ETV Bharat / state

ಮಳೆ ಅವಾಂತರ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಕಟಿಗೇರಿ ಗ್ರಾಮಸ್ಥರು - athani news

ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಥಣಿ ತಾಲೂಕಿನ ಕಟಿಗೇರಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ನುಗ್ಗಿದೆ. ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ್ದರಿಂದ ನೀರಿನಲ್ಲಿ ಸೊಳ್ಳೆಗಳಾಗಿ ಡೆಂಗ್ಯೂ ಸೇರಿದಂತೆ ಮಾರಕ ರೋಗಗಳು ಹರಡುವ ಭೀತಿ ಗ್ರಾಮಸ್ಥರಲ್ಲಿ ಮನೆಮಾಡಿದೆ.

ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಅಥಣಿಯ ಕಟಿಗೆರಿ ಗ್ರಾಮಸ್ಥರು!
author img

By

Published : Oct 24, 2019, 1:13 PM IST

ಅಥಣಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಥಣಿ ತಾಲೂಕಿನ ಕಟಿಗೇರಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ನುಗ್ಗಿದ್ದು, ಈ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ್ದರಿಂದ ನೀರಿನಲ್ಲಿ ಹುಳುಗಳಾಗಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ.

ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಅಥಣಿಯ ಕಟಿಗೇರಿ ಗ್ರಾಮಸ್ಥರು

ಪಶು ಚಿಕಿತ್ಸಾ ಕೇಂದ್ರದ ಪಕ್ಕದಲ್ಲಿ ಸುಮಾರು ವರ್ಷಗಳಿಂದಲೂ ಕಲ್ಲಿನ ಕ್ವಾರೆಯಿದೆ. ಸದ್ಯ, ಸುರಿಯುತ್ತಿರುವ ಮಳೆಯಿಂದಾಗಿ ಕಲ್ಲಿನ ಕ್ವಾರೆ ತುಂಬಿ ಪಕ್ಕದಲ್ಲಿರುವ ಪಶು ಚಿಕಿತ್ಸಾ ಕೇಂದ್ರದ ಆವರಣದಲ್ಲಿ ನೀರು ನಿಂತಿತ್ತು. ಆ ನೀರು ಗ್ರಾಮದಲ್ಲಿ ಹರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಗ್ರಾಮ ಪಂಚಾಯತ್​ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಾವು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಪಂಚಾಯತ್​ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಮುರುಮ್(ಕಲ್ಲಿನ ಪುಡಿ) ಹಾಕುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಅಲ್ಪಸ್ವಲ್ಪ ಮಳೆ ಬಂದರೂ ಆವರಣದಲ್ಲಿ ನೀರು ನಿಲ್ಲುತ್ತದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಕೂಡಲೇ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸಲಿ ಎಂಬುದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.

ಅಥಣಿ: ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಥಣಿ ತಾಲೂಕಿನ ಕಟಿಗೇರಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ನುಗ್ಗಿದ್ದು, ಈ ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ್ದರಿಂದ ನೀರಿನಲ್ಲಿ ಹುಳುಗಳಾಗಿ ಡೆಂಗ್ಯೂ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಗ್ರಾಮಸ್ಥರನ್ನು ಕಾಡುತ್ತಿದೆ.

ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಅಥಣಿಯ ಕಟಿಗೇರಿ ಗ್ರಾಮಸ್ಥರು

ಪಶು ಚಿಕಿತ್ಸಾ ಕೇಂದ್ರದ ಪಕ್ಕದಲ್ಲಿ ಸುಮಾರು ವರ್ಷಗಳಿಂದಲೂ ಕಲ್ಲಿನ ಕ್ವಾರೆಯಿದೆ. ಸದ್ಯ, ಸುರಿಯುತ್ತಿರುವ ಮಳೆಯಿಂದಾಗಿ ಕಲ್ಲಿನ ಕ್ವಾರೆ ತುಂಬಿ ಪಕ್ಕದಲ್ಲಿರುವ ಪಶು ಚಿಕಿತ್ಸಾ ಕೇಂದ್ರದ ಆವರಣದಲ್ಲಿ ನೀರು ನಿಂತಿತ್ತು. ಆ ನೀರು ಗ್ರಾಮದಲ್ಲಿ ಹರಿಯುತ್ತಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಗ್ರಾಮ ಪಂಚಾಯತ್​ ಅಧಿಕಾರಿಗಳ ಬೇಜವಾಬ್ದಾರಿತನದಿಂದ ನಾವು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದು ಪಂಚಾಯತ್​ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಮುರುಮ್(ಕಲ್ಲಿನ ಪುಡಿ) ಹಾಕುವಂತೆ ಹಲವು ಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಅಲ್ಪಸ್ವಲ್ಪ ಮಳೆ ಬಂದರೂ ಆವರಣದಲ್ಲಿ ನೀರು ನಿಲ್ಲುತ್ತದೆ. ಇದರಿಂದ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದ್ದು, ಕೂಡಲೇ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸಲಿ ಎಂಬುದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.

Intro:ಅಥಣಿ ತಾಲೂಕಿನ ಕಟಗೆರಿ ಗ್ರಾಮದಲ್ಲಿ ಮಳೆ ಪರಿಣಾಮ ರೋಗ ರುಜಿನಗಳಿಗೆ ಭಯ ಪಡುತ್ತಿರುವ ಗ್ರಾಮಸ್ಥರು Body:ಅಥಣಿ:

ಅಥಣಿ ಸುತ್ತಮುತ್ತ ನಾಲ್ಕೂ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಥಣಿ ತಾಲೂಕಿನ ಕಟಿಗೆರಿ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ನೀರು ನುಗ್ಗಿದ್ದೆ. ನೀರು ಹರಿದು ಹೋಗಲು ವ್ಯವಸ್ಥೆ ಇಲ್ಲದ್ದರಿಂದ, ನೀರಿನಲ್ಲಿ ಹುಳುಗಳಾಗಿ ಡೆಂಗ್ಯೂ ಸೇರಿದಂತೆ ಮಾರಕ ರೋಗ ಹರಡುವ ಭೀತಿಯಲ್ಲಿದ್ದಾರೆ ಗ್ರಾಮಸ್ಥರು.

ಪಕ್ಕದಲ್ಲಿ ಸುಮಾರು ವರ್ಷದಿಂದಲೂ ಕಲ್ಲಿನ ಕೋರೆ ಇದೆ ಇದರ ಪರಿಣಾಮವಾಗಿ ಸತತವಾಗಿ ನೀರು ತುಂಬಿದ ರಿಂದ, ನೀರು ಮಲಿನ ವಾಗಿ ಇರೋದರಿಂದ, ಸದ್ಯ ಸುರಿಯುತ್ತಿರುವ ಮಳೆ ಪರಿಣಾಮವಾಗಿ ಕಲ್ಲಿನ ಕೋರೆ ತುಂಬಿ ಹರಿಯುತ್ತಿದೆ ಪಕ್ಕದ ಗ್ರಾಮದ ಪಶು ಆಸ್ಪತ್ರೆಯ ಆವರನಕ್ಕೆ ಲಗ್ಗೆ ಇಟ್ಟ ನೀರು ಪಶು ಆಸ್ಪತ್ರೆ ಆವರನ ತುಂಬಿ ನಿಂತು ಗ್ರಾಮದಲ್ಲಿ ಹರಿಯುತ್ತಿರುವುದರಿಂದ ಮಾರಕ ಕಾಯಿಲೆ ಹರಡುವ ಭೀತಿ ಎದುರಾಗಿದೆ ಎಂದು ಗ್ರಾಮ ಪಂಚಾಯಿತಿ ವಿರುದ್ದ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳ ಬೇಜವಾಬ್ದಾರಿತನ ನಾವು ಪರಿತಪ್ಪಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಹಾಗೂ ಪಂಚಾಯಿತಿ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದ ಪರಿಣಾಮ ಎಂದು ತೋರಿಸುತ್ತಿದೆ, ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಆಸ್ಪತ್ರೆಯ ಆವರಣದಲ್ಲಿ ಮುರುಮ್(ಕಲ್ಲಿನ ಪುಡಿ) ಹಾಕುವಂತೆ ಹಲವುಬಾರಿ ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲಾ. ಅಲ್ಪ ಸ್ವಲ್ಪ ಮಳೆ ಬಂದರು ಆವರಣದಲ್ಲಿ ನೀರು ತುಂಬಿಕೊಂಡು ನಿಲ್ಲುತ್ತದೆ ಇದರಿಂದ ಸಾಕ್ರಾಮಿಕ ರೋಗ ಹರಡು ಸಾದ್ಯತೆ ಹೆಚ್ಚಾಗಿದ್ದು ಕೂಡಲೆ ಗ್ರಾಮ ಪಂಚಾಯತ್ ಅಧಿಕಾರಿಗಳು ಗಮನ ಹರಿಸಲಿ ಎಂಬುದು ಗ್ರಾಮಸ್ಥರ ಒತ್ತಾಯಿಸಿದ್ದಾರೆ.

ಬೈಟ್೧_ಸುರೇಶ ಕಾಂಬಳೆ. ಗ್ರಾಮಸ್ಥರು



Conclusion:ಶಿವರಾಜ್ ನೇಸರ್ಗಿ,ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.