ETV Bharat / state

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ: ಯುವಕನ ಸ್ಥಿತಿ ಗಂಭೀರ

ಕ್ಷುಲ್ಲಕ ಕಾರಣಕ್ಕೆ 15 ಜನರ ಗುಂಪೊಂದು ಯುವಕನಿಗೆ ಮನಬಂದಂತೆ ಚಾಕು ಇರಿದು ಪರಾರಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

author img

By

Published : Jun 17, 2019, 9:24 AM IST

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದಿರುವ ಘಟನೆ ತಡರಾತ್ರಿ ನಡೆದಿದೆ.

15 ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ‌ಇರಿದಿದೆ. ಕೆ.ಹೆಚ್. ಕಂಗ್ರಾಳಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನ ದೇಹದ ಬಹುತೇಕ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ

ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. 15 ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳಗಾವಿ: ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದಿರುವ ಘಟನೆ ತಡರಾತ್ರಿ ನಡೆದಿದೆ.

15 ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ‌ಇರಿದಿದೆ. ಕೆ.ಹೆಚ್. ಕಂಗ್ರಾಳಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ. ಈತನ ದೇಹದ ಬಹುತೇಕ ಭಾಗಕ್ಕೆ ಚೂರಿಯಿಂದ ಇರಿಯಲಾಗಿದೆ.

ಕ್ಷುಲ್ಲಕ ಕಾರಣಕ್ಕೆ ಚಾಕು ಇರಿತ

ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್​ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. 15 ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಬೆಳಗಾವಿ:
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದ ಘಟನೆ ತಡರಾತ್ರಿ ನಡೆದಿದೆ.
೧೫ ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ‌ಇರಿಯಲಾಗಿದೆ. ಕೆ.ಎಚ್. ಕಂಗ್ರಾಳಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ದೇಹದ ವಿವಿಧ ಭಾಗಗಳಿಗೆ ಚೂರಿಯಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ೧೫ ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
KN_BGM_01_17_Churi_Erita_Anil_7201786

KN_BGM_01_17_Churi_Erita_Visual_Anil

KN_BGM_01_17_Churi_Erita_Photo_AnilBody:ಬೆಳಗಾವಿ:
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದ ಘಟನೆ ತಡರಾತ್ರಿ ನಡೆದಿದೆ.
೧೫ ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ‌ಇರಿಯಲಾಗಿದೆ. ಕೆ.ಎಚ್. ಕಂಗ್ರಾಳಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ದೇಹದ ವಿವಿಧ ಭಾಗಗಳಿಗೆ ಚೂರಿಯಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ೧೫ ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
KN_BGM_01_17_Churi_Erita_Anil_7201786

KN_BGM_01_17_Churi_Erita_Visual_Anil

KN_BGM_01_17_Churi_Erita_Photo_AnilConclusion:ಬೆಳಗಾವಿ:
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವಿನ ವಾಗ್ವಾದ ವಿಕೋಪಕ್ಕೆ ತಿರುಗಿದ್ದು, ಓರ್ವ ಯುವಕನಿಗೆ ಚೂರಿ ಇರಿದ ಘಟನೆ ತಡರಾತ್ರಿ ನಡೆದಿದೆ.
೧೫ ಜನರ ತಂಡ ಯುವಕನೋರ್ವನಿಗೆ ಚಾಕುವಿನಿಂದ ಮನಬಂದಂತೆ ‌ಇರಿಯಲಾಗಿದೆ. ಕೆ.ಎಚ್. ಕಂಗ್ರಾಳಿ‌ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರಾಹುಲ್ ಜಾಧವ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾರೆ. ದೇಹದ ವಿವಿಧ ಭಾಗಗಳಿಗೆ ಚೂರಿಯಿಂದ ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ರಾಹುಲ್ ಜಾಧವ್ ನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ‌ ಚಿಕಿತ್ಸೆ ನೀಡಲಾಗುತ್ತಿದೆ. ೧೫ ಜನರ ಗುಂಪು ರಾಹುಲ್ ಮೇಲೆ ಅಟ್ಯಾಕ್ ಮಾಡಿ ಪರಾರಿಯಾಗಿದೆ. ಈ ಕುರಿತು ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
---
KN_BGM_01_17_Churi_Erita_Anil_7201786

KN_BGM_01_17_Churi_Erita_Visual_Anil

KN_BGM_01_17_Churi_Erita_Photo_Anil

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.