ETV Bharat / state

ಗಗನಕ್ಕೇರಿದ ಈರುಳ್ಳಿ ಬೆಲೆ.. ಗ್ರಾಹಕರ ಕಣ್ಣಲ್ಲಿ ನೀರು

author img

By

Published : Oct 26, 2020, 7:17 PM IST

ಚಿಕ್ಕೋಡಿ ತಾಲೂಕಿಗೆ ಪಕ್ಕದ ಮಹಾರಾಷ್ಟ್ರದಿಂದ ಈರುಳ್ಳಿ ಸರಬರಾಜು ಆಗದ ಹಿನ್ನೆಲೆ, ಬೆಲೆಯಲ್ಲಿ ಏರಿಕೆ ಕಂಡಿದೆ. ದಿಢೀರ್ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ..

Increase in onion prices
ಗಗನಕ್ಕೇರಿದ ಈರುಳ್ಳಿ ಬೆಲೆ...ಗ್ರಾಹಕರ ಕಣ್ಣಲ್ಲಿ ನೀರು

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದು, ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ.. ಗ್ರಾಹಕರ ಕಣ್ಣಲ್ಲಿ ನೀರು

ಚಿಕ್ಕೋಡಿ ತಾಲೂಕಿಗೆ ಪಕ್ಕದ ಮಹಾರಾಷ್ಟ್ರದಿಂದ ಈರುಳ್ಳಿ ಸರಬರಾಜು ಆಗದ ಹಿನ್ನೆಲೆ, ಬೆಲೆಯಲ್ಲಿ ಏರಿಕೆ ಕಂಡಿದೆ. ದಿಢೀರ್ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.

ಇನ್ನೂ ಕೆಲವು ದಿನಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 150 ರೂಪಾಯಿ ಆಗುವ ಸಾಧ್ಯತೆಯಿದೆ ಎನ್ನುತ್ತಾರೆ ಮಾರಾಟಗಾರರು.

ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಹಾಗೂ ಉತ್ತರ ಕರ್ನಾಟಕದಲ್ಲಿ ಸುರಿದ ಭಾರಿ ಮಳೆಗೆ ಈರುಳ್ಳಿ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿದ್ದು, ಇದೀಗ ಈರುಳ್ಳಿ ಬೆಲೆ ಗಗನಕ್ಕೇರಿದೆ.

ಗಗನಕ್ಕೇರಿದ ಈರುಳ್ಳಿ ಬೆಲೆ.. ಗ್ರಾಹಕರ ಕಣ್ಣಲ್ಲಿ ನೀರು

ಚಿಕ್ಕೋಡಿ ತಾಲೂಕಿಗೆ ಪಕ್ಕದ ಮಹಾರಾಷ್ಟ್ರದಿಂದ ಈರುಳ್ಳಿ ಸರಬರಾಜು ಆಗದ ಹಿನ್ನೆಲೆ, ಬೆಲೆಯಲ್ಲಿ ಏರಿಕೆ ಕಂಡಿದೆ. ದಿಢೀರ್ ಬೆಲೆ ಏರಿಕೆಯಿಂದ ಗ್ರಾಹಕರು ಕಂಗಾಲಾಗಿದ್ದಾರೆ.

ಇನ್ನೂ ಕೆಲವು ದಿನಗಳಲ್ಲಿ ಈರುಳ್ಳಿ ಬೆಲೆ ಕೆಜಿಗೆ 150 ರೂಪಾಯಿ ಆಗುವ ಸಾಧ್ಯತೆಯಿದೆ ಎನ್ನುತ್ತಾರೆ ಮಾರಾಟಗಾರರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.