ETV Bharat / state

ಸಫಾಯಿ ಕರ್ಮಚಾರಿ ಮಹಿಳೆಯಿಂದ ಕಚೇರಿ ಉದ್ಘಾಟನೆ ಮಾಡಿಸಿದ ಈರಣ್ಣ ಕಡಾಡಿ

author img

By

Published : Aug 31, 2020, 11:40 PM IST

ರಾಜ್ಯಸಭೆಯ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಈರಣ್ಣ ಕಡಾಡಿ ತಮ್ಮ ಜನಸಂಪರ್ಕ ಕಚೇರಿಯ ಉದ್ಘಾಟನೆಯನ್ನು ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರಿಂದ ದೀಪ ಬೆಳಗಿಸಿ ಉದ್ಘಾಟನೆ ಮಾಡಿ ವಿಶೇಷತೆ ಮೆರೆದರು.

Iranna kadadi new office open
ಸಫಾಯಿ ಕರ್ಮಚಾರಿ ಮಹಿಳೆಯಿಂದ ಕಚೇರಿ ಉದ್ಘಾಟನೆ

ಬೆಳಗಾವಿ: ರಾಜ್ಯಸಭೆ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಚೇರಿಯ ಉದ್ಘಾಟನಾಸಮಾರಂಭ ಬೆಳಗಾವಿ ನಗರದಲ್ಲಿರುವ ಜಿಲ್ಲಾ ಪಂಚಾಯತ್​ ಹಳೆಯ ಕಟ್ಟಡದಲ್ಲಿ ನಡೆಯಿತು.

Iranna kadadi new office open
ಸಫಾಯಿ ಕರ್ಮಚಾರಿ ಮಹಿಳೆಯಿಂದ ಕಚೇರಿ ಉದ್ಘಾಟನೆ
ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರಿಂದ ದೀಪ ಬೆಳಗಿಸುವ ಮೂಲಕ ಅವರು ತಮ್ಮ ಕಚೇರಿಯನ್ನು ಉದ್ಘಾಟಿಸಿಕೊಂಡರು. ಇದಕ್ಕೂ ಮುಂಚೆ ಈರಣ್ಣ ಕಡಾಡಿ ಅವರು ಗೋಮಾತೆಗೆ ಪೂಜೆ ಸಲ್ಲಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ನಡೆದ ಜನಸಂಪರ್ಕ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಕರ್ನಾಟಕ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ಶಾಸಕ ಅನಿಲ್ ಬೆನಕೆ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ: ರಾಜ್ಯಸಭೆ ನೂತನ ಸದಸ್ಯ ಈರಣ್ಣ ಕಡಾಡಿ ಅವರ ಜನಸಂಪರ್ಕ ಕಚೇರಿಯ ಉದ್ಘಾಟನಾಸಮಾರಂಭ ಬೆಳಗಾವಿ ನಗರದಲ್ಲಿರುವ ಜಿಲ್ಲಾ ಪಂಚಾಯತ್​ ಹಳೆಯ ಕಟ್ಟಡದಲ್ಲಿ ನಡೆಯಿತು.

Iranna kadadi new office open
ಸಫಾಯಿ ಕರ್ಮಚಾರಿ ಮಹಿಳೆಯಿಂದ ಕಚೇರಿ ಉದ್ಘಾಟನೆ
ಸಫಾಯಿ ಕರ್ಮಚಾರಿ ಮಹಿಳೆಯೊಬ್ಬರಿಂದ ದೀಪ ಬೆಳಗಿಸುವ ಮೂಲಕ ಅವರು ತಮ್ಮ ಕಚೇರಿಯನ್ನು ಉದ್ಘಾಟಿಸಿಕೊಂಡರು. ಇದಕ್ಕೂ ಮುಂಚೆ ಈರಣ್ಣ ಕಡಾಡಿ ಅವರು ಗೋಮಾತೆಗೆ ಪೂಜೆ ಸಲ್ಲಿಸಿದರು.

ಕೋವಿಡ್-19 ಹಿನ್ನೆಲೆಯಲ್ಲಿ ಅತ್ಯಂತ ಸರಳವಾಗಿ ನಡೆದ ಜನಸಂಪರ್ಕ ಕಚೇರಿಯ ಉದ್ಘಾಟನಾ ಸಮಾರಂಭದಲ್ಲಿ ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ, ಕರ್ನಾಟಕ ವಿಧಾನಸಭಾ ಉಪ ಸಭಾಪತಿ ಆನಂದ ಮಾಮನಿ, ಶಾಸಕ ಅನಿಲ್ ಬೆನಕೆ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.