ETV Bharat / state

ಬಿಮ್ಸ್​​​ನಲ್ಲಿ ಸಮನ್ವಯತೆಗೆ ಉನ್ನತ ಮಟ್ಟದ ಸಭೆ; ಸಚಿವ ಸುರೇಶ ಅಂಗಡಿ

author img

By

Published : Jul 27, 2020, 10:13 PM IST

"ಬೆಳಗಾವಿ ಜಿಲ್ಲೆಯ ಶಾಸಕರು, ಬಿಮ್ಸ್​ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದ ಜೊತೆಗೆ ಜಂಟಿಯಾಗಿ ಸಭೆ ನಡೆಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಸಮನ್ವಯತೆ ಕೊರತೆಯಿಂದ ಸಮಸ್ಯೆ ಕಾಣಿಸುತ್ತಿದ್ದವು. ಇನ್ನು ಮುಂದೆ ಹೀಗಾಗುವುದಿಲ್ಲ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ತಿಳಿಸಿದರು.

Minister Suresh Angadi
ಸಚಿವ ಸುರೇಶ ಅಂಗಡಿ

ಬೆಳಗಾವಿ: ಬಿಮ್ಸ್ ಅವಾಂತರಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬಿಮ್ಸ್​ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದ ಜೊತೆಗೆ ಜಂಟಿಯಾಗಿ ಸಭೆ ನಡೆಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಇಷ್ಟುದಿನ ಸಮನ್ವಯತೆ ಕೊರತೆಯಿಂದ ಸಮಸ್ಯೆ ಕಾಣಿಸುತ್ತಿದ್ದವು. ಮುಂದಿನ ದಿನಗಳಲ್ಲಿ ಹೀಗಾಗುವುದಿಲ್ಲ ಎಂದರು.

ಸಚಿವ ಸುರೇಶ ಅಂಗಡಿ

ಕೊರೊನಾ ಬಗ್ಗೆ ಯಾರೂ ಹೆದರಬಾರದು. ಸೋಂಕಿತರು ವೈದ್ಯರ ಸಲಹೆ ಪಾಲಿಸಬೇಕು. ಬಿಸಿ ನೀರು ಸೇವನೆ, ಮಾತ್ರೆ ತೆಗೆದುಕೊಂಡರೆ ಕೊರೊನಾದಿಂದ ಗುಣಮುಖರಾಗಬಹುದು. ವೈದ್ಯರ ಸಲಹೆಗಳನ್ನು ಸೋಂಕಿತರು ತಪ್ಪದೇ ಪಾಲಿಸಬೇಕು ಎಂದರು.

ಬೆಳಗಾವಿ: ಬಿಮ್ಸ್ ಅವಾಂತರಕ್ಕೆ ಕಡಿವಾಣ ಹಾಕಲು ಉನ್ನತ ಮಟ್ಟದ ಸಭೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಸುರೇಶ ಅಂಗಡಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಶಾಸಕರು, ಬಿಮ್ಸ್​ ಆಡಳಿತ ಮಂಡಳಿ ಹಾಗೂ ಜಿಲ್ಲಾಡಳಿತದ ಜೊತೆಗೆ ಜಂಟಿಯಾಗಿ ಸಭೆ ನಡೆಸಲಾಗಿದೆ. ಎಲ್ಲರೂ ಸಮನ್ವಯತೆಯಿಂದ ಕೆಲಸ ಮಾಡುವಂತೆ ನಿರ್ದೇಶನ ನೀಡಲಾಗಿದೆ. ಇಷ್ಟುದಿನ ಸಮನ್ವಯತೆ ಕೊರತೆಯಿಂದ ಸಮಸ್ಯೆ ಕಾಣಿಸುತ್ತಿದ್ದವು. ಮುಂದಿನ ದಿನಗಳಲ್ಲಿ ಹೀಗಾಗುವುದಿಲ್ಲ ಎಂದರು.

ಸಚಿವ ಸುರೇಶ ಅಂಗಡಿ

ಕೊರೊನಾ ಬಗ್ಗೆ ಯಾರೂ ಹೆದರಬಾರದು. ಸೋಂಕಿತರು ವೈದ್ಯರ ಸಲಹೆ ಪಾಲಿಸಬೇಕು. ಬಿಸಿ ನೀರು ಸೇವನೆ, ಮಾತ್ರೆ ತೆಗೆದುಕೊಂಡರೆ ಕೊರೊನಾದಿಂದ ಗುಣಮುಖರಾಗಬಹುದು. ವೈದ್ಯರ ಸಲಹೆಗಳನ್ನು ಸೋಂಕಿತರು ತಪ್ಪದೇ ಪಾಲಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.