ETV Bharat / state

ಸಾಹುಕಾರ್​ಗೆ​ ಮುಳುವಾದ 'ಮರಾಠಿ'ಗರ ಹಕ್ಕು ವಿವಾದ: ಕರವೇ ಪ್ರತಿಭಟನೆ - Protest News In Belagavi

ಬೆಳಗಾವಿ, ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಗಡಿ ಕನ್ನಡಿಗರು ಮುಜುಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

KRV Protest Against To Sahukar
ಕರವೇ ಪ್ರತಿಭಟನೆ
author img

By

Published : Jan 1, 2020, 9:14 AM IST

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದು ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಕನ್ನಡಿಗರು ಮುಜುಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶ ನಡೆಸಿದ ಕಾರ್ಯಕರ್ತರು, ಬಳಿಕ ಚೆನ್ನಮ್ಮ‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ್​ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಶಾಸಕ ರಮೇಶ್​ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದ್ರು.

ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ

ಚೆನ್ನಮ್ಮ‌ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚುವ ಮೂಲಕ ಸಾಹುಕಾರ್​ ವಿರುದ್ಧ ಆಕ್ರೋಶ ಹೊರಹಾಕಿದರು. ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು ರಮೇಶ್​ ಹಿಂಪಡೆಯಬೇಕು ಹಾಗೂ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸುವುದು ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಕನ್ನಡಿಗರು ಮುಜುಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶ ನಡೆಸಿದ ಕಾರ್ಯಕರ್ತರು, ಬಳಿಕ ಚೆನ್ನಮ್ಮ‌ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ್​ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ಶಾಸಕ ರಮೇಶ್​ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದ್ರು.

ರಮೇಶ್​ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ

ಚೆನ್ನಮ್ಮ‌ ವೃತ್ತದಲ್ಲಿ ಟೈರ್​ಗೆ ಬೆಂಕಿ ಹಚ್ಚುವ ಮೂಲಕ ಸಾಹುಕಾರ್​ ವಿರುದ್ಧ ಆಕ್ರೋಶ ಹೊರಹಾಕಿದರು. ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು ರಮೇಶ್​ ಹಿಂಪಡೆಯಬೇಕು ಹಾಗೂ ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಒತ್ತಾಯಿಸಿದರು.

ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಹಾಜರಿದ್ದರು.

Intro:ಬೆಳಗಾವಿ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ ಜಾರಕಿಹೊಳಿ ಭಾವಚಿತ್ರ ದಹನ

ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಗಡಿ ಕನ್ನಡಿಗರು ಮುಜಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.
ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶಗೊಂಡ ಕರವೇ ಕಾರ್ಯಕರ್ತರು ಬಳಿಕ ಚೆನ್ನಮ್ಮ‌ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ರಮೇಶ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಬಳಿಕ ಚೆನ್ನಮ್ಮ‌ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು
ರಮೇಶ ಜಾರಕಿಹೊಳಿ ಹಿಂಪಡೆಯಬೇಕು ಹಾಗೂ
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮತ್ತಿತರರು ಹಾಜರಿದ್ದರು.Body:ಬೆಳಗಾವಿ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ ಜಾರಕಿಹೊಳಿ ಭಾವಚಿತ್ರ ದಹನ

ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಗಡಿ ಕನ್ನಡಿಗರು ಮುಜಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.
ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶಗೊಂಡ ಕರವೇ ಕಾರ್ಯಕರ್ತರು ಬಳಿಕ ಚೆನ್ನಮ್ಮ‌ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ರಮೇಶ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಬಳಿಕ ಚೆನ್ನಮ್ಮ‌ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು
ರಮೇಶ ಜಾರಕಿಹೊಳಿ ಹಿಂಪಡೆಯಬೇಕು ಹಾಗೂ
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮತ್ತಿತರರು ಹಾಜರಿದ್ದರು.Conclusion:ಬೆಳಗಾವಿ ಕ್ಷೇತ್ರ ಮರಾಠಿಗರ ಹಕ್ಕು ಎಂದಿದ್ದ ರಮೇಶ ಜಾರಕಿಹೊಳಿ ಭಾವಚಿತ್ರ ದಹನ

ಬೆಳಗಾವಿ:
ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂದು ಬಹಿರಂಗ ಸಮಾವೇಶದಲ್ಲಿ ಹೇಳಿಕೆ ನೀಡಿ ಗಡಿ ಕನ್ನಡಿಗರು ಮುಜಗರ ಅನುಭವಿಸುವಂತೆ ಮಾಡಿದ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಕರವೇ ಪ್ರತಿಭಟನೆ ನಡೆಸಿತು.
ಬೆಳಗಾವಿಯ ಸಾಹಿತ್ಯ ಭವನದಲ್ಲಿ ಸಮಾವೇಶಗೊಂಡ ಕರವೇ ಕಾರ್ಯಕರ್ತರು ಬಳಿಕ ಚೆನ್ನಮ್ಮ‌ವೃತ್ತದ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರಮೇಶ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ ರಮೇಶ ವಿರುದ್ಧ ಬಿಜೆಪಿ ಹೈಕಮಾಂಡ್ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ಬಳಿಕ ಚೆನ್ನಮ್ಮ‌ವೃತ್ತದಲ್ಲಿ ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮೀಣ ಕ್ಷೇತ್ರ ಮರಾಠಿಗರ ಹಕ್ಕು ಎಂಬ ಹೇಳಿಕೆಯನ್ನು
ರಮೇಶ ಜಾರಕಿಹೊಳಿ ಹಿಂಪಡೆಯಬೇಕು ಹಾಗೂ
ಕನ್ನಡಿಗರ ಕ್ಷಮೆ ಕೇಳಬೇಕು ಎಂದು ಕರವೇ ಕಾರ್ಯಕರ್ತರು ಆಗ್ರಹಿಸಿದರು. ಕರವೇ ಜಿಲ್ಲಾಧ್ಯಕ್ಷ ಮಹಾದೇವ ತಳವಾರ, ಯುವ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮತ್ತಿತರರು ಹಾಜರಿದ್ದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.