ETV Bharat / state

ರಮೇಶ್‌ ಅಣ್ಣ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ಸಿಕ್ಕಿದ್ದಕ್ಕೆ ಹರ್ಷ.. ಮಹೇಶ್ ಕುಮಟಳ್ಳಿ

author img

By

Published : Feb 10, 2020, 4:38 PM IST

ಉತ್ತರ ಕರ್ನಾಟಕ ಭಾಗದವರೇ ಆದ ರಮೇಶ್ ಜಾರಕಿಹೊಳಿ ಅವರಿಗೆ ಅಥಣಿ ಮತಕ್ಷೇತ್ರದ ಮೇಲೆ ವಿಶೇಷ ಕಾಳಜಿ ಇದೆ. ರಮೇಶ ಅಣ್ಣ ಈ ಭಾಗದ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ನೀಡ್ತಾರೆ ಅಂತಾ ಶಾಸಕ ಕುಮಟಳ್ಳಿ ಹೇಳಿದ್ದಾರೆ.

Mahesh Kumaratalli
Mahesh Kumaratalli

ಅಥಣಿ: ನೂತನ ಸಚಿವರಾದ ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದರು.

ಜಲಸಂಪನ್ಮೂಲ ಖಾತೆ ಕುರಿತು ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ

ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಅವರಿಗೆ ನೀರಾವರಿ ಖಾತೆ ನೀಡಿದ್ದಕ್ಕೆ ಸಂತೋಷವಾಗಿದೆ. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ತಾಲೂಕಿನಲ್ಲಿ ಸವಳು-ಜವಳು ಅತಿ ಹೆಚ್ಚು ಇರುವುದರಿಂದ ಇದಕ್ಕೆ ವಿಶೇಷ ಆದ್ಯತೆ ನೀಡಿ ರೈತರಿಗೆ ಅನುಕೂಲವಾಗುವ ರೀತಿ ಕೆಲಸ ಮಾಡುವುದು ಹಾಗೂ ಕಕಮರಿ, ಕೊಟ್ಟಲಗಿ ಏತ ನೀರಾವರಿ ಯೋಜನೆ ಮೂಲಕ ಆಭಾಗದ ಜನರಿಗೆ ನೀರಿನ ಸೌಲಭ್ಯ ಒದಗಿಸುವುದು ಮೊದಲ ಕರ್ತವ್ಯ ಎಂದರು.

ಉತ್ತರ ಕರ್ನಾಟಕ ಭಾಗದವರೇ ಆದ ರಮೇಶ್ ಜಾರಕಿಹೊಳಿಗೆ ಅಥಣಿ ಮತಕ್ಷೇತ್ರದ ಮೇಲೆ ಕಾಳಜಿ ಇದೆ. ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ಕೊಟ್ಟಿರುವುದು ಸಂತಸ ತಂದಿದೆ ಎಂದರು.

ಅಥಣಿ: ನೂತನ ಸಚಿವರಾದ ರಮೇಶ್ ಜಾರಕಿಹೊಳಿಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದರು.

ಜಲಸಂಪನ್ಮೂಲ ಖಾತೆ ಕುರಿತು ಮಹೇಶ್ ಕುಮಟಳ್ಳಿ ಪ್ರತಿಕ್ರಿಯೆ

ಸುದ್ದಿಗಾರರೊಂದಿಗೆ ಮಾತನಾಡಿದ ಮಹೇಶ್ ಕುಮಟಳ್ಳಿ, ರಮೇಶ್ ಜಾರಕಿಹೊಳಿ ಅವರಿಗೆ ನೀರಾವರಿ ಖಾತೆ ನೀಡಿದ್ದಕ್ಕೆ ಸಂತೋಷವಾಗಿದೆ. ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗುವ ನಿರೀಕ್ಷೆಯಲ್ಲಿದ್ದೇವೆ. ತಾಲೂಕಿನಲ್ಲಿ ಸವಳು-ಜವಳು ಅತಿ ಹೆಚ್ಚು ಇರುವುದರಿಂದ ಇದಕ್ಕೆ ವಿಶೇಷ ಆದ್ಯತೆ ನೀಡಿ ರೈತರಿಗೆ ಅನುಕೂಲವಾಗುವ ರೀತಿ ಕೆಲಸ ಮಾಡುವುದು ಹಾಗೂ ಕಕಮರಿ, ಕೊಟ್ಟಲಗಿ ಏತ ನೀರಾವರಿ ಯೋಜನೆ ಮೂಲಕ ಆಭಾಗದ ಜನರಿಗೆ ನೀರಿನ ಸೌಲಭ್ಯ ಒದಗಿಸುವುದು ಮೊದಲ ಕರ್ತವ್ಯ ಎಂದರು.

ಉತ್ತರ ಕರ್ನಾಟಕ ಭಾಗದವರೇ ಆದ ರಮೇಶ್ ಜಾರಕಿಹೊಳಿಗೆ ಅಥಣಿ ಮತಕ್ಷೇತ್ರದ ಮೇಲೆ ಕಾಳಜಿ ಇದೆ. ರಮೇಶ್ ಜಾರಕಿಹೊಳಿ ಅವರಿಗೆ ಜಲಸಂಪನ್ಮೂಲ ಖಾತೆ ಕೊಟ್ಟಿರುವುದು ಸಂತಸ ತಂದಿದೆ ಎಂದರು.

Intro:ರಮೇಶ್ ಜಾರಕಿಹೊಳಿ ಗೆ ಜಲಸಂಪನ್ಮೂಲ ಖಾತೆ ಕೊಟ್ಟಿದ್ದಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದರುBody:ಅಥಣಿ ವರದಿ
ಸ್ಲಗ್_ ರಮೇಶ್ ಜಾರಕಿಹೊಳಿ ಗೆ ನೀರಾವರಿ ಖಾತೆ ಕೊಟ್ಟಿದ್ದಕ್ಕೆ ಮಹೇಶ್ ಕುಮಟಳ್ಳಿ ಹರ್ಷ.

ಅಥಣಿ: ನೂತನ ಸಚಿವರ ರಮೇಶ್ ಜಾರಕಿಹೊಳಿ ಗೆ ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹರ್ಷ ವ್ಯಕ್ತಪಡಿಸಿದರು.

ಅಥಣಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ರಮೇಶ್ ಜಾರಕಿಹೊಳಿ ಅವರಿಗೆ ನೀರಾವರಿ ಖಾತೆ ನೀಡಿದ್ದಕ್ಕೆ ಸಂತೋಷವಾಗಿದೆ, ಅಥಣಿ ಭಾಗದ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ಸಿಗುವ ನಿರೀಕ್ಷೆಯಲ್ಲಿದ್ದೇವೆ, ಮತ್ತು ತಾಲೂಕಿನಲ್ಲಿ ಸವಳು-ಜವಳು ಅತಿ ಹೆಚ್ಚು ಇರುವುದರಿಂದ ಇದಕ್ಕೆ ವಿಶೇಷ ಆದ್ಯತೆ ನೀಡಿ ರೈತರಿಗೆ ಅನುಕೂಲವಾಗುವ ರೀತಿ ಕೆಲಸ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ, ಹಾಗೂ ಕಕಮರಿ ಕೊಟ್ಟಲಗಿ ಏತ ನೀರಾವರಿ ಯೋಜನೆ ಆಭಾಗದ ಜನರಿಗೆ ನೀರಿನ ಸೌಲಭ್ಯ ಒದಗಿಸುವುದು ಮೊದಲ ಕರ್ತವ್ಯವಾಗಿದೆ. ಉತ್ತರ ಕರ್ನಾಟಕ ಭಾಗದ ಆದಂತ ರಮೇಶ್ ಜಾರಕಿಹೊಳಿ ಹಾಗೂ ಅಥಣಿಯ ಮತಕ್ಷೇತ್ರದ ಮೇಲೆ ಕಾಳಜಿ ಇದೆ, ರಮೇಶ್ ಜಾರಕಿಹೊಳಿ ಜಲಸಂಪನ್ಮೂಲ ಖಾತೆ ಕೊಟ್ಟಿದ್ದಕ್ಕೆ ಹರ್ಷ ವಾಗಿದೆ ಎಂದು ತಿಳಿಸಿದರು.Conclusion:ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.