ETV Bharat / state

ನಾನು ಸಕ್ರಿಯ ಕಾರ್ಯಕರ್ತ, ಸ್ಥಾನ ಕೊಡೋದು ಬಿಡೋದು ಪಕ್ಷಕ್ಕೆ ಬಿಟ್ಟ ವಿಚಾರ: ಎಚ್.ಕೆ.ಪಾಟೀಲ - ಮಾಜಿ ಸಚಿವ ಹೆಚ್.ಕೆ.ಪಾಟೀಲ್

ನಾನು ಈಗ ಅಸೆಂಬ್ಲಿಯಲ್ಲಿದ್ದು ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಸ್ಥಾನ ಕೊಡೋದು ಬಿಡೋದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಎಚ್.ಕೆ.ಪಾಟೀಲ
ಎಚ್.ಕೆ.ಪಾಟೀಲ
author img

By

Published : Mar 12, 2020, 11:37 PM IST

ಬೆಳಗಾವಿ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ನೋಡೋಣ ನಿರೀಕ್ಷೆ ಮಾಡೋಣ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗ ಅಸೆಂಬ್ಲಿಯಲ್ಲಿದ್ದು ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಸ್ಥಾನ ಕೊಡೋದು ಬಿಡೋದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಅವರು ಏನು ಮಾಡ್ತಾರೆ ಎಂಬುದನ್ನು ಕಾದು ನೋಡೋಣ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್.ಕೆ.ಪಾಟೀಲ

ನಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಿರುವುದನ್ನು ನಾನು‌ ಸ್ವಾಗತಿಸುತ್ತೇನೆ. ಡಿ.ಕೆ ಶಿವಕುಮಾರ ಅವರು ಕ್ರಿಯಾಶೀಲರಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.

ಬೆಳಗಾವಿ: ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ನೋಡೋಣ ನಿರೀಕ್ಷೆ ಮಾಡೋಣ ಎಂದು ಮಾಜಿ ಸಚಿವ ಹೆಚ್.ಕೆ.ಪಾಟೀಲ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಈಗ ಅಸೆಂಬ್ಲಿಯಲ್ಲಿದ್ದು ಸಕ್ರಿಯ ಕಾರ್ಯಕರ್ತನಾಗಿದ್ದೇನೆ. ಪಕ್ಷದಲ್ಲಿ ಸ್ಥಾನ ಕೊಡೋದು ಬಿಡೋದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಅವರು ಏನು ಮಾಡ್ತಾರೆ ಎಂಬುದನ್ನು ಕಾದು ನೋಡೋಣ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್.ಕೆ.ಪಾಟೀಲ

ನಮ್ಮ ಕಾಂಗ್ರೆಸ್ ಪಕ್ಷದ ಹೈಕಮಾಂಡ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಪಟ್ಟವನ್ನು ಡಿ.ಕೆ.ಶಿವಕುಮಾರ್ ಅವರನ್ನು ನೇಮಕ ಮಾಡಿರುವುದನ್ನು ನಾನು‌ ಸ್ವಾಗತಿಸುತ್ತೇನೆ. ಡಿ.ಕೆ ಶಿವಕುಮಾರ ಅವರು ಕ್ರಿಯಾಶೀಲರಿದ್ದಾರೆ. ರಾಜ್ಯದಲ್ಲಿ ಸಾಕಷ್ಟು ಪ್ರವಾಸ ಮಾಡಿ ಪಕ್ಷವನ್ನು ಗಟ್ಟಿಗೊಳಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.