ETV Bharat / state

ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ನಾನು ಸಿದ್ಧ: ಪ್ರಮೋದ್​ ಮುತಾಲಿಕ್​ - Pramod Muthalik, founder of Sri Rama Sena

ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಯವರು ಮನಸ್ಸು ಮಾಡಿ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ತಿಳಿಸಿದ್ದಾರೆ.

Pramod Muthalik
ಪ್ರಮೋದ್​ ಮುತಾಲಿಕ್​
author img

By

Published : Nov 26, 2020, 6:13 PM IST

ಚಿಕ್ಕೋಡಿ: ಸಂಸದ ಸುರೇಶ್​ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ತಿಳಿಸಿದ್ದಾರೆ.

ಪ್ರಮೋದ್​ ಮುತಾಲಿಕ್​

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ ತಡೆ ಕುರಿತು ವಿವಿಗಳಲ್ಲಿ ಸಂಶೋಧನೆಯಾಗಲಿ: ಶ್ರೀರಾಮುಲು

ಹುಕ್ಕೇರಿ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದುತ್ವ ವಿಚಾರಧಾರೆಯ ಧ್ವನಿ ಲೋಕಸಭೆಯಲ್ಲಿ ಇರಬೇಕು ಎಂದು ಕಾರ್ಯಕರ್ತರು, ಹಿತೈಷಿಗಳು ಆಗ್ರಹ ಮಾಡುತ್ತಿದ್ದಾರೆ. ಅದಕ್ಕಾಗಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಯವರು ಮನಸ್ಸು ಮಾಡಿ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದರು.

ಚಿಕ್ಕೋಡಿ: ಸಂಸದ ಸುರೇಶ್​ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್​ ಮುತಾಲಿಕ್​ ತಿಳಿಸಿದ್ದಾರೆ.

ಪ್ರಮೋದ್​ ಮುತಾಲಿಕ್​

ಇದನ್ನೂ ಓದಿ: ದಲಿತರ ಮೇಲಿನ ದೌರ್ಜನ್ಯ ತಡೆ ಕುರಿತು ವಿವಿಗಳಲ್ಲಿ ಸಂಶೋಧನೆಯಾಗಲಿ: ಶ್ರೀರಾಮುಲು

ಹುಕ್ಕೇರಿ ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಹಿಂದುತ್ವ ವಿಚಾರಧಾರೆಯ ಧ್ವನಿ ಲೋಕಸಭೆಯಲ್ಲಿ ಇರಬೇಕು ಎಂದು ಕಾರ್ಯಕರ್ತರು, ಹಿತೈಷಿಗಳು ಆಗ್ರಹ ಮಾಡುತ್ತಿದ್ದಾರೆ. ಅದಕ್ಕಾಗಿ ಬೆಳಗಾವಿ ಲೋಕಸಭೆಯ ಉಪಚುನಾವಣೆಯಲ್ಲಿ ಬಿಜೆಪಿಯವರು ಮನಸ್ಸು ಮಾಡಿ ನನಗೆ ಟಿಕೆಟ್ ನೀಡಿದರೆ ನಾನು ಸ್ಪರ್ಧಿಸುತ್ತೇನೆ ಎಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.