ETV Bharat / state

ರಾಷ್ಟ್ರಮಟ್ಟದ ಲಾಂಗ್​ಜಂಪ್​​ನಲ್ಲಿ ಹಳ್ಳಿ ಹೈದನ ಸಾಧನೆ: ಚಿನ್ನ ಗೆದ್ದ ಕನ್ನಡ ಕುವರ - ಸಂದೀಪ್ ಕುಂಬಾರ

ರೈತನ ಮಗನೊಬ್ಬ ರಾಷ್ಟ್ರಮಟ್ಟದ ಲಾಂಗ್​ಜಂಪ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿದ್ದು, ಮುಂದಿನ ತಿಂಗಳು ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

national level Long Jump competition
ರಾಷ್ಟಮಟ್ಟದ ಲಾಂಗ್​ಜಂಪ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಥಣಿ ಕುವರ
author img

By

Published : Jan 23, 2020, 7:37 PM IST

ಅಥಣಿ: ತಿರುಚಿರಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಲಾಂಗ್​ಜಂಪ್ ಕ್ರೀಡಾಕೂಟದಲ್ಲಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಸಂದೀಪ್ ಕುಂಬಾರ ಎಂಬಾತ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಸತತ ಪ್ರಯತ್ನ ಒಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಂದೀಪ ಕುಂಬಾರ ರಾಷ್ಟ್ರಕ್ಕೆ ಚಿನ್ನದ ಪದಕ ಗೆಲ್ಲವುದರ ಮೂಲಕ ಸಾಧಿಸಿ ತೋರಿಸಿದ್ದಾನೆ.

ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದವನಾದ ಸಂದೀಪ ಇತ್ತೀಚಿಗೆ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ ಪದಕ ಪಡೆದು ಸಾಧನೆ ಮೆರೆದಿದ್ದಾರೆ. ಈ ಮೂಲಕ ಮುಂದಿನ ತಿಂಗಳು 10 ರಂದು ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಕುಟುಂಬ ಹಾಗೂ ಗ್ರಾಮಕ್ಕೆ ಸಂದ ಜಯ. ಇನ್ನು ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಕೂಟದಲ್ಲೂ ನನ್ನ ಮಗ ಉತ್ತಮ ಸಾಧನೆ ಮಾಡುತ್ತಾನೆ. ದೇಶದ ಗೌರವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಾನೆ ಎಂದು ಆತನ ತಂದೆ ರಾಮು ಕುಂಬಾರ ಹೆಮ್ಮೆಯಿಂದ ಹೇಳಿಕೊಂಡು ಸಂತಸ ಹಂಚಿಕೊಂಡಿದ್ದಾರೆ.

ಸಂದೀಪ್ ಅವರಿಗೆ ದೈಹಿಕ ಶಿಕ್ಷಕ ಜ್ಞಾನೇಶ್ವರ್ ಚೌಗಲಾ ಅವರು ಮಾರ್ಗದರ್ಶನ ಮಾಡಿದ್ದರು. ಯುವಕನ ಸಾಧನೆಗೆ ಸಪ್ತಸಾಗರ ಗ್ರಾಮಸ್ಥರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

ಅಥಣಿ: ತಿರುಚಿರಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಲಾಂಗ್​ಜಂಪ್ ಕ್ರೀಡಾಕೂಟದಲ್ಲಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಸಂದೀಪ್ ಕುಂಬಾರ ಎಂಬಾತ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.

ಸತತ ಪ್ರಯತ್ನ ಒಂದಿದ್ದರೆ, ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಂದೀಪ ಕುಂಬಾರ ರಾಷ್ಟ್ರಕ್ಕೆ ಚಿನ್ನದ ಪದಕ ಗೆಲ್ಲವುದರ ಮೂಲಕ ಸಾಧಿಸಿ ತೋರಿಸಿದ್ದಾನೆ.

ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದವನಾದ ಸಂದೀಪ ಇತ್ತೀಚಿಗೆ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ ಪದಕ ಪಡೆದು ಸಾಧನೆ ಮೆರೆದಿದ್ದಾರೆ. ಈ ಮೂಲಕ ಮುಂದಿನ ತಿಂಗಳು 10 ರಂದು ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಕುಟುಂಬ ಹಾಗೂ ಗ್ರಾಮಕ್ಕೆ ಸಂದ ಜಯ. ಇನ್ನು ಮುಂದೆ ನಡೆಯಲಿರುವ ಅಂತಾರಾಷ್ಟ್ರೀಯ ಮಟ್ಟದ ಕ್ರಿಡಾಕೂಟದಲ್ಲೂ ನನ್ನ ಮಗ ಉತ್ತಮ ಸಾಧನೆ ಮಾಡುತ್ತಾನೆ. ದೇಶದ ಗೌರವವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಾನೆ ಎಂದು ಆತನ ತಂದೆ ರಾಮು ಕುಂಬಾರ ಹೆಮ್ಮೆಯಿಂದ ಹೇಳಿಕೊಂಡು ಸಂತಸ ಹಂಚಿಕೊಂಡಿದ್ದಾರೆ.

ಸಂದೀಪ್ ಅವರಿಗೆ ದೈಹಿಕ ಶಿಕ್ಷಕ ಜ್ಞಾನೇಶ್ವರ್ ಚೌಗಲಾ ಅವರು ಮಾರ್ಗದರ್ಶನ ಮಾಡಿದ್ದರು. ಯುವಕನ ಸಾಧನೆಗೆ ಸಪ್ತಸಾಗರ ಗ್ರಾಮಸ್ಥರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

Intro:
ಲಾಂಗಜಂಪ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಸಂದೀಪ ಕುಂಬಾರ
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಸಂದೀಪ್ ಕುಂಬಾರ
ತಿರುಚಿರಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ ಪದಕ ಪಡೆದು ಸಾಧನೆ ಮೆರೆದಿದ್ದಾರೆBody:ಅಥಣಿ ವರದಿ
ಫಾರ್ಮೇಟ್_AV
ಸ್ಥಳ_ಅಥಣಿ
ಸ್ಲಗ್_ ಚಿನ್ನದ ಪದಕ ಗೆದ್ದ ಅಥಣಿ ಸಂದೀಪ್ ಕುಂಬಾರ


ಅಥಣಿ: ಹಳ್ಳಿ ಹುಡುಗನ ಬೆಳ್ಳಿ ಸಾಧನೆ ರಾಷ್ಟಮಟ್ಟದ ಲಾಂಗಜಂಪ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಥಣಿ ಸಂದೀಪ

ಸತತ ಪ್ರಯತ್ನವೋಂದಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸಂದೀಪ ಕುಂಬಾರ ರಾಷ್ಟ್ರಕ್ಕೆ ಚಿನ್ನದ ಪದಕ ಗೆಲ್ಲವುದರ ಮೂಲಕ ಸಾಧಿಸಿತೋರಿಸಿದ್ದಾನೆ.

ರೈತನ ಮಗನೊಬ್ಬ ರಾಷ್ಟ್ರಮಟ್ಟದ ಲಾಂಗ್ ಜಂಪ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿದ್ದು, ಮುಂದಿನ ತಿಂಗಳು ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸಪ್ತಸಾಗರ ಗ್ರಾಮದ ಸಂದೀಪ ಕುಂಬಾರ ಇತ್ತೀಚಿಗೆ ತಮಿಳುನಾಡು ತಿರುಚಿರಾಪಳ್ಳಿಯಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಚಿನ್ನ ಪದಕ ಪಡೆದು ಸಾಧನೆ ಮೆರೆದಿದ್ದಾರೆ. ಮುಂದಿನ ತಿಂಗಳು 10 ರಂದು ನೇಪಾಳದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿ ಕುಟುಂಬ ಹಾಗೂ ಗ್ರಾಮಕ್ಕೆ ಸಂದ ಜಯ. ಇನ್ನು ಮುಂದೆ ನಡೆಯಲಿರುವ ಅಂತರಾಷ್ಟ್ರೀಯ ಮಟ್ಟದ ಮಟ್ಟದಲ್ಲೂ ಉತ್ತಮ ಸಾಧನೆ ಮಾಡುತ್ತಾನೆ ದೇಶದ ಗೌರವವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುತ್ತಾನೆ ಎಂದು ಆತನ ತಂದೆ ರಾಮು ಕುಂಬಾರ ಹೇಳುತ್ತಾರೆ.

ಸಂದೀಪ್ ಅವರಿಗೆ ದೈಹಿಕ ಶಿಕ್ಷಕ ಜ್ಞಾನೇಶ್ವರ್ ಚೌಗಲಾ ಅವರು ಮಾರ್ಗದರ್ಶನ ಮಾಡಿದ್ದಾರೆ. ಯುವಕನ ಸಾಧನೆಗೆ ಸಪ್ತಸಾಗರ ಗ್ರಾಮಸ್ಥರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ.

ಏನೇ ಆಗಲಿ ಹಳ್ಳಿ ಹುಡುಗನ ಸಾಧನೆ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂಬುವದು ನಮ್ಮೆಲ್ಲರ ಆಶಯ .Conclusion:ಅಥಣಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.