ETV Bharat / state

ಬೆಳಗಾವಿಯಲ್ಲಿ 'ಗಾಂಧಿ ಭವನ' ನಿರ್ಮಾಣ: ಶಾಸಕ ಅಭಯ ಪಾಟೀಲ ಭೂಮಿ ಪೂಜೆ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಾಮಗಾರಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.

author img

By

Published : Oct 2, 2019, 9:01 PM IST

ಗಾಂಧಿ ಭವನ ನಿರ್ಮಾಣಕ್ಕೆ ಭೂಮಿಪೂಜೆ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಾಮಗಾರಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.

ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿ ಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

gandhi
ಗಾಂಧಿ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಭವನ ನಿರ್ಮಾಣಕ್ಕೆ ಒಟ್ಟಾರೆ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿ ಹಣ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ‌ ಎಂದು ಮಾಹಿತಿ ನೀಡಿದರು.

ಪೀರನವಾಡಿಯಲ್ಲಿ ಜೈನ್ ಕಾಲೇಜು ಎದುರಿಗೆ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಿದೆ.

ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಪಾಟೀಲ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧಿ ಭವನ ಕಾಮಗಾರಿಗೆ ಶಾಸಕ ಅಭಯ ಪಾಟೀಲ ಚಾಲನೆ ನೀಡಿದರು.

ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿ ಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

gandhi
ಗಾಂಧಿ ಭವನ ನಿರ್ಮಾಣಕ್ಕೆ ಭೂಮಿ ಪೂಜೆ

ಭವನ ನಿರ್ಮಾಣಕ್ಕೆ ಒಟ್ಟಾರೆ 3 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿ ಹಣ ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ‌ ಎಂದು ಮಾಹಿತಿ ನೀಡಿದರು.

ಪೀರನವಾಡಿಯಲ್ಲಿ ಜೈನ್ ಕಾಲೇಜು ಎದುರಿಗೆ ಗಾಂಧಿ ಭವನ ನಿರ್ಮಾಣಕ್ಕೆ ಸರ್ಕಾರ 2 ಎಕರೆ ಜಮೀನು ಮಂಜೂರು ಮಾಡಿದೆ.

ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರ ಗೌಡ ಪಾಟೀಲ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Intro:ಬೆಳಗಾವಿಯಲ್ಲಿ ಗಾಂಧೀ ಭವನ ನಿರ್ಮಾಣಕ್ಕೆ ಭೂಮಿಪೂಜೆ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧೀ ಭವನ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಪೀರನವಾಡಿಯಲ್ಲಿ ಜೈನ್ ಕಾಲೇಜ್ ಎದುರಿಗೆ ಗಾಂಧೀ ಭವನ ನಿರ್ಮಾಣಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿರುತ್ತದೆ.
ಭವನ ನಿರ್ಮಾಣಕ್ಕೆ ಒಟ್ಟಾರೆ ಮೂರು ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ‌ ಎಂದು ಮಾಹಿತಿ ನೀಡಿದರು.
ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
--
KN_BGM_05_2_Gandhi_Bhavana_Nirmana_7201786

KN_BGM_05_2_Gandhi_Bhavana_Nirmana_photo_1,2Body:ಬೆಳಗಾವಿಯಲ್ಲಿ ಗಾಂಧೀ ಭವನ ನಿರ್ಮಾಣಕ್ಕೆ ಭೂಮಿಪೂಜೆ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧೀ ಭವನ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಪೀರನವಾಡಿಯಲ್ಲಿ ಜೈನ್ ಕಾಲೇಜ್ ಎದುರಿಗೆ ಗಾಂಧೀ ಭವನ ನಿರ್ಮಾಣಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿರುತ್ತದೆ.
ಭವನ ನಿರ್ಮಾಣಕ್ಕೆ ಒಟ್ಟಾರೆ ಮೂರು ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ‌ ಎಂದು ಮಾಹಿತಿ ನೀಡಿದರು.
ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
--
KN_BGM_05_2_Gandhi_Bhavana_Nirmana_7201786

KN_BGM_05_2_Gandhi_Bhavana_Nirmana_photo_1,2Conclusion:ಬೆಳಗಾವಿಯಲ್ಲಿ ಗಾಂಧೀ ಭವನ ನಿರ್ಮಾಣಕ್ಕೆ ಭೂಮಿಪೂಜೆ

ಬೆಳಗಾವಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪೀರನವಾಡಿಯಲ್ಲಿ ನಿರ್ಮಿಸಲಾಗುತ್ತಿರುವ ಗಾಂಧೀ ಭವನ ಕಾಮಗಾರಿಗೆ ಶಾಸಕ ಅಭಯ್ ಪಾಟೀಲ ಅವರು ಬುಧವಾರ ಚಾಲನೆ ನೀಡಿದರು.
ಮಹಾತ್ಮಾ ಗಾಂಧೀಜಿಯವರ 150ನೇ ಜನ್ಮದಿನದಂದೇ ಭೂಮಿಪೂಜೆ ನೆರವೇರಿಸಿದ ಶಾಸಕರು, ನಿಗದಿತ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ತಿಳಿಸಿದರು.
ಪೀರನವಾಡಿಯಲ್ಲಿ ಜೈನ್ ಕಾಲೇಜ್ ಎದುರಿಗೆ ಗಾಂಧೀ ಭವನ ನಿರ್ಮಾಣಕ್ಕೆ ಸರ್ಕಾರ ಎರಡು ಎಕರೆ ಜಮೀನು ಮಂಜೂರು ಮಾಡಿರುತ್ತದೆ.
ಭವನ ನಿರ್ಮಾಣಕ್ಕೆ ಒಟ್ಟಾರೆ ಮೂರು ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಈಗಾಗಲೇ 2.87 ಕೋಟಿ ರೂಪಾಯಿಗಳನ್ನು ಜಿಲ್ಲಾಧಿಕಾರಿಗಳ ಖಾತೆಗೆ ಜಮಾ ಆಗಿದೆ‌ ಎಂದು ಮಾಹಿತಿ ನೀಡಿದರು.
ಪೀರನವಾಡಿ ಗ್ರಾಮ ಪಂಚಾಯತಿ ಅಧ್ಯಕ್ಷ ರಾಕೇಶ್ ತಳವಾರ, ಭೂಷಣ ಪಾಟೀಲ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಗುರುನಾಥ ಕಡಬೂರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶೇಖರಗೌಡ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
--
KN_BGM_05_2_Gandhi_Bhavana_Nirmana_7201786

KN_BGM_05_2_Gandhi_Bhavana_Nirmana_photo_1,2
ETV Bharat Logo

Copyright © 2024 Ushodaya Enterprises Pvt. Ltd., All Rights Reserved.