ETV Bharat / state

ಅಥಣಿಯಲ್ಲಿ ಕೆಎಸ್​ಆರ್​ಟಿಸಿ ವಾಣಿಜ್ಯ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಸವದಿ

author img

By

Published : Jan 24, 2020, 4:55 AM IST

ಅಥಣಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇ ಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು 67 ಲಕ್ಷ ರೂ. ವೆಚ್ಚದಲ್ಲಿ 15 ಕೊಠಡಿಗಳ ಕಟ್ಟಡ ನಿರ್ಮಾಣವಾಗಲಿದ್ದು. ಕಾಮಗಾರಿಗೆ ಡಿಸಿಎಂ ಲಕ್ಷಣ ಸವದಿ ಭೂಮಿ ಪೂಜೆ ನೆರವೇರಿಸಿದರು.

Land worship for KSRTC commercial building in Athani
ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಲಕ್ಷಣ ಸವದಿ

ಅಥಣಿ: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ನಿರ್ಮಾಣವಾಗಲಿರುವ ವಾಣಿಜ್ಯ ಕಟ್ಟಡಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಲಕ್ಷಣ ಸವದಿ

ಅಥಣಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇ ಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು 67 ಲಕ್ಷ ರೂ. ವೆಚ್ಚದಲ್ಲಿ 15 ಕೊಠಡಿಗಳ ಕಟ್ಟಡ ನಿರ್ಮಾಣವಾಗುತ್ತಿದೆ.

ಈ ವೇಳೆ ಡಿಸಿಎಂ ಲಕ್ಷಣ್​​ ಸವದಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಅಥಣಿ ಘಟಕದ ಸದಸ್ಯರು, ರಾಜ್ಯದಲ್ಲಿ 1 ಲಕ್ಷದ 30 ಸಾವಿರ ಕಾರ್ಮಿಕರು ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಅವರೆಲ್ಲರನ್ನು ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಥಣಿ: ವಾಯುವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ನಿರ್ಮಾಣವಾಗಲಿರುವ ವಾಣಿಜ್ಯ ಕಟ್ಟಡಕ್ಕೆ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು.

ಭೂಮಿ ಪೂಜೆ ನೆರವೇರಿಸಿದ ಡಿಸಿಎಂ ಲಕ್ಷಣ ಸವದಿ

ಅಥಣಿಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇ ಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು 67 ಲಕ್ಷ ರೂ. ವೆಚ್ಚದಲ್ಲಿ 15 ಕೊಠಡಿಗಳ ಕಟ್ಟಡ ನಿರ್ಮಾಣವಾಗುತ್ತಿದೆ.

ಈ ವೇಳೆ ಡಿಸಿಎಂ ಲಕ್ಷಣ್​​ ಸವದಿಗೆ ಮನವಿ ಸಲ್ಲಿಸಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ ಅಥಣಿ ಘಟಕದ ಸದಸ್ಯರು, ರಾಜ್ಯದಲ್ಲಿ 1 ಲಕ್ಷದ 30 ಸಾವಿರ ಕಾರ್ಮಿಕರು ಸಾರಿಗೆ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಅವರೆಲ್ಲರನ್ನು ನೌಕರರನ್ನಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮನವಿಗೆ ಸ್ಪಂದಿಸಿದ ಸಚಿವರು, ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟನದಲ್ಲಿ
ವಾಯ್ಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ೬೭ ಲಕ್ಷದ ಯೋಜನೆಯಲ್ಲಿ ೧೫ ವಾಣಿಜ್ಯ ಕಟ್ಟಡ ಭೂಮಿ ಪೂಜೆ. ನೆರವೇರಿಸಿದ ಡಿಸಿಎಂ ಲಕ್ಷ್ಮಣ್ ಸವದಿ.Body:ಅಥಣಿ ವರದಿ
ಫಾರ್ಮೇಟ್_AV
ಸ್ಥಳ_ಅಥಣಿ
ಸ್ಗಗ್_ವಾಯ್ಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ವಾಣಿಜ್ಯ ಕಟ್ಟಡ ಭೂಮಿ ಪೂಜೆ.

ಅಥಣಿ: ವಾಯ್ಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಿಕ್ಕೋಡಿ ವಿಭಾಗದ ಅಥಣಿ ಘಟಕದಲ್ಲಿ ವಾಣಿಜ್ಯ ಕಟ್ಟಡ ಭೂಮಿ ಪೂಜೆ ನೆರವೇರಿಸಿದ ಸಾರಿಗೆ ಸಚಿವ ಲಕ್ಷ್ಮಣ್ ಸವದಿ.

ಅಥಣಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಹಳೇಬಸ್ ನಿಲ್ದಾಣದ ಬಳಿ ನಿಗಮದ ವತಿಯಿಂದ ಸರಿ ಸುಮಾರು ೬೭ ಲಕ್ಷದ ಯೋಜನೆಯಲ್ಲಿ ನಿರ್ಮಾಣವಾಗುತ್ತಿರುವ ೧೫ ಕೊಠಡಿಗಳು ಕಾಮಗಾರಿಗೆ ಡಿಸಿಎಂ ಲಕ್ಷ್ಮಣ್ ಸವದಿ ಭೂಮಿ ಪೂಜೆ ನೆರವೇರಿಸಿದರು.

ಇದೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರ ಒಕ್ಕೂಟ (ರಿ) ಚಿಕ್ಕೋಡಿ ವಿಭಾಗದ ಅಥಣಿ ಘಟಕ ನೌಕರರಿಂದ ಡಿಸಿಎಂ ಲಕ್ಷ್ಮಣ್ ಸವದಿ‌ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಸಾರಿಗೆ ಸಂಸ್ಥೆಯ ನೌಕರನನ್ನು ರಾಜ್ಯ ಸರ್ಕಾರ ನೌಕರರಾಗಿ ಪರಿಗಣಿಸಿ ರಾಜ್ಯದಲ್ಲಿ ೧ಲಕ್ಷದ ೩೦ ಸಾವಿರ ಕಾರ್ಮಿಕರು ಕರ್ತವ್ಯ ನಿರ್ವಹಿಸುತ್ತಿರುವ ನೌಕರಿಗೆ ರಾಜ್ಯ ಸರ್ಕಾರ ನೌಕರರಾಗಿ ಪರಿಗಣಿಸಿ ಎಂದು ಮನವಿ ಮೂಲಕ ತಿಳಿಸಿದರು. ಇದಕ್ಕೆ ಪ್ರತಿಯಾಗಿ ಸಾರಿಗೆ ಸಚಿವರೂ ಮುಖ್ಯಮಂತ್ರಿ ಜೋತೆ ಮಾತನಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


(ಸರ್ ವಿಡಿಯೋ ಸರಿ ಇಲ್ಲ ದಯವಿಟ್ಟು ವಿಜ್ವಲ್
ಬಳಸುವುದು ನಿಮ್ಮ ವಿವೇಚನೆಗೆ ಬಿಟ್ಟಿದ್ದು)
Conclusion:ಅಥಣಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.