ETV Bharat / state

ಕಾಗವಾಡ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿಗೆ ಜೀವಭಯ..! - deepak burli facing intimidation in kagavada

ರಾಷ್ಟ್ರೀಯ ಪಕ್ಷಗಳ ಬೆಂಬಲಿಗರಿಂದ ತನಗೆ ಜೀವ ಬೆದರಿಕೆ ಇದೆ ಎಂದು ಕಾಗವಾಡದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೀಪಕ್​​ ಬುರ್ಲಿ ಆರೋಪಿಸಿದ್ದಾರೆ.

deepak
ಕಾಗವಾಡ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿಗೆ ಜೀವಭಯ..!
author img

By

Published : Dec 1, 2019, 7:50 PM IST

ಚಿಕ್ಕೋಡಿ/ಬೆಳಗಾವಿ: ರಾಷ್ಟ್ರೀಯ ಪಕ್ಷಗಳ ಬೆಂಬಲಿಗರಿಂದ ತನಗೆ ಜೀವ ಬೆದರಿಕೆ ಇದೆ ಎಂದು ಕಾಗವಾಡದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೀಪಕ್​​ ಬುರ್ಲಿ ಆರೋಪಿಸಿದ್ದಾರೆ.

ನಿನ್ನೆ ತಡರಾತ್ರಿಯಿಂದ ದೀಪಕ್​​ ಬುರ್ಲಿ ಸಂಪರ್ಕಕ್ಕೂ ಸಿಕ್ಕಿರಲಿಲ್ಲ, ಜೊತೆಗೆ ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ರು. ಈಗ ಅವರು ವಿಡಿಯೋವೊಂದನ್ನು ಮಾಡಿ ಪೋಸ್ಟ್​​ ಮಾಡಿದ್ದಾರೆ. ತನಗೂ ತನ್ನ ಬೆಂಬಲಿಗರಿಗೂ ಏನಾದರೂ ಆಗುವ ಭಯದಿಂದ ಮತಕ್ಷೇತ್ರ ಬಿಟ್ಟು ಹೊರ ಹೋಗಿದ್ದು, ಇಂದು ಸಾಯಂಕಾಲದ ನಂತರ ಮತಕ್ಷೇತ್ರಕ್ಕೆ ಬಂದು ಮತಯಾಚನೆ ಮಾಡಲಾಗುವುದು ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

ಕಾಗವಾಡ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿಗೆ ಜೀವಭಯ..!

ಕಾಗವಾಡ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಪತ್ರಕರ್ತ. ಇವರ ಅಬ್ಬರದ ಪ್ರಚಾರಕ್ಕೆ ಹೆದರಿ ಪ್ರಚಾರ ನಿಲ್ಲಿಸುವಂತೆ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆ ಅವರು ಮತಕ್ಷೇತ್ರ ಬಿಟ್ಟು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಚಿಕ್ಕೋಡಿ/ಬೆಳಗಾವಿ: ರಾಷ್ಟ್ರೀಯ ಪಕ್ಷಗಳ ಬೆಂಬಲಿಗರಿಂದ ತನಗೆ ಜೀವ ಬೆದರಿಕೆ ಇದೆ ಎಂದು ಕಾಗವಾಡದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ದೀಪಕ್​​ ಬುರ್ಲಿ ಆರೋಪಿಸಿದ್ದಾರೆ.

ನಿನ್ನೆ ತಡರಾತ್ರಿಯಿಂದ ದೀಪಕ್​​ ಬುರ್ಲಿ ಸಂಪರ್ಕಕ್ಕೂ ಸಿಕ್ಕಿರಲಿಲ್ಲ, ಜೊತೆಗೆ ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ರು. ಈಗ ಅವರು ವಿಡಿಯೋವೊಂದನ್ನು ಮಾಡಿ ಪೋಸ್ಟ್​​ ಮಾಡಿದ್ದಾರೆ. ತನಗೂ ತನ್ನ ಬೆಂಬಲಿಗರಿಗೂ ಏನಾದರೂ ಆಗುವ ಭಯದಿಂದ ಮತಕ್ಷೇತ್ರ ಬಿಟ್ಟು ಹೊರ ಹೋಗಿದ್ದು, ಇಂದು ಸಾಯಂಕಾಲದ ನಂತರ ಮತಕ್ಷೇತ್ರಕ್ಕೆ ಬಂದು ಮತಯಾಚನೆ ಮಾಡಲಾಗುವುದು ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.

ಕಾಗವಾಡ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿಗೆ ಜೀವಭಯ..!

ಕಾಗವಾಡ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದೀಪಕ್​​ ಬುರ್ಲಿ, ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿರುವ ಪತ್ರಕರ್ತ. ಇವರ ಅಬ್ಬರದ ಪ್ರಚಾರಕ್ಕೆ ಹೆದರಿ ಪ್ರಚಾರ ನಿಲ್ಲಿಸುವಂತೆ ಬೆದರಿಕೆ ಕರೆಗಳು ಬಂದಿದ್ದು, ಈ ಹಿನ್ನೆಲೆ ಅವರು ಮತಕ್ಷೇತ್ರ ಬಿಟ್ಟು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

Intro:ಕಾಗವಾಡ ಪಕ್ಷೇತರ ಅಭ್ಯರ್ಥಿ ದೀಪಕ ಬುರ್ಲಿಗೆ ಜೀವಭಯ
Body:
ಚಿಕ್ಕೋಡಿ :

ರಾಷ್ಟ್ರೀಯ ಪಕ್ಷಗಳ ಬೆಂಬಲಿಗರಿಂದ ಬೆದರಿಕೆ ಹಿನ್ನೆಲೆಯಲ್ಲಿ ಪೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದ ದೀಪಕ ಬುರ್ಲಿ.

ಕಾಗವಾಡ ಮತಕ್ಷೇತ್ರದ ಪಕ್ಷೇತರ ಅಭ್ಯರ್ಥಿ ದೀಪಕ ಬುರ್ಲಿ, ಕಾಂಗ್ರೆಸ್, ಜೆಡಿಎಸ್,ಬಿಜೆಪಿ ಪಕ್ಷಗಳ ಅಭ್ಯರ್ಥಿ ವಿರುದ್ದ ಸ್ಪರ್ಧಿಸಿರುವ ಪತ್ರಕರ್ತ. ನಿನ್ನೆ ತಡರಾತ್ರಿ ಇಂದ ನಾಪತ್ತೆ ಆಗಿದ್ದ ಅಭ್ಯರ್ಥಿ.

ದೀಪಕ ಬುರ್ಲಿ ಅಬ್ಬರದ ಪ್ರಚಾರಕ್ಕೆ ಹೆದರಿ ಪ್ರಚಾರ ನಿಲ್ಲಿಸುವಂತೆ ಬೆದರಿಕೆ ಹಾಕಿದ ದುಷ್ಕರ್ಮಿಗಳು. ತನಗೂ ತನ್ನ ಬೆಂಬಲಿಗರಿಗೂ ಏನಾದರೂ ಆಗುವ ಭಯದಿಂದ ಮತಕ್ಷೇತ್ರ ಬಿಟ್ಟು ಹೊರಹೋದ ದೀಪಕ ಬುರ್ಲಿ ಇಂದು ಸಾಯಂಕಾಲದ ವರೆಗೆ ಮತಕ್ಷೇತ್ರಕ್ಕೆ ಬಂದು ಮತಯಾಚನೆ ಮಾಡಲಾಗುವುದು ಎಂದು ಸಾಮಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿ ಬಿಟ್ಟಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.