ETV Bharat / state

ಗೋಲಿಬಾರ್‌ನಲ್ಲಿ ಸತ್ತವರು ಅಮಾಯಕರಲ್ಲ ಅದಕ್ಕೆ ಪೊಲೀಸರು ಹತ್ತಿಕ್ಕಿದ್ದಾರೆ.. ಡಿಸಿಎಂ ಕಾರಜೋಳ - ಬೆಳಗಾವಿ ಸುದ್ದಿಗಾರರೊಂದಿಗೆ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು

ಬೆಳಗಾವಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತದೆ. ಸ್ವಲ್ಪ ಕಾಯಬೇಕಷ್ಟೇ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದಾರೆ.

DCM Karajola react to media
ಡಿಸಿಎಂ ಕಾರಜೋಳ
author img

By

Published : Dec 22, 2019, 4:56 PM IST

ಬೆಳಗಾವಿ: ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೋರಾಟ ಮಾಡುವವರು ಮಾಡಿಕೊಳ್ಳಲಿ ಯಾರು ಬೇಡ ಅಂದವರು ಎಂದು ಡಿಸಿಎಂ ಗೋವಿಂದ ಕಾರಜೋಳ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಈ ಭೂಮಿ ಮೇಲೆ ಜನ ಇರುವವರೆಗೆ ಬೆಳಗಾವಿ, ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿ ಇರುತ್ತದೆ. ಉಪಚುನಾವಣೆಯಲ್ಲಿ ನಾವು 12 ಸ್ಥಾನ ಗೆದ್ದಿದ್ದು, ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ, ಸ್ವಲ್ಪ ಕಾಯಬೇಕಷ್ಟೇ ಎಂದು ತಿಳಿಸಿದರು.

ರೇಣುಕಾಚಾರ್ಯಗೆ ಡಿಸಿಎಂ ತಿರುಗೇಟು: ನಮ್ಮದು ರಾಷ್ಟ್ರೀಯ ಪಕ್ಷ. ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಡಿಸಿಎಂ ಹುದ್ದೆಯ ಬಗ್ಗೆ ನಮ್ಮ ನಾಯಕರು ಹೇಳಿದ್ರೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಹಾದಿ-ಬೀದಿಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುವವರಿಗೆ ನಾನೇಕೆ ಪ್ರತಿಕ್ರಿಯೆ ನೀಡಲಿ. ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ನೀಡಿದ್ದ ಶಾಸಕ ರೇಣಾಕಾಚಾರ್ಯಗೆ ಡಿಸಿಎಂ ತಿರುಗೇಟು ನೀಡಿದರು.

ಅಮಾಯಕರನ್ನು ಗೋಲಿಬಾರ್ ಮಾಡಿ ನಾವು ಸಾಯಿಸಿಲ್ಲ. ಯಾರು ದೇಶ ದ್ರೋಹ, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಾರೆ ಅಂತಹವರನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

ಬೆಳಗಾವಿ: ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಹೋರಾಟ ಮಾಡುವವರು ಮಾಡಿಕೊಳ್ಳಲಿ ಯಾರು ಬೇಡ ಅಂದವರು ಎಂದು ಡಿಸಿಎಂ ಗೋವಿಂದ ಕಾರಜೋಳ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಡಿಸಿಎಂ ಗೋವಿಂದ ಕಾರಜೋಳ..

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದ ಕುರಿತು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಈ ಭೂಮಿ ಮೇಲೆ ಜನ ಇರುವವರೆಗೆ ಬೆಳಗಾವಿ, ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿ ಇರುತ್ತದೆ. ಉಪಚುನಾವಣೆಯಲ್ಲಿ ನಾವು 12 ಸ್ಥಾನ ಗೆದ್ದಿದ್ದು, ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ, ಸ್ವಲ್ಪ ಕಾಯಬೇಕಷ್ಟೇ ಎಂದು ತಿಳಿಸಿದರು.

ರೇಣುಕಾಚಾರ್ಯಗೆ ಡಿಸಿಎಂ ತಿರುಗೇಟು: ನಮ್ಮದು ರಾಷ್ಟ್ರೀಯ ಪಕ್ಷ. ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಡಿಸಿಎಂ ಹುದ್ದೆಯ ಬಗ್ಗೆ ನಮ್ಮ ನಾಯಕರು ಹೇಳಿದ್ರೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಹಾದಿ-ಬೀದಿಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುವವರಿಗೆ ನಾನೇಕೆ ಪ್ರತಿಕ್ರಿಯೆ ನೀಡಲಿ. ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ನೀಡಿದ್ದ ಶಾಸಕ ರೇಣಾಕಾಚಾರ್ಯಗೆ ಡಿಸಿಎಂ ತಿರುಗೇಟು ನೀಡಿದರು.

ಅಮಾಯಕರನ್ನು ಗೋಲಿಬಾರ್ ಮಾಡಿ ನಾವು ಸಾಯಿಸಿಲ್ಲ. ಯಾರು ದೇಶ ದ್ರೋಹ, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಾರೆ ಅಂತಹವರನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.

Intro:ಮಹಾದಾಯಿ ಹೋರಾಟಗಾರರು ಪ್ರತಿಭಟನೆ ಮಾಡೋದಾದ್ರೆ ಮಾಡಿಕೊಳ್ಳಲಿ; ಡಿಸಿಎಂ ಕಾರಜೋಳ ಬೇಜವಾದ್ಬಾರಿ ಹೇಳಿಕೆ

ಬೆಳಗಾವಿ:
ಮಹಾದಾಯಿ ಯೋಜನೆ ಜಾರಿಗೆ ತಡೆ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಮಹಾದಾಯಿ ಹೋರಾಟಗಾರು‌ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಬೇಜವಾದ್ಬಾರಿ ಹೇಳಿಕೆ ನೀಡಿದ್ದಾರೆ. ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂಬ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಕಾರರ ಕುರಿತು ಡಿಸಿಎಂ ಬೇಜವಾಬ್ದಾರಿ ಹೇಳಿಕೆ. ಹೋರಾಟ ಮಾಡುವವರು ಮಾಡಿಕೊಳ್ಳಲಿ ಯಾರು ಬೇಡಾ ಅಂದವರು. ಜಾವ್ಡೇಕರ್ ಸಿಹಿ ಸುದ್ದಿ ಕೊಡ್ತೇನಿ ಅಂದಿದ್ದಾರೆ ಎಂದರು.
ಗಡಿವಿವಾದ ಕುರಿತು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಈ ಭೂಮಿ ಮೇಲೆ ಜನ ಇರುವವರೆಗೆ ಬೆಳಗಾವಿ, ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿ ಇರುತ್ತದೆ.
ಯಾವ ಉದ್ಭವ ಠಾಕ್ರೆ ಹೇಳಿದರು ಅದು ಕನ್ನಡ ನಾಡಾಗಿಯೇ ಇರುತ್ತದೆ. ಮಹಾರಾಷ್ಟ್ರ ಸಿಎಂಗೆ ಉದ್ಧವ ಠಾಕ್ರೆ ಅನ್ನುವ ಬದಲು ಉದ್ಭವ ಠಾಕ್ರೆ ಎಂದರು.
ಉಪಚುನಾವಣೆ ನಾವು ೧೨ ಸ್ಥಾನ ಗೆದ್ದಿದ್ದು, ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ, ಸ್ವಲ್ಪ ಕಾಯಬೇಕಷ್ಟೇ ಎಂದರು.

ರೇಣುಕಾಚಾರ್ಯಗೆ ಡಿಸಿಎಂ ತಿರುಗೇಟು:
ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಡಿಸಿಎಂ ಹುದ್ದೆಯ ಬಗ್ಗೆ ನಮ್ಮ ನಾಯಕರು ಹೇಳಿದ್ರೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಹಾದಿ-ಬಿದಿಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುವವರಿಗೆ ನಾನೇಕೆ ಪ್ರತಿಕ್ರಿಯೆ ನೀಡಲಿ. ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ನೀಡಿದ್ದ ಶಾಸಕ
ರೇಣಾಕಾಚಾರ್ಯಗೆ ಡಿಸಿಎಂ ತಿರುಗೇಟು ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೦ ವರ್ಷ ಆಯ್ತು. ೭೦ ವರ್ಷ ಕಾಂಗ್ರೆಸ್ ‌ಮಾಡಿದ್ದು ಹೀನಾಯ ರಾಜಕಾರಣ. ಕಾಂಗ್ರೆಸಿನವರು ಇಷ್ಟು ‌ದಿನ
ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿದ್ದಾರೆ. ಆದ್ರೆ ಬಿಜೆಪಿ ಹಾಗೂ ನಮ್ಮ‌ ರಾಷ್ಟ್ರೀಯ ನಾಯಕರು ದೇಶದ ಐಕ್ಯತೆ, ಭದ್ರತೆ ಕುರಿತು ಚಿಂತನೆ ಮಾಡುತ್ತಾರೆ. ಮಂಗಳೂರು ಗೋಲಿಬಾರ್ ವಿಚಾರದಲ್ಲಿ ಕಾಂಗ್ರೆಸ್ ‌ತನ್ನ ನೀತಿ ಮುಂದುವರೆಸಿದೆ. ಅಮಾಯಕರನ್ನು ಗೋಲಿಬಾರ್ ಮಾಡಿ ನಾವು ಸಾಯಿಸಿಲ್ಲ. ಯಾರು ದೇಶ ದ್ರೋಹ, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಾರೆ ಅಂತರವನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
--
KN_BGM_03_22_DCM_Govind_Karajol_Reaction_7201786Body:ಮಹಾದಾಯಿ ಹೋರಾಟಗಾರರು ಪ್ರತಿಭಟನೆ ಮಾಡೋದಾದ್ರೆ ಮಾಡಿಕೊಳ್ಳಲಿ; ಡಿಸಿಎಂ ಕಾರಜೋಳ ಬೇಜವಾದ್ಬಾರಿ ಹೇಳಿಕೆ

ಬೆಳಗಾವಿ:
ಮಹಾದಾಯಿ ಯೋಜನೆ ಜಾರಿಗೆ ತಡೆ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಮಹಾದಾಯಿ ಹೋರಾಟಗಾರು‌ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಬೇಜವಾದ್ಬಾರಿ ಹೇಳಿಕೆ ನೀಡಿದ್ದಾರೆ. ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂಬ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಕಾರರ ಕುರಿತು ಡಿಸಿಎಂ ಬೇಜವಾಬ್ದಾರಿ ಹೇಳಿಕೆ. ಹೋರಾಟ ಮಾಡುವವರು ಮಾಡಿಕೊಳ್ಳಲಿ ಯಾರು ಬೇಡಾ ಅಂದವರು. ಜಾವ್ಡೇಕರ್ ಸಿಹಿ ಸುದ್ದಿ ಕೊಡ್ತೇನಿ ಅಂದಿದ್ದಾರೆ ಎಂದರು.
ಗಡಿವಿವಾದ ಕುರಿತು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಈ ಭೂಮಿ ಮೇಲೆ ಜನ ಇರುವವರೆಗೆ ಬೆಳಗಾವಿ, ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿ ಇರುತ್ತದೆ.
ಯಾವ ಉದ್ಭವ ಠಾಕ್ರೆ ಹೇಳಿದರು ಅದು ಕನ್ನಡ ನಾಡಾಗಿಯೇ ಇರುತ್ತದೆ. ಮಹಾರಾಷ್ಟ್ರ ಸಿಎಂಗೆ ಉದ್ಧವ ಠಾಕ್ರೆ ಅನ್ನುವ ಬದಲು ಉದ್ಭವ ಠಾಕ್ರೆ ಎಂದರು.
ಉಪಚುನಾವಣೆ ನಾವು ೧೨ ಸ್ಥಾನ ಗೆದ್ದಿದ್ದು, ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ, ಸ್ವಲ್ಪ ಕಾಯಬೇಕಷ್ಟೇ ಎಂದರು.

ರೇಣುಕಾಚಾರ್ಯಗೆ ಡಿಸಿಎಂ ತಿರುಗೇಟು:
ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಡಿಸಿಎಂ ಹುದ್ದೆಯ ಬಗ್ಗೆ ನಮ್ಮ ನಾಯಕರು ಹೇಳಿದ್ರೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಹಾದಿ-ಬಿದಿಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುವವರಿಗೆ ನಾನೇಕೆ ಪ್ರತಿಕ್ರಿಯೆ ನೀಡಲಿ. ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ನೀಡಿದ್ದ ಶಾಸಕ
ರೇಣಾಕಾಚಾರ್ಯಗೆ ಡಿಸಿಎಂ ತಿರುಗೇಟು ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೦ ವರ್ಷ ಆಯ್ತು. ೭೦ ವರ್ಷ ಕಾಂಗ್ರೆಸ್ ‌ಮಾಡಿದ್ದು ಹೀನಾಯ ರಾಜಕಾರಣ. ಕಾಂಗ್ರೆಸಿನವರು ಇಷ್ಟು ‌ದಿನ
ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿದ್ದಾರೆ. ಆದ್ರೆ ಬಿಜೆಪಿ ಹಾಗೂ ನಮ್ಮ‌ ರಾಷ್ಟ್ರೀಯ ನಾಯಕರು ದೇಶದ ಐಕ್ಯತೆ, ಭದ್ರತೆ ಕುರಿತು ಚಿಂತನೆ ಮಾಡುತ್ತಾರೆ. ಮಂಗಳೂರು ಗೋಲಿಬಾರ್ ವಿಚಾರದಲ್ಲಿ ಕಾಂಗ್ರೆಸ್ ‌ತನ್ನ ನೀತಿ ಮುಂದುವರೆಸಿದೆ. ಅಮಾಯಕರನ್ನು ಗೋಲಿಬಾರ್ ಮಾಡಿ ನಾವು ಸಾಯಿಸಿಲ್ಲ. ಯಾರು ದೇಶ ದ್ರೋಹ, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಾರೆ ಅಂತರವನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
--
KN_BGM_03_22_DCM_Govind_Karajol_Reaction_7201786Conclusion:ಮಹಾದಾಯಿ ಹೋರಾಟಗಾರರು ಪ್ರತಿಭಟನೆ ಮಾಡೋದಾದ್ರೆ ಮಾಡಿಕೊಳ್ಳಲಿ; ಡಿಸಿಎಂ ಕಾರಜೋಳ ಬೇಜವಾದ್ಬಾರಿ ಹೇಳಿಕೆ

ಬೆಳಗಾವಿ:
ಮಹಾದಾಯಿ ಯೋಜನೆ ಜಾರಿಗೆ ತಡೆ ನೀಡಿರುವ ಕೇಂದ್ರ ಸರ್ಕಾರದ ವಿರುದ್ಧ ಮಹಾದಾಯಿ ಹೋರಾಟಗಾರು‌ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಬೇಜವಾದ್ಬಾರಿ ಹೇಳಿಕೆ ನೀಡಿದ್ದಾರೆ. ಮಹದಾಯಿ ಹೋರಾಟ ಮುಂದುವರೆಸುತ್ತೇವೆ ಎಂಬ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆಕಾರರ ಕುರಿತು ಡಿಸಿಎಂ ಬೇಜವಾಬ್ದಾರಿ ಹೇಳಿಕೆ. ಹೋರಾಟ ಮಾಡುವವರು ಮಾಡಿಕೊಳ್ಳಲಿ ಯಾರು ಬೇಡಾ ಅಂದವರು. ಜಾವ್ಡೇಕರ್ ಸಿಹಿ ಸುದ್ದಿ ಕೊಡ್ತೇನಿ ಅಂದಿದ್ದಾರೆ ಎಂದರು.
ಗಡಿವಿವಾದ ಕುರಿತು ಹೇಳಿಕೆ ನೀಡಿದ್ದ ಮಹಾರಾಷ್ಟ್ರ ಸಿಎಂಗೆ ಡಿಸಿಎಂ ತಿರುಗೇಟು ನೀಡಿದ್ದಾರೆ. ಈ ಭೂಮಿ ಮೇಲೆ ಜನ ಇರುವವರೆಗೆ ಬೆಳಗಾವಿ, ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿ ಇರುತ್ತದೆ.
ಯಾವ ಉದ್ಭವ ಠಾಕ್ರೆ ಹೇಳಿದರು ಅದು ಕನ್ನಡ ನಾಡಾಗಿಯೇ ಇರುತ್ತದೆ. ಮಹಾರಾಷ್ಟ್ರ ಸಿಎಂಗೆ ಉದ್ಧವ ಠಾಕ್ರೆ ಅನ್ನುವ ಬದಲು ಉದ್ಭವ ಠಾಕ್ರೆ ಎಂದರು.
ಉಪಚುನಾವಣೆ ನಾವು ೧೨ ಸ್ಥಾನ ಗೆದ್ದಿದ್ದು, ನೂತನ ಶಾಸಕರೆಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾರೆ.. ಸಚಿವ ಸಂಪುಟ ವಿಸ್ತರಣೆ ಆಗುತ್ತದೆ, ಸ್ವಲ್ಪ ಕಾಯಬೇಕಷ್ಟೇ ಎಂದರು.

ರೇಣುಕಾಚಾರ್ಯಗೆ ಡಿಸಿಎಂ ತಿರುಗೇಟು:
ನಮ್ಮದು ರಾಷ್ಟ್ರೀಯ ಪಕ್ಷವಾಗಿದ್ದು, ದೇಶದಲ್ಲಿ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆ, ತೀರ್ಮಾನ ರಾಷ್ಟ್ರಮಟ್ಟದಲ್ಲಿ ಆಗುತ್ತವೆ. ಪ್ರಧಾನಿ‌ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷರು, ಸಿಎಂ ಯಡಿಯೂರಪ್ಪ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಡಿಸಿಎಂ ಹುದ್ದೆಯ ಬಗ್ಗೆ ನಮ್ಮ ನಾಯಕರು ಹೇಳಿದ್ರೆ ನಾನು ಪ್ರತಿಕ್ರಿಯೆ ನೀಡುತ್ತೇನೆ. ಹಾದಿ-ಬಿದಿಯಲ್ಲಿ ಡಿಸಿಎಂ ಹುದ್ದೆ ಬಗ್ಗೆ ಹೇಳಿಕೆ ನೀಡುವವರಿಗೆ ನಾನೇಕೆ ಪ್ರತಿಕ್ರಿಯೆ ನೀಡಲಿ. ಡಿಸಿಎಂ ಹುದ್ದೆ ವಿಚಾರವಾಗಿ ಹೇಳಿಕೆ ನೀಡಿದ್ದ ಶಾಸಕ
ರೇಣಾಕಾಚಾರ್ಯಗೆ ಡಿಸಿಎಂ ತಿರುಗೇಟು ನೀಡಿದರು.
ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು ೭೦ ವರ್ಷ ಆಯ್ತು. ೭೦ ವರ್ಷ ಕಾಂಗ್ರೆಸ್ ‌ಮಾಡಿದ್ದು ಹೀನಾಯ ರಾಜಕಾರಣ. ಕಾಂಗ್ರೆಸಿನವರು ಇಷ್ಟು ‌ದಿನ
ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತ ಬಂದಿದ್ದಾರೆ. ಆದ್ರೆ ಬಿಜೆಪಿ ಹಾಗೂ ನಮ್ಮ‌ ರಾಷ್ಟ್ರೀಯ ನಾಯಕರು ದೇಶದ ಐಕ್ಯತೆ, ಭದ್ರತೆ ಕುರಿತು ಚಿಂತನೆ ಮಾಡುತ್ತಾರೆ. ಮಂಗಳೂರು ಗೋಲಿಬಾರ್ ವಿಚಾರದಲ್ಲಿ ಕಾಂಗ್ರೆಸ್ ‌ತನ್ನ ನೀತಿ ಮುಂದುವರೆಸಿದೆ. ಅಮಾಯಕರನ್ನು ಗೋಲಿಬಾರ್ ಮಾಡಿ ನಾವು ಸಾಯಿಸಿಲ್ಲ. ಯಾರು ದೇಶ ದ್ರೋಹ, ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದಾರೆ ಅಂತರವನ್ನು ಪೊಲೀಸರು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದರು.
--
KN_BGM_03_22_DCM_Govind_Karajol_Reaction_7201786

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.