ETV Bharat / state

ಮಾನಸಿಕ ಖಿನ್ನತೆ:  ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ

author img

By

Published : May 25, 2020, 8:51 PM IST

ಬೆನಾಡಿ ಗ್ರಾಮದ ಜ್ಯೋತಿರಾಮ ಶಂಕರ ಜನವಾಡೆ ಆತ್ಮಹತ್ಯೆ ‌ಮಾಡಿಕೊಂಡಿದ್ದು, ಈತ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂಬ ಮಾಹಿತಿ ದೊರೆತಿದೆ.

chikkodi
ನೇಣು ಬಿಗಿದು ಆತ್ಮಹತ್ಯೆ

ಚಿಕ್ಕೋಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆನಾಡಿ ಗ್ರಾಮದಲ್ಲಿ ನಡೆದಿದೆ.

ಬೆನಾಡಿ ಗ್ರಾಮದ ಜೋತಿರಾಮ ಶಂಕರ ಜನವಾಡೆ (42) ಆತ್ಮಹತ್ಯೆ ‌ಮಾಡಿಕೊಂಡಿರುವ ವ್ಯಕ್ತಿ. ಈತ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂಬ ಮಾಹಿತಿ ದೊರೆತಿದೆ.

ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಗ್ಗದಿಂದ ನೇಣು ಬಿಗಿದುಕೊಂಡು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಬೆನಾಡಿ ಗ್ರಾಮದಲ್ಲಿ ನಡೆದಿದೆ.

ಬೆನಾಡಿ ಗ್ರಾಮದ ಜೋತಿರಾಮ ಶಂಕರ ಜನವಾಡೆ (42) ಆತ್ಮಹತ್ಯೆ ‌ಮಾಡಿಕೊಂಡಿರುವ ವ್ಯಕ್ತಿ. ಈತ ಕೆಲ ದಿನಗಳಿಂದ ಮಾನಸಿಕ ಖಿನ್ನತೆಗೊಳಗಾಗಿದ್ದ ಎಂಬ ಮಾಹಿತಿ ದೊರೆತಿದೆ.

ನಿಪ್ಪಾಣಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.