ETV Bharat / state

ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸದ್ಯ ಪರಿಹಾರವಿಲ್ಲವೇ? - ಅಂತರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ

ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸದ್ಯ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಯಾಕೆಂದರೆ, ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆಯನ್ನ ರಾಜ್ಯಸಭೆಯಲ್ಲಿ ಮಂಡಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಸದ್ಯ ವಿಫಲವಾಗಿದೆ.

ಮಹಾದಾಯಿ
ಮಹಾದಾಯಿ
author img

By

Published : Dec 17, 2019, 11:44 PM IST

ಬೆಳಗಾವಿ: ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ-2019ಅನ್ನು ಚಳಿಗಾಲ ಅಧಿವೇಶನದ ರಾಜ್ಯಸಭೆಯಲ್ಲಿ ಮಂಡಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಗೋವಾದ ರಾಜಕೀಯ ಒತ್ತಡಕ್ಕೆ ಮಣಿದಿದೆ.‌ ಹೀಗಾಗಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.

ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದೆ. ರಾಜ್ಯಸಭೆಯಲ್ಲಿ ಈ ಬಿಲ್ ಪಾಸ್ ಆಗಬೇಕಿದೆ. ಹೊಸ ತಿದ್ದು ಪಡಿಯು ಜಾರಿಗೆ ಬಂದರೆ ವಿವಿಧ ರಾಜ್ಯಗಳ ನಡುವಿನ ಜಲವಿವಾದಗಳಿಗಾಗಿ ಒಂದೇ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ಅದು ನೀಡುವ ತೀರ್ಪನ್ನು ಅಧಿಸೂಚನೆ ಹೊರಡಿಸುವ ಅವಶ್ಯಕತೆಯೂ ಇರುವುದಿಲ್ಲ. ರಾಜ್ಯಸಭೆಯಲ್ಲಿ ಈ ತಿದ್ದುಪಡಿಯು ಅಂಗೀಕಾರವಾದರೆ ಕಳಸಾ ಬಂಡೂರಿ ಯೋಜನೆಯ ಅನುಷ್ಠಾನದಲ್ಲಿ ಇರುವ ಅಡಚಣೆಗಳು ದೂರವಾಗುತ್ತವೆ. ಅಲ್ಲದೇ ಕರ್ನಾಟಕವು ಮಹದಾಯಿ ಮತ್ತು ಕೃಷ್ಣಾ ಯೋಜನೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ತಿದ್ದುಪಡಿ ಮಸೂದೆಯನ್ನು ತಡೆಹಿಡಿಯಲು ಗೋವಾ, ಮಹಾರಾಷ್ಟ್ರ, ತಮಿಳುನಾಡು ಮತ್ತು ಛತ್ತೀಸ್​ಗಢ ರಾಜ್ಯಗಳು ಕೇಂದ್ರದ ಮೇಲೆ ಒತ್ತಡ ತರುತ್ತಿವೆ ಎನ್ನಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಖಾತೆಯ ಅನುಮತಿ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್​ನಲ್ಲಿ ಕರ್ನಾಟಕಕ್ಕೆ ತಿಳಿಸಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿತ್ತು.

ಅಲ್ಲದೇ ಪರಿಸರ ಖಾತೆಯ ಈ ಗ್ರೀನ್ ಸಿಗ್ನಲ್‌ ಅನ್ನು ಹಿಂಪಡೆಯುವಂತೆಯೂ ಗೋವಾ ಸರ್ಕಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಆಗ್ರಹಿಸಿದೆ. ಚಳಿಗಾಲ ಅಧಿವೇಶನದ ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿದ್ದ ತಿದ್ದುಪಡಿ ಮಸೂದೆಯನ್ನು ಮುಂದಿನ ವರ್ಷದ ಮಾರ್ಚ್​ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ಸದ್ಯಕ್ಕೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರದಲ್ಲಿ ಮೇಲುಗೈ ಸಾಧಿಸಿದಂತಾಗಿದೆ. ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳಾದ ಸುರೇಶ ಅಂಗಡಿ, ಪ್ರಹ್ಲಾದ್ ಜೋಶಿ, ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎಂಬುದನ್ನು ಕಾದು ನೋಡಬೇಕು.

ಬೆಳಗಾವಿ: ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ-2019ಅನ್ನು ಚಳಿಗಾಲ ಅಧಿವೇಶನದ ರಾಜ್ಯಸಭೆಯಲ್ಲಿ ಮಂಡಿಸುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಗೋವಾದ ರಾಜಕೀಯ ಒತ್ತಡಕ್ಕೆ ಮಣಿದಿದೆ.‌ ಹೀಗಾಗಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.

ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದೆ. ರಾಜ್ಯಸಭೆಯಲ್ಲಿ ಈ ಬಿಲ್ ಪಾಸ್ ಆಗಬೇಕಿದೆ. ಹೊಸ ತಿದ್ದು ಪಡಿಯು ಜಾರಿಗೆ ಬಂದರೆ ವಿವಿಧ ರಾಜ್ಯಗಳ ನಡುವಿನ ಜಲವಿವಾದಗಳಿಗಾಗಿ ಒಂದೇ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ಅದು ನೀಡುವ ತೀರ್ಪನ್ನು ಅಧಿಸೂಚನೆ ಹೊರಡಿಸುವ ಅವಶ್ಯಕತೆಯೂ ಇರುವುದಿಲ್ಲ. ರಾಜ್ಯಸಭೆಯಲ್ಲಿ ಈ ತಿದ್ದುಪಡಿಯು ಅಂಗೀಕಾರವಾದರೆ ಕಳಸಾ ಬಂಡೂರಿ ಯೋಜನೆಯ ಅನುಷ್ಠಾನದಲ್ಲಿ ಇರುವ ಅಡಚಣೆಗಳು ದೂರವಾಗುತ್ತವೆ. ಅಲ್ಲದೇ ಕರ್ನಾಟಕವು ಮಹದಾಯಿ ಮತ್ತು ಕೃಷ್ಣಾ ಯೋಜನೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ತಿದ್ದುಪಡಿ ಮಸೂದೆಯನ್ನು ತಡೆಹಿಡಿಯಲು ಗೋವಾ, ಮಹಾರಾಷ್ಟ್ರ, ತಮಿಳುನಾಡು ಮತ್ತು ಛತ್ತೀಸ್​ಗಢ ರಾಜ್ಯಗಳು ಕೇಂದ್ರದ ಮೇಲೆ ಒತ್ತಡ ತರುತ್ತಿವೆ ಎನ್ನಲಾಗಿದೆ. ಮಹದಾಯಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಖಾತೆಯ ಅನುಮತಿ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್​ನಲ್ಲಿ ಕರ್ನಾಟಕಕ್ಕೆ ತಿಳಿಸಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿತ್ತು.

ಅಲ್ಲದೇ ಪರಿಸರ ಖಾತೆಯ ಈ ಗ್ರೀನ್ ಸಿಗ್ನಲ್‌ ಅನ್ನು ಹಿಂಪಡೆಯುವಂತೆಯೂ ಗೋವಾ ಸರ್ಕಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವ್ಡೇಕರ್ ಅವರನ್ನು ಆಗ್ರಹಿಸಿದೆ. ಚಳಿಗಾಲ ಅಧಿವೇಶನದ ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿದ್ದ ತಿದ್ದುಪಡಿ ಮಸೂದೆಯನ್ನು ಮುಂದಿನ ವರ್ಷದ ಮಾರ್ಚ್​ನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.

ಸದ್ಯಕ್ಕೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರದಲ್ಲಿ ಮೇಲುಗೈ ಸಾಧಿಸಿದಂತಾಗಿದೆ. ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳಾದ ಸುರೇಶ ಅಂಗಡಿ, ಪ್ರಹ್ಲಾದ್ ಜೋಶಿ, ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎಂಬುದನ್ನು ಕಾದು ನೋಡಬೇಕು.

Intro:ಬೆಳಗಾವಿ: ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸದ್ಯಕ್ಕೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ 2019 ನ್ನು ಚಳಿಗಾಲ ಅಧಿವೇಶನದ ವರಾಜ್ಯಸಭೆಯಲ್ಲಿ ಮಂಡಿಸುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಗೋವಾದ ರಾಜಕೀಯ ಒತ್ತಡಕ್ಕೆ ಮಣಿದಿದೆ.‌ ಹೀಗಾಗಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.
ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದೆ. ರಾಜ್ಯಸಭೆಯಲ್ಲಿ ಈ ಬಿಲ್ ಪಾಸ್ ಆಗಬೇಕಿದೆ. ಹೊಸ ತಿದ್ದುಪಡಿಯು ಜಾರಿಗೆ ಬಂದರೆ ವಿವಿಧ ರಾಜ್ಯಗಳ ನಡುವಣ ಜಲವಿವಾದಗಳಿಗಾಗಿ ಒಂದೇ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ಅದು ನೀಡುವ ತೀರ್ಪನ್ನು ಅಧಿಸೂಚನೆ ಹೊರಡಿಸುವ ಅವಶ್ಯಕತೆಯೂ ಇರುವುದಿಲ್ಲ.
ರಾಜ್ಯಸಭೆಯಲ್ಲಿ ಈ ತಿದ್ದುಪಡಿಯು ಅಂಗೀಕಾರವಾದರೆ ಕಳಸಾ ಬಂಡೂರಿ ಯೋಜನೆಯ ಅನುಷ್ಠಾನದಲ್ಲಿ ಇರುವ ಅಡಚಣಿಗಳು ದೂರಾಗುತ್ತವೆ. ಕರ್ನಾಟಕವು ಮಹಾದಾಯಿ ಮತ್ತು ಕೃಷ್ಣಾ ಯೋಜನೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ತಿದ್ದುಪಡಿ ಮಸೂದೆಯನ್ನು ತಡೆಹಿಡಿಯಲು ಗೋವಾ, ಮಹಾರಾಷ್ಟ್ರ, ತಮಿಳುನಾಡು ಮತ್ತು ಛತ್ತೀಸಗಡ ರಾಜ್ಯಗಳು ಕೇಂದ್ರದ ಮೇಲೆ ಒತ್ತಡ ತರುತ್ತಿವೆ ಎನ್ನಲಾಗಿದೆ. ಮಹಾದಾಯಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಖಾತೆಯ ಅನುಮತಿ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್ ನಲ್ಲಿ ಕರ್ನಾಟಕಕ್ಕೆ ತಿಳಿಸಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೇ ಪರಿಸರ ಖಾತೆಯ ಈ ಗ್ರೀನ್ ಸಿಗ್ನಲ್ ನ್ನು ಹಿಂಪಡೆಯುವಂತೆಯೂ ಗೋವ ಸರ್ಕಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಆಗ್ರಹಿಸಿದೆ.
ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿದ್ದ ತಿದ್ದುಪಡಿ ಮಸೂದೆಯನ್ನು ಮುಂದಿನ ವರ್ಷದ ಮಾರ್ಚನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.
ಸದ್ಯಕ್ಕೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರದಲ್ಲಿ ಮೇಲುಗೈ ಸಾಧಿಸಿದಂತಾಗಿದೆ. ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳಾದ ಸುರೇಶ ಅಂಗಡಿ, ಪ್ರಲ್ಹಾದ ಜೋಶಿ, ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎಂಬುದನ್ನು ಕಾದು ನೋಡಬೇಕು.
--
KN_BGM_06_17_Mahadayi_Plan_Controversy_7201786Body:ಬೆಳಗಾವಿ: ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸದ್ಯಕ್ಕೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ 2019 ನ್ನು ಚಳಿಗಾಲ ಅಧಿವೇಶನದ ವರಾಜ್ಯಸಭೆಯಲ್ಲಿ ಮಂಡಿಸುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಗೋವಾದ ರಾಜಕೀಯ ಒತ್ತಡಕ್ಕೆ ಮಣಿದಿದೆ.‌ ಹೀಗಾಗಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.
ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದೆ. ರಾಜ್ಯಸಭೆಯಲ್ಲಿ ಈ ಬಿಲ್ ಪಾಸ್ ಆಗಬೇಕಿದೆ. ಹೊಸ ತಿದ್ದುಪಡಿಯು ಜಾರಿಗೆ ಬಂದರೆ ವಿವಿಧ ರಾಜ್ಯಗಳ ನಡುವಣ ಜಲವಿವಾದಗಳಿಗಾಗಿ ಒಂದೇ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ಅದು ನೀಡುವ ತೀರ್ಪನ್ನು ಅಧಿಸೂಚನೆ ಹೊರಡಿಸುವ ಅವಶ್ಯಕತೆಯೂ ಇರುವುದಿಲ್ಲ.
ರಾಜ್ಯಸಭೆಯಲ್ಲಿ ಈ ತಿದ್ದುಪಡಿಯು ಅಂಗೀಕಾರವಾದರೆ ಕಳಸಾ ಬಂಡೂರಿ ಯೋಜನೆಯ ಅನುಷ್ಠಾನದಲ್ಲಿ ಇರುವ ಅಡಚಣಿಗಳು ದೂರಾಗುತ್ತವೆ. ಕರ್ನಾಟಕವು ಮಹಾದಾಯಿ ಮತ್ತು ಕೃಷ್ಣಾ ಯೋಜನೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ತಿದ್ದುಪಡಿ ಮಸೂದೆಯನ್ನು ತಡೆಹಿಡಿಯಲು ಗೋವಾ, ಮಹಾರಾಷ್ಟ್ರ, ತಮಿಳುನಾಡು ಮತ್ತು ಛತ್ತೀಸಗಡ ರಾಜ್ಯಗಳು ಕೇಂದ್ರದ ಮೇಲೆ ಒತ್ತಡ ತರುತ್ತಿವೆ ಎನ್ನಲಾಗಿದೆ. ಮಹಾದಾಯಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಖಾತೆಯ ಅನುಮತಿ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್ ನಲ್ಲಿ ಕರ್ನಾಟಕಕ್ಕೆ ತಿಳಿಸಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೇ ಪರಿಸರ ಖಾತೆಯ ಈ ಗ್ರೀನ್ ಸಿಗ್ನಲ್ ನ್ನು ಹಿಂಪಡೆಯುವಂತೆಯೂ ಗೋವ ಸರ್ಕಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಆಗ್ರಹಿಸಿದೆ.
ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿದ್ದ ತಿದ್ದುಪಡಿ ಮಸೂದೆಯನ್ನು ಮುಂದಿನ ವರ್ಷದ ಮಾರ್ಚನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.
ಸದ್ಯಕ್ಕೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರದಲ್ಲಿ ಮೇಲುಗೈ ಸಾಧಿಸಿದಂತಾಗಿದೆ. ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳಾದ ಸುರೇಶ ಅಂಗಡಿ, ಪ್ರಲ್ಹಾದ ಜೋಶಿ, ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎಂಬುದನ್ನು ಕಾದು ನೋಡಬೇಕು.
--
KN_BGM_06_17_Mahadayi_Plan_Controversy_7201786Conclusion:ಬೆಳಗಾವಿ: ಮಹಾದಾಯಿ ನೀರು ಹಂಚಿಕೆ ವಿವಾದಕ್ಕೆ ಸದ್ಯಕ್ಕೆ ಪರಿಹಾರ ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ 2019 ನ್ನು ಚಳಿಗಾಲ ಅಧಿವೇಶನದ ವರಾಜ್ಯಸಭೆಯಲ್ಲಿ ಮಂಡಿಸುವದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ಗೋವಾದ ರಾಜಕೀಯ ಒತ್ತಡಕ್ಕೆ ಮಣಿದಿದೆ.‌ ಹೀಗಾಗಿ ಕೇಂದ್ರ ಸರ್ಕಾರ ತಾನು ಕೊಟ್ಟ ಭರವಸೆಯಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.
ಅಂತಾರಾಜ್ಯ ಜಲವಿವಾದ ತಿದ್ದುಪಡಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಪಾಸಾಗಿದೆ. ರಾಜ್ಯಸಭೆಯಲ್ಲಿ ಈ ಬಿಲ್ ಪಾಸ್ ಆಗಬೇಕಿದೆ. ಹೊಸ ತಿದ್ದುಪಡಿಯು ಜಾರಿಗೆ ಬಂದರೆ ವಿವಿಧ ರಾಜ್ಯಗಳ ನಡುವಣ ಜಲವಿವಾದಗಳಿಗಾಗಿ ಒಂದೇ ನ್ಯಾಯಮಂಡಳಿ ಅಸ್ತಿತ್ವಕ್ಕೆ ಬರಲಿದೆ. ಅದು ನೀಡುವ ತೀರ್ಪನ್ನು ಅಧಿಸೂಚನೆ ಹೊರಡಿಸುವ ಅವಶ್ಯಕತೆಯೂ ಇರುವುದಿಲ್ಲ.
ರಾಜ್ಯಸಭೆಯಲ್ಲಿ ಈ ತಿದ್ದುಪಡಿಯು ಅಂಗೀಕಾರವಾದರೆ ಕಳಸಾ ಬಂಡೂರಿ ಯೋಜನೆಯ ಅನುಷ್ಠಾನದಲ್ಲಿ ಇರುವ ಅಡಚಣಿಗಳು ದೂರಾಗುತ್ತವೆ. ಕರ್ನಾಟಕವು ಮಹಾದಾಯಿ ಮತ್ತು ಕೃಷ್ಣಾ ಯೋಜನೆಗಳ ಸಂಬಂಧ ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ತಿದ್ದುಪಡಿ ಮಸೂದೆಯನ್ನು ತಡೆಹಿಡಿಯಲು ಗೋವಾ, ಮಹಾರಾಷ್ಟ್ರ, ತಮಿಳುನಾಡು ಮತ್ತು ಛತ್ತೀಸಗಡ ರಾಜ್ಯಗಳು ಕೇಂದ್ರದ ಮೇಲೆ ಒತ್ತಡ ತರುತ್ತಿವೆ ಎನ್ನಲಾಗಿದೆ. ಮಹಾದಾಯಿ ಯೋಜನೆ ಜಾರಿಗಾಗಿ ಕೇಂದ್ರ ಪರಿಸರ ಖಾತೆಯ ಅನುಮತಿ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸರ್ಕಾರ ಕಳೆದ ಅಕ್ಟೋಬರ್ ನಲ್ಲಿ ಕರ್ನಾಟಕಕ್ಕೆ ತಿಳಿಸಿದ್ದನ್ನು ಗೋವಾ ಸರ್ಕಾರ ಆಕ್ಷೇಪಿಸಿತ್ತು. ಅಲ್ಲದೇ ಪರಿಸರ ಖಾತೆಯ ಈ ಗ್ರೀನ್ ಸಿಗ್ನಲ್ ನ್ನು ಹಿಂಪಡೆಯುವಂತೆಯೂ ಗೋವ ಸರ್ಕಾರ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ಅವರನ್ನು ಆಗ್ರಹಿಸಿದೆ.
ಚಳಿಗಾಲ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಮಂಡನೆಯಾಗಬೇಕಿದ್ದ ತಿದ್ದುಪಡಿ ಮಸೂದೆಯನ್ನು ಮುಂದಿನ ವರ್ಷದ ಮಾರ್ಚನಲ್ಲಿ ನಡೆಯುವ ಬಜೆಟ್ ಅಧಿವೇಶನದಲ್ಲಿ ಮಂಡಿಸುವ ನಿರೀಕ್ಷೆಯಿದೆ.
ಸದ್ಯಕ್ಕೆ ಗೋವಾ ಸರ್ಕಾರ ಕರ್ನಾಟಕದ ವಿರುದ್ಧ ಕೇಂದ್ರದಲ್ಲಿ ಮೇಲುಗೈ ಸಾಧಿಸಿದಂತಾಗಿದೆ. ಕೇಂದ್ರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳಾದ ಸುರೇಶ ಅಂಗಡಿ, ಪ್ರಲ್ಹಾದ ಜೋಶಿ, ಸದಾನಂದಗೌಡ ಮತ್ತು ನಿರ್ಮಲಾ ಸೀತಾರಾಮನ್ ಅವರು ಕರ್ನಾಟಕದ ನೀರಾವರಿ ಯೋಜನೆಗಳ ಅನುಷ್ಠಾನದಲ್ಲಿ ಕೇಂದ್ರದ ಮೇಲೆ ಹೇಗೆ ಪ್ರಭಾವ ಬೀರುತ್ತಾರೆ ಎಂಬುದನ್ನು ಕಾದು ನೋಡಬೇಕು.
--
KN_BGM_06_17_Mahadayi_Plan_Controversy_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.