ETV Bharat / state

ಡಿಕೆಶಿ ತಪ್ಪು ಮಾಡಿಲ್ಲ ಅಂದ್ರೆ ಹೆದರುವ ಅವಶ್ಯಕತೆ ಇಲ್ಲ: ಜಗದೀಶ್​​ ಶೆಟ್ಟರ್​​

author img

By

Published : Sep 11, 2019, 6:53 PM IST

ಸಿಬಿಐ, ಇಡಿ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿವೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದು ಸಚಿವ ಜಗದೀಶ್​ ಶೆಟ್ಟರ್​ ಹೇಳಿದರು.

ಜಗದೀಶ್ ಶೆಟ್ಟರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ

ಬೆಳಗಾವಿ: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

ಡಿಕೆಶಿ ತಪ್ಪು ಮಾಡಿಲ್ಲ ಅಂದ್ರೆ ಹೆದರುವ ಅವಶ್ಯಕತೆ ಇಲ್ಲ: ಜಗದೀಶ್​​ ಶೆಟ್ಟರ್​​

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿದೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದರು.

ಡಿಕೆಶಿ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ. ನ್ಯಾಯಾಲಯ ಎಲ್ಲವನ್ನೂ ಗಮನಿಸುತ್ತಿದೆ. ಪ್ರಕರಣವನ್ನು ರಾಜಕೀಯಗೊಳಿಸುವುದು, ರಾಜಕಾರಣದ ಮೂಲಕ ಪರಿಹಾರ ಹುಡುಕುವುದು ಸರಿಯಲ್ಲ. ನೀವು ತಪ್ಪು ಮಾಡಿಲ್ಲ ಅಂದ್ರೆ ವಿಚಾರಣೆ ಎದುರಿಸಿ, ನ್ಯಾಯಾಲಯದ ಮೂಲಕ ಆರೋಪ ಮುಕ್ತರಾಗಿ ಎಂದು ಡಿಕೆಶಿಗೆ ಸಚಿವ ಶೆಟ್ಟರ್​​ ಸಲಹೆ ನೀಡಿದರು.

ಸಮುದಾಯದ ಜನರಿಂದ ಪ್ರತಿಭಟನೆ ನಡೆಸುವುದರಿಂದ ಯಾವುದೇ ಸಾಧನೆ ಆಗಲ್ಲ. ಇಂತಹ ಪ್ರಕರಣಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಿಜವಾಗಿಯೂ ನ್ಯಾಯ ಸಿಗಬೇಕು ಅಂದ್ರೆ ಡಿಕೆಶಿ ಕೋರ್ಟ್​ಗೆ ಹೋಗಬೇಕು ಎಂದರು.

ಬೆಳಗಾವಿ: ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್​ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.

ಡಿಕೆಶಿ ತಪ್ಪು ಮಾಡಿಲ್ಲ ಅಂದ್ರೆ ಹೆದರುವ ಅವಶ್ಯಕತೆ ಇಲ್ಲ: ಜಗದೀಶ್​​ ಶೆಟ್ಟರ್​​

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು. ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿ.ಕೆ.ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿದೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ ಎಂದರು.

ಡಿಕೆಶಿ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ. ನ್ಯಾಯಾಲಯ ಎಲ್ಲವನ್ನೂ ಗಮನಿಸುತ್ತಿದೆ. ಪ್ರಕರಣವನ್ನು ರಾಜಕೀಯಗೊಳಿಸುವುದು, ರಾಜಕಾರಣದ ಮೂಲಕ ಪರಿಹಾರ ಹುಡುಕುವುದು ಸರಿಯಲ್ಲ. ನೀವು ತಪ್ಪು ಮಾಡಿಲ್ಲ ಅಂದ್ರೆ ವಿಚಾರಣೆ ಎದುರಿಸಿ, ನ್ಯಾಯಾಲಯದ ಮೂಲಕ ಆರೋಪ ಮುಕ್ತರಾಗಿ ಎಂದು ಡಿಕೆಶಿಗೆ ಸಚಿವ ಶೆಟ್ಟರ್​​ ಸಲಹೆ ನೀಡಿದರು.

ಸಮುದಾಯದ ಜನರಿಂದ ಪ್ರತಿಭಟನೆ ನಡೆಸುವುದರಿಂದ ಯಾವುದೇ ಸಾಧನೆ ಆಗಲ್ಲ. ಇಂತಹ ಪ್ರಕರಣಗಳಲ್ಲಿ ರಾಜಕೀಯ ಮಾಡುವುದು ಸರಿಯಲ್ಲ. ನಿಜವಾಗಿಯೂ ನ್ಯಾಯ ಸಿಗಬೇಕು ಅಂದ್ರೆ ಡಿಕೆಶಿ ಕೋರ್ಟ್​ಗೆ ಹೋಗಬೇಕು ಎಂದರು.

Intro:ಬೆಳಗಾವಿ:
ಜಾರಿ ನಿರ್ದೇಶನಾಲಯ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು.
ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿಕೆ ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿವೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಡಿಕೆಶಿ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ. ನ್ಯಾಯಾಲಯ ಈ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಪ್ರಕರಣವನ್ನು ರಾಜಕೀಯಗೊಳಿಸುವುದು, ರಾಜಕಾರಣದ ಮೂಲಕ ಪರಿಹಾರ ಹುಡುವುದು ಸರಿಅಲ್ಲ. ನೀವು ತಪ್ಪು ಮಾಡಿಲ್ಲ ಅಂದ್ರೆ ವಿಚಾರಣೆ ಎದುರಿಸಿ
ನ್ಯಾಯಾಲಯದ ಮೂಲಕ ಆರೋಪ ಮುಕ್ತರಾಗಿ ಎಂದು ಡಿಕೆಶಿಗೆ ಸಚಿವ ಶೆಟ್ಟರ ಸಲಹೆ ನೀಡಿದರು.
ಜಾತಿಯ ಜನರಿಂದ ಪ್ರತಿಭಟನೆ ನಡೆಸುವುದರಿಂದ ಯಾವುದು ಸಾಧನೆ ಆಗಲ್ಲ. ಇಂತಹ ಪ್ರಕರಣ ರಾಜಕೀಕರಣ ಮಾಡುವುದು ಸರಿಯಲ್ಲ. ನಿಜವಾಗಿಯೂ ನ್ಯಾಯ ಸಿಗಬೇಕು ಅಂದ್ರೆ ಡಿಕೆಶಿ ಕೋರ್ಟ್ ಗೆ ಹೋಗಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದಷ್ಟು ಬೇಗ ಆಗಲಿದೆ. ಇದು ಮುಖ್ಯಮಂತ್ರಿಗಳ ಅಧಿಕಾರ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ನಿರ್ಧಾರ ಮಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದೆಯೂ ಈಗ ಗಾಡಿ ಓಡುತ್ತಿದೆ ಅಲ್ವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
--
ಶೀಘ್ರವೇ ನೂತ‌ನ ಕೈಗಾರಿಕಾ ನೀತಿ;
ಹಿಂದಿನ ಸರ್ಕಾರದ ಕೈಗಾರಿಕಾ ನೀತಿಯ ಅವಧಿ ಮುಗಿದಿದೆ. ನವೆಂಬರ್ ವೇಳೆಗೆ ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ಬರಲಿದೆ.‌ ಈವರೆಗಿನ ಕೈಗಾರಿಕಾ ನೀತಿ ಬೆಂಗಳೂರಿಗೆ ಸೀಮಿತವಾಗಿತ್ತು. ನೂತನ ಕೈಗಾರಿಕಾ ನೀತಿಯಲ್ಲಿ ದ್ವಿತೀಯ ದರ್ಜೆ ನಗರಗಳಲ್ಲಿ ಕೈಗಾರಿಕೋದ್ಯಮ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಕೈಗಾರಿಕೆ ಸ್ಥಾಪನೆ ಹೆಸರಲ್ಲಿ ಪಡೆದ ನಿವೇಶನಗಳನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ನೀಡಲ್ಲ. ಕೈಗಾರಿಕೆಗೆ ನೀಡಲಾದ ನಿವೇಶನಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಎಷ್ಟು ಜನರು ಕೈಗಾರಿಕೆ‌ ಸ್ಥಾಪಿಸಿದ್ದಾರೆ ಎಂಬುವುದು ಆಗ ಗೊತ್ತಾಗಲಿದೆ. ಇನ್ನು ಮುಂದೆ ಕೈಗಾರಿಕಾ ಅದಾಲತ್ ನಡೆಸಲು ನಿರ್ಧರಿಸಿದ್ದೇನೆ ಎಂದರು.
ಮಹಾರಾಷ್ಟ್ರದ ಉದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇಂದು ಈ ಎಲ್ಲ‌ ಉದ್ಯಮಿಗಳ ಜತೆಗೆ ಆರಂಭಿಕ ಹಂತದ ಸಭೆ‌ ನಡೆಸಲಾಗಿದೆ. ಪ್ರಸ್ತಾವನೆ ಸಲ್ಲಿಸುವಂತೆಯೂ ಅವರಿಗೆ ಸಲಹೆ ನೀಡಲಾಗಿದೆ ಎಂದರು.
--
KN_BGM_03_9_Minister_Jagadish_Shettar_PC_7201786Body:ಬೆಳಗಾವಿ:
ಜಾರಿ ನಿರ್ದೇಶನಾಲಯ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು.
ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿಕೆ ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿವೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಡಿಕೆಶಿ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ. ನ್ಯಾಯಾಲಯ ಈ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಪ್ರಕರಣವನ್ನು ರಾಜಕೀಯಗೊಳಿಸುವುದು, ರಾಜಕಾರಣದ ಮೂಲಕ ಪರಿಹಾರ ಹುಡುವುದು ಸರಿಅಲ್ಲ. ನೀವು ತಪ್ಪು ಮಾಡಿಲ್ಲ ಅಂದ್ರೆ ವಿಚಾರಣೆ ಎದುರಿಸಿ
ನ್ಯಾಯಾಲಯದ ಮೂಲಕ ಆರೋಪ ಮುಕ್ತರಾಗಿ ಎಂದು ಡಿಕೆಶಿಗೆ ಸಚಿವ ಶೆಟ್ಟರ ಸಲಹೆ ನೀಡಿದರು.
ಜಾತಿಯ ಜನರಿಂದ ಪ್ರತಿಭಟನೆ ನಡೆಸುವುದರಿಂದ ಯಾವುದು ಸಾಧನೆ ಆಗಲ್ಲ. ಇಂತಹ ಪ್ರಕರಣ ರಾಜಕೀಕರಣ ಮಾಡುವುದು ಸರಿಯಲ್ಲ. ನಿಜವಾಗಿಯೂ ನ್ಯಾಯ ಸಿಗಬೇಕು ಅಂದ್ರೆ ಡಿಕೆಶಿ ಕೋರ್ಟ್ ಗೆ ಹೋಗಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದಷ್ಟು ಬೇಗ ಆಗಲಿದೆ. ಇದು ಮುಖ್ಯಮಂತ್ರಿಗಳ ಅಧಿಕಾರ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ನಿರ್ಧಾರ ಮಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದೆಯೂ ಈಗ ಗಾಡಿ ಓಡುತ್ತಿದೆ ಅಲ್ವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
--
ಶೀಘ್ರವೇ ನೂತ‌ನ ಕೈಗಾರಿಕಾ ನೀತಿ;
ಹಿಂದಿನ ಸರ್ಕಾರದ ಕೈಗಾರಿಕಾ ನೀತಿಯ ಅವಧಿ ಮುಗಿದಿದೆ. ನವೆಂಬರ್ ವೇಳೆಗೆ ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ಬರಲಿದೆ.‌ ಈವರೆಗಿನ ಕೈಗಾರಿಕಾ ನೀತಿ ಬೆಂಗಳೂರಿಗೆ ಸೀಮಿತವಾಗಿತ್ತು. ನೂತನ ಕೈಗಾರಿಕಾ ನೀತಿಯಲ್ಲಿ ದ್ವಿತೀಯ ದರ್ಜೆ ನಗರಗಳಲ್ಲಿ ಕೈಗಾರಿಕೋದ್ಯಮ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಕೈಗಾರಿಕೆ ಸ್ಥಾಪನೆ ಹೆಸರಲ್ಲಿ ಪಡೆದ ನಿವೇಶನಗಳನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ನೀಡಲ್ಲ. ಕೈಗಾರಿಕೆಗೆ ನೀಡಲಾದ ನಿವೇಶನಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಎಷ್ಟು ಜನರು ಕೈಗಾರಿಕೆ‌ ಸ್ಥಾಪಿಸಿದ್ದಾರೆ ಎಂಬುವುದು ಆಗ ಗೊತ್ತಾಗಲಿದೆ. ಇನ್ನು ಮುಂದೆ ಕೈಗಾರಿಕಾ ಅದಾಲತ್ ನಡೆಸಲು ನಿರ್ಧರಿಸಿದ್ದೇನೆ ಎಂದರು.
ಮಹಾರಾಷ್ಟ್ರದ ಉದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇಂದು ಈ ಎಲ್ಲ‌ ಉದ್ಯಮಿಗಳ ಜತೆಗೆ ಆರಂಭಿಕ ಹಂತದ ಸಭೆ‌ ನಡೆಸಲಾಗಿದೆ. ಪ್ರಸ್ತಾವನೆ ಸಲ್ಲಿಸುವಂತೆಯೂ ಅವರಿಗೆ ಸಲಹೆ ನೀಡಲಾಗಿದೆ ಎಂದರು.
--
KN_BGM_03_9_Minister_Jagadish_Shettar_PC_7201786Conclusion:ಬೆಳಗಾವಿ:
ಜಾರಿ ನಿರ್ದೇಶನಾಲಯ ವಶದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ ಯಾವುದೇ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇಡಿ, ಸಿಬಿಐ ಸ್ವತಂತ್ರ ಸಂಸ್ಥೆಗಳು.
ಬಿಜೆಪಿ ಸರ್ಕಾರ ಅಸ್ವಿತ್ವಕ್ಕೆ ಬಂದ ಮೇಲೆ ಈ ಸಂಸ್ಥೆಗಳು ರಚನೆ ಆಗಿಲ್ಲ. ಹಿಂದೆ ಯುಪಿಎ ಸರ್ಕಾರವಿದ್ದಾಗಲೂ ವಿರೋಧ ಪಕ್ಷದಲ್ಲಿದ್ದ ನಾಯಕರನ್ನು ಬಂಧಿಸಲಾಗಿತ್ತು. ಹೀಗಾಗಿ ಡಿಕೆ ಶಿವಕುಮಾರ್ ಅವರ ಪ್ರಕರಣದಲ್ಲಿ ವಿಶೇಷತೆ ಏನೂ ಇಲ್ಲ. ಐಟಿ ದಾಳಿಯಿಂದ ಹಲವು ವಿಚಾರ ಹೊರಗೆ ಬಂದಿವೆ. ಆ ನಿಟ್ಟಿನಲ್ಲಿ ಇಡಿ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಡಿಕೆಶಿ ತಪ್ಪು ಮಾಡದಿದ್ದರೆ ಹೆದರುವ ಅವಶ್ಯಕತೆ ಇಲ್ಲ. ನ್ಯಾಯಾಲಯ ಈ ಎಲ್ಲವನ್ನೂ ಗಮನಿಸುತ್ತಿರುತ್ತದೆ. ಪ್ರಕರಣವನ್ನು ರಾಜಕೀಯಗೊಳಿಸುವುದು, ರಾಜಕಾರಣದ ಮೂಲಕ ಪರಿಹಾರ ಹುಡುವುದು ಸರಿಅಲ್ಲ. ನೀವು ತಪ್ಪು ಮಾಡಿಲ್ಲ ಅಂದ್ರೆ ವಿಚಾರಣೆ ಎದುರಿಸಿ
ನ್ಯಾಯಾಲಯದ ಮೂಲಕ ಆರೋಪ ಮುಕ್ತರಾಗಿ ಎಂದು ಡಿಕೆಶಿಗೆ ಸಚಿವ ಶೆಟ್ಟರ ಸಲಹೆ ನೀಡಿದರು.
ಜಾತಿಯ ಜನರಿಂದ ಪ್ರತಿಭಟನೆ ನಡೆಸುವುದರಿಂದ ಯಾವುದು ಸಾಧನೆ ಆಗಲ್ಲ. ಇಂತಹ ಪ್ರಕರಣ ರಾಜಕೀಕರಣ ಮಾಡುವುದು ಸರಿಯಲ್ಲ. ನಿಜವಾಗಿಯೂ ನ್ಯಾಯ ಸಿಗಬೇಕು ಅಂದ್ರೆ ಡಿಕೆಶಿ ಕೋರ್ಟ್ ಗೆ ಹೋಗಬೇಕು ಎಂದರು.
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದಷ್ಟು ಬೇಗ ಆಗಲಿದೆ. ಇದು ಮುಖ್ಯಮಂತ್ರಿಗಳ ಅಧಿಕಾರ ವ್ಯಾಪ್ತಿಯಲ್ಲಿ ಬರುವುದರಿಂದ ಅವರು ನಿರ್ಧಾರ ಮಾಡುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇಲ್ಲದೆಯೂ ಈಗ ಗಾಡಿ ಓಡುತ್ತಿದೆ ಅಲ್ವೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.
--
ಶೀಘ್ರವೇ ನೂತ‌ನ ಕೈಗಾರಿಕಾ ನೀತಿ;
ಹಿಂದಿನ ಸರ್ಕಾರದ ಕೈಗಾರಿಕಾ ನೀತಿಯ ಅವಧಿ ಮುಗಿದಿದೆ. ನವೆಂಬರ್ ವೇಳೆಗೆ ರಾಜ್ಯದಲ್ಲಿ ಹೊಸ ಕೈಗಾರಿಕಾ ನೀತಿ ಜಾರಿಗೆ ಬರಲಿದೆ.‌ ಈವರೆಗಿನ ಕೈಗಾರಿಕಾ ನೀತಿ ಬೆಂಗಳೂರಿಗೆ ಸೀಮಿತವಾಗಿತ್ತು. ನೂತನ ಕೈಗಾರಿಕಾ ನೀತಿಯಲ್ಲಿ ದ್ವಿತೀಯ ದರ್ಜೆ ನಗರಗಳಲ್ಲಿ ಕೈಗಾರಿಕೋದ್ಯಮ ಸ್ಥಾಪನೆಗೆ ಆದ್ಯತೆ ನೀಡಲಾಗುತ್ತದೆ ಎಂದರು.
ಕೈಗಾರಿಕೆ ಸ್ಥಾಪನೆ ಹೆಸರಲ್ಲಿ ಪಡೆದ ನಿವೇಶನಗಳನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಇದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ನೀಡಲ್ಲ. ಕೈಗಾರಿಕೆಗೆ ನೀಡಲಾದ ನಿವೇಶನಗಳ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಎಷ್ಟು ಜನರು ಕೈಗಾರಿಕೆ‌ ಸ್ಥಾಪಿಸಿದ್ದಾರೆ ಎಂಬುವುದು ಆಗ ಗೊತ್ತಾಗಲಿದೆ. ಇನ್ನು ಮುಂದೆ ಕೈಗಾರಿಕಾ ಅದಾಲತ್ ನಡೆಸಲು ನಿರ್ಧರಿಸಿದ್ದೇನೆ ಎಂದರು.
ಮಹಾರಾಷ್ಟ್ರದ ಉದ್ಯಮಿಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ. ಇಂದು ಈ ಎಲ್ಲ‌ ಉದ್ಯಮಿಗಳ ಜತೆಗೆ ಆರಂಭಿಕ ಹಂತದ ಸಭೆ‌ ನಡೆಸಲಾಗಿದೆ. ಪ್ರಸ್ತಾವನೆ ಸಲ್ಲಿಸುವಂತೆಯೂ ಅವರಿಗೆ ಸಲಹೆ ನೀಡಲಾಗಿದೆ ಎಂದರು.
--
KN_BGM_03_9_Minister_Jagadish_Shettar_PC_7201786
ETV Bharat Logo

Copyright © 2024 Ushodaya Enterprises Pvt. Ltd., All Rights Reserved.