ETV Bharat / state

ಗಡಿಯಲ್ಲಿ ಮತ್ತೆ ಎಂಇಎಸ್ ಪುಂಡಾಟಿಕೆ : ಡಿಸಿ ಆದೇಶ ವಿರೋಧಿಸಿ ಪ್ರತಿಭಟನೆ

ಹಿಂಡಲಗಾದಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದೆ. ಪಿಡಿಒ ಮರಾಠಿ ಭಾಷೆಯಲ್ಲಿ ಆಡಳಿತ ನಡೆಸಿದ್ದಕ್ಕೆ ಅವರನ್ನು ಅಮಾನತು ಗೊಳಿಸಲಾಗಿದೆ. ಈ ಅಮಾನತು ಹಿಂಪಡೆಯಬೇಕು. ಇನ್ನು ಖಾನಾಪೂರ, ನಿಪ್ಪಾಣಿ ಹಾಗು ಅಥಣಿಗಳಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದ್ದು ಅಂಗಡಿ ಮುಂಗ್ಗಟ್ಟುಗಳಲ್ಲಿ ಮರಾಠಿ ನಾಮಫಲಕ ಹಾಕಲು ಅವಕಾಶ ನೀಡಬೇಕು ಎಂದು ಎಂಇಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

author img

By

Published : Jul 15, 2019, 7:22 PM IST

ರಾಜ್ಯ ಗಡಿಯಲ್ಲಿ ಮತ್ತೆ ಎಂಇಎಸ್ ಪುಂಡಾಟಿಕೆ

ಬೆಳಗಾವಿ : ರಾಜ್ಯದ ಆಡಳಿತ ಭಾಷೆ ಕನ್ನಡ ಆದ್ದರಿಂದ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಹಾಗೂ 70 ಪ್ರತಿಶತ ಕಡ್ಡಾಯ ಕನ್ನಡ ಬಳಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ವಿರೋಧಿಸಿ ಎಂಇಎಸ್​ ವಿರೋಧ ವ್ಯಕ್ತಪಡಿಸಿದೆ.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಇಎಸ್​ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು, ಜಿಲ್ಲಾಧಿಕಾರಿಗಳು ನೀಡಿರುವ ಆದೇಶದ ವಿರುದ್ಧ ಘೋಷಣೆ ಕೂಗಿ ಹಿಂಡಲಗಾದಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮರಾಠಿ ಭಾಷೆಯಲ್ಲಿ ಆಡಳಿತ ನಡೆಸಿದ್ದಕ್ಕೆ ಅವರನ್ನು ಅಮಾನತು ಗೊಳಿಸಲಾಗಿದೆ. ಈ ಅಮಾನತನ್ನು ಹಿಂಪಡೆಯಬೇಕು. ಇನ್ನು ಖಾನಾಪೂರ, ನಿಪ್ಪಾಣಿ ಹಾಗೂ ಅಥಣಿಗಳಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಲ್ಲಿ ಮರಾಠಿ ನಾಮಫಲಕ ಹಾಕಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಆಗಿರುವುದರಿಂದ ಎಲ್ಲ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕನ್ನಡ ಭಾಷೆಯಲ್ಲಿಯೇ ವ್ಯವಹಾರಗಳು ನಡೆಯಬೇಕು. ಮತ್ತು ಬೆಳಗಾವಿ ಗಡಿಭಾಗ ಆಗಿರುವುದರಿಂದ ಕನ್ನಡಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಹಾಗೂ ಎಲ್ಲ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ಮೇಲೆ ಮರಾಠಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆದೇಶ ವಿರೋಧಿಸಿ ಪ್ರತಿಭಟನೆ ನಡೆದಿದೆ‌.

ಬೆಳಗಾವಿ : ರಾಜ್ಯದ ಆಡಳಿತ ಭಾಷೆ ಕನ್ನಡ ಆದ್ದರಿಂದ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಹಾಗೂ 70 ಪ್ರತಿಶತ ಕಡ್ಡಾಯ ಕನ್ನಡ ಬಳಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ವಿರೋಧಿಸಿ ಎಂಇಎಸ್​ ವಿರೋಧ ವ್ಯಕ್ತಪಡಿಸಿದೆ.

ಇಂದು ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಎಂಇಎಸ್​ (ಮಹಾರಾಷ್ಟ್ರ ಏಕೀಕರಣ ಸಮಿತಿ) ಕಾರ್ಯಕರ್ತರು, ಜಿಲ್ಲಾಧಿಕಾರಿಗಳು ನೀಡಿರುವ ಆದೇಶದ ವಿರುದ್ಧ ಘೋಷಣೆ ಕೂಗಿ ಹಿಂಡಲಗಾದಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮರಾಠಿ ಭಾಷೆಯಲ್ಲಿ ಆಡಳಿತ ನಡೆಸಿದ್ದಕ್ಕೆ ಅವರನ್ನು ಅಮಾನತು ಗೊಳಿಸಲಾಗಿದೆ. ಈ ಅಮಾನತನ್ನು ಹಿಂಪಡೆಯಬೇಕು. ಇನ್ನು ಖಾನಾಪೂರ, ನಿಪ್ಪಾಣಿ ಹಾಗೂ ಅಥಣಿಗಳಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದ್ದು ಅಂಗಡಿ ಮುಂಗಟ್ಟುಗಳಲ್ಲಿ ಮರಾಠಿ ನಾಮಫಲಕ ಹಾಕಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಆಗಿರುವುದರಿಂದ ಎಲ್ಲ ಸರಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಕನ್ನಡ ಭಾಷೆಯಲ್ಲಿಯೇ ವ್ಯವಹಾರಗಳು ನಡೆಯಬೇಕು. ಮತ್ತು ಬೆಳಗಾವಿ ಗಡಿಭಾಗ ಆಗಿರುವುದರಿಂದ ಕನ್ನಡಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳುವುದು ಹಾಗೂ ಎಲ್ಲ ಅಂಗಡಿ ಮುಂಗಟ್ಟುಗಳ ನಾಮಫಲಕಗಳ ಮೇಲೆ ಮರಾಠಿಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆದೇಶ ವಿರೋಧಿಸಿ ಪ್ರತಿಭಟನೆ ನಡೆದಿದೆ‌.

Intro:ಕನ್ನಡ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ಎಂಇಎಸ್ ಪುಂಡಾಟಿಕೆ

ಬೆಳಗಾವಿ : ರಾಜ್ಯದ ಆಡಳಿತ ಭಾಷೆ ಕನ್ನಡ ಆದ್ದರಿಂದ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಹಾಗೂ 70 ಪ್ರತಿಶತ ಕಡ್ಡಾಯ ಕನ್ನಡ ಬಳಸಬೇಕು ಎಂದು ಬೆಳಗಾವಿ ಜಿಲ್ಲಾಧಿಕಾರಿ ಹೊರಡಿಸಿದ್ದ ಆದೇಶ ವಿರೋಧಿಸಿ ಎಮ್.ಇ.ಎಸ್ ಮತ್ತೆ ಉದ್ದಟತನ ಮೆರದಿದೆ.

Body:ಇಂದು ನಗರದ ಜಿಲ್ಲಾಧಿಕಾರಿಗ ಕಛೇರಿಗೆ ಆಗಮಿಸಿದ ಎಂ.ಈ.ಎಸ್ ಕಾರ್ಯಕರ್ತರು. ಜಿಲ್ಲಾಧಿಕಾರಿಗಳು ನೀಡಿರುವ ಆದೇಶದ ವಿರುದ್ಧ ಘೋಷಣೆ ಕೂಗಿ. ಹಿಂಡಲಗಾದಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದ್ದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮರಾಠಿ ಭಾಷೆಯಲ್ಲಿ ಆಡಳಿತ ನಡೆಸಿದ್ದಕ್ಕೆ ಅವರನ್ನು ಅಮಾನತ್ತು ಗೊಳಿಸಿದ್ದನ್ನು ಹಿಂಪಡೆಯಬೇಕು. ಖಾನಾಪೂರ, ನಿಪ್ಪಾಣಿ ಹಾಗು ಅಥಣಿಗಳಲ್ಲಿ ಮರಾಠಿಗರ ಸಂಖ್ಯೆ ಹೆಚ್ಚಾಗಿದ್ದು ಅಂಗಡಿ ಮುಗ್ಗಟ್ಟುಗಳ ಮೇಲೆ ಕನ್ನಡದಲ್ಲಿ ನಾಮಪಲಕ ಹಾಕಲು ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Conclusion:ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ ಆಗಿರುವುದರಿಂದ ಎಲ್ಲ ಸರಕಾರಿ ಮತ್ತು ಖಾಸಗಿ ಕಛೇರಿಗಳಲ್ಲಿ ಕನ್ನಡ ಭಾಷೆಯಲ್ಲಿಯೇ ವ್ಯವಹಾರಗಳು ನಡೆಯಬೇಕು. ಮತ್ತು ಬೆಳಗಾವಿ ಗಡಿಭಾಗ ಆಗಿರುವುದರಿಂದ ಕನ್ನಡಕ್ಕೆ ದಕ್ಕೆಯಾಗದಂತೆ ನೋಡಿಕೊಳ್ಳುವುದು. ಹಾಗೂ ಎಲ್ಲಾ ಅಂಗಡಿ ಮುಗ್ಗಟ್ಟುಗಳ ನಾಮಪಲಕಗಳ ಮೇಲೆ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದನ್ನು ಎಂಇಎಸ್ ವಿರೋದಿಸಿ ಇಂದು ಪ್ರತಿಭಟನೆ ನಡೆಸಿದೆ‌.

ಬೈಟ್ - ಕಿನೆಕರ್
ಮಾಜಿ ಎಂಇಎಸ್ ಶಾಸಕ

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.