿದೆ ಹಾಗೂ ಜಾನುವಾರುಗಳ ಮೇಲೆ ನಿಗಾ ಇಡುವಂತೆ ಡಂಗುರ ಸಾರಲಾಗಿದೆ. ನೀರಿನ ಪ್ರಮಾಣ ಹೆಚ್ಚಾದರೆ ನದಿ ತೀರದ ಜನರನ್ನು ಸ್ಥಳಾಂತರಿಸಿ ಕಾಳಜಿ ಕೇಂದ್ರಗಳಲ್ಲಿ ಇರಿಸಲು ವ್ಯವಸ್ಥೆ ಮಾಡಲಾಗಿದೆ. ಇದಕ್ಕೆ ಜನರು ಸಹಕರಿಸುವಂತೆ ತಹಶೀಲ್ದಾರ್ ದುಂಡಪ್ಪಾ ಕೋಮಾರ ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.