ETV Bharat / state

ನೇಕಾರ ಕುಟುಂಬಕ್ಕೆ 25 ಸಾವಿರ ಪರಿಹಾರದ ಚೆಕ್​ ವಿತರಿಸಿದ ಸಚಿವ ಸೋಮಣ್ಣ - Electric loom

ನೆರೆಯಿಂದ ಹಾನಿಗೊಳಗಾದ ವಿದ್ಯುತ್​ ಮಗ್ಗಗಳ ಪರಿಶೀಲನೆ ನಡೆಸಿದ ಸಚಿವ ಸೋಮಣ್ಣ, ನೇಕಾರ ಕುಟುಂಬಕ್ಕೆ ಪರಿಹಾರದ ಚೆಕ್​ ವಿತರಣೆ ಮಾಡಿದರು.

ಚೆಕ್ ವಿತರಿಸಿದ ಸಚಿವ ಸೋಮಣ್ಣ
author img

By

Published : Nov 5, 2019, 9:42 AM IST

ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿಯ ಸಾವಿತ್ರಿ ಹುಲ್ಲೂರ ಎಂಬುವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ, ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿ ಮಗ್ಗದ ಮಾಲೀಕರಿಗೆ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದರು.

ಪ್ರತಿ ಮಗ್ಗಗಳಿಗೂ ತಲಾ 25 ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಇದೇ ವೇಳೆ ಭರವಸೆ ನೀಡಿದರು. ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿಯ ಸಾವಿತ್ರಿ ಹುಲ್ಲೂರ ಎಂಬುವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ, ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿ ಮಗ್ಗದ ಮಾಲೀಕರಿಗೆ 25 ಸಾವಿರ ರೂ. ಪರಿಹಾರದ ಚೆಕ್ ವಿತರಿಸಿದರು.

ಪ್ರತಿ ಮಗ್ಗಗಳಿಗೂ ತಲಾ 25 ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಇದೇ ವೇಳೆ ಭರವಸೆ ನೀಡಿದರು. ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ. ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.

Intro:ನೇಕಾರ ಕುಟುಂಬಕ್ಕೆ ೨೫ ಸಾವಿರ ಪರಿಹಾರದ ಚೆಕ್ ವಿತರಿಸಿದ ಸಚಿವ ಸೋಮಣ್ಣ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುನವಳ್ಳಿಯ ನೇಕಾರ ಕುಟುಂಬದ ಸಾವಿತ್ರಿ ಹುಲ್ಲೂರ ಅವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ ಅವರು ಮೂರು ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಗ್ಗದ ಮಾಲೀಕರಿಗೆ ೨೫ ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಪ್ರತಿ ಮಗ್ಗಗಳಿಗೂ ತಲಾ ೨೫ ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಭರವಸೆ ನೀಡಿದರು.
ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
--
KN_BGM_04_4_Powerloom_loss_Check_Distribution_7201786Body:ನೇಕಾರ ಕುಟುಂಬಕ್ಕೆ ೨೫ ಸಾವಿರ ಪರಿಹಾರದ ಚೆಕ್ ವಿತರಿಸಿದ ಸಚಿವ ಸೋಮಣ್ಣ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುನವಳ್ಳಿಯ ನೇಕಾರ ಕುಟುಂಬದ ಸಾವಿತ್ರಿ ಹುಲ್ಲೂರ ಅವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ ಅವರು ಮೂರು ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಗ್ಗದ ಮಾಲೀಕರಿಗೆ ೨೫ ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಪ್ರತಿ ಮಗ್ಗಗಳಿಗೂ ತಲಾ ೨೫ ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಭರವಸೆ ನೀಡಿದರು.
ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
--
KN_BGM_04_4_Powerloom_loss_Check_Distribution_7201786Conclusion:ನೇಕಾರ ಕುಟುಂಬಕ್ಕೆ ೨೫ ಸಾವಿರ ಪರಿಹಾರದ ಚೆಕ್ ವಿತರಿಸಿದ ಸಚಿವ ಸೋಮಣ್ಣ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುನವಳ್ಳಿಯ ನೇಕಾರ ಕುಟುಂಬದ ಸಾವಿತ್ರಿ ಹುಲ್ಲೂರ ಅವರ ಮನೆಗೆ ಭೇಟಿ ನೀಡಿದ ಸಚಿವ ಸೋಮಣ್ಣ ಅವರು ಮೂರು ವಿದ್ಯುತ್ ಮಗ್ಗಗಳು ಸಂಪೂರ್ಣ ಹಾನಿಗೊಳಗಾಗಿರುವುದನ್ನು ಪರಿಶೀಲಿಸಿದರು.
ಇದೇ ಸಂದರ್ಭದಲ್ಲಿ ಮಗ್ಗದ ಮಾಲೀಕರಿಗೆ ೨೫ ಸಾವಿರ ರೂಪಾಯಿ ಪರಿಹಾರದ ಚೆಕ್ ವಿತರಿಸಿದರು.
ಪ್ರತಿ ಮಗ್ಗಗಳಿಗೂ ತಲಾ ೨೫ ಸಾವಿರ ಪರಿಹಾರ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದು ಸಚಿವ ಸೋಮಣ್ಣ ಭರವಸೆ ನೀಡಿದರು.
ಸವದತ್ತಿ ಶಾಸಕ ಆನಂದ ಮಾಮನಿ, ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಮತ್ತಿತರರು ಉಪಸ್ಥಿತರಿದ್ದರು.
--
KN_BGM_04_4_Powerloom_loss_Check_Distribution_7201786
ETV Bharat Logo

Copyright © 2025 Ushodaya Enterprises Pvt. Ltd., All Rights Reserved.