ETV Bharat / state

ಕ್ಯಾಬಿನೆಟ್ ವಿಸ್ತರಣೆ ಸಿಎಂಗೆ ಬಿಟ್ಟಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲಾರೆ: ಸಚಿವ ಜಗದೀಶ್ ಶೆಟ್ಟರ್​

author img

By

Published : Jan 26, 2020, 6:12 PM IST

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಗದೀಶ್ ಶೆಟ್ಟರ್ ​ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಹೇಳುವುದಿಲ್ಲ, ಅದು ಸಿಎಂಗೆ ಬಿಟ್ಟ ವಿಚಾರ ಎಂದರು.

no-reaction-about- Cabinet expansion
ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಶೆಟ್ಟರ್​

ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಪುಟದಲ್ಲಿ ನಾನು ಮಂತ್ರಿಯಷ್ಟೇ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡ್ತಾರೋ ಅಥವಾ ಪುನಾರಚನೆ ಮಾಡ್ತಾರೋ ಗೊತ್ತಿಲ್ಲ, ಅದು ಸಿಎಂಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸಾಕಷ್ಟು ವಿಚಾರ ಹೇಳಿದ್ದಾರೆ, ಕಾದು ನೋಡ ಬೇಕು ಎಂದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಶೆಟ್ಟರ್​

ಹೈಕಮಾಂಡ್ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ. ಕೆಲ ಹಿರಿಯ ನಾಯಕರು ಅಧಿಕಾರ ತ್ಯಾಗ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ? ಎಂಬ ಪ್ರಶ್ನೆಗೆ, ಯಾರು ಹೀಗೆ ಹೇಳಿದ್ದಾರೆ? ಆಧಾರರಹಿತ ಸುದ್ದಿಗಳಿಗೆ ನಾನು ಪ್ರತಿಕ್ರಿಯಿಸಲ್ಲ. 17 ಜನರನ್ನು ಸಚಿವರನ್ನಾಗಿ ಮಾಡಬೇಕೆಂಬ ವಿಶ್ವನಾಥ್​ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಕನ್ನಡಿಗರು, ಮರಾಠಿಗರು ಅಣ್ಣ ತಮ್ಮಂದಿರಂತೆ ಸೌಹಾರ್ದಯುತವಾಗಿ ಇದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಶಿವಸೇನೆ ಹೊರಟಿದೆ. ಕಾನೂನು ಹೋರಾಟ, ಈ ಭಾಗದ ರಕ್ಷಣೆಗೆ ನಾವು ಸದಾ ಬದ್ಧರಿದ್ದೇವೆ ಎಂದರು.

ಬೆಳಗಾವಿ : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಸಂಪುಟದಲ್ಲಿ ನಾನು ಮಂತ್ರಿಯಷ್ಟೇ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡ್ತಾರೋ ಅಥವಾ ಪುನಾರಚನೆ ಮಾಡ್ತಾರೋ ಗೊತ್ತಿಲ್ಲ, ಅದು ಸಿಎಂಗೆ ಬಿಟ್ಟದ್ದು. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸಾಕಷ್ಟು ವಿಚಾರ ಹೇಳಿದ್ದಾರೆ, ಕಾದು ನೋಡ ಬೇಕು ಎಂದರು.

ಕ್ಯಾಬಿನೆಟ್ ವಿಸ್ತರಣೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಶೆಟ್ಟರ್​

ಹೈಕಮಾಂಡ್ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ. ಕೆಲ ಹಿರಿಯ ನಾಯಕರು ಅಧಿಕಾರ ತ್ಯಾಗ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ? ಎಂಬ ಪ್ರಶ್ನೆಗೆ, ಯಾರು ಹೀಗೆ ಹೇಳಿದ್ದಾರೆ? ಆಧಾರರಹಿತ ಸುದ್ದಿಗಳಿಗೆ ನಾನು ಪ್ರತಿಕ್ರಿಯಿಸಲ್ಲ. 17 ಜನರನ್ನು ಸಚಿವರನ್ನಾಗಿ ಮಾಡಬೇಕೆಂಬ ವಿಶ್ವನಾಥ್​ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದರು.

ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಡಿ ವಿವಾದ ಮುಗಿದು ಹೋದ ಅಧ್ಯಾಯ. ಕನ್ನಡಿಗರು, ಮರಾಠಿಗರು ಅಣ್ಣ ತಮ್ಮಂದಿರಂತೆ ಸೌಹಾರ್ದಯುತವಾಗಿ ಇದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಶಿವಸೇನೆ ಹೊರಟಿದೆ. ಕಾನೂನು ಹೋರಾಟ, ಈ ಭಾಗದ ರಕ್ಷಣೆಗೆ ನಾವು ಸದಾ ಬದ್ಧರಿದ್ದೇವೆ ಎಂದರು.

Intro:ಬೆಳಗಾವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ನಾನು ಮಂತ್ರಿಯಷ್ಟೇ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡುತ್ತಾರೋ ಅಥವಾ ಪುನಾರಚನೆ ಮಾಡುತ್ತಾರೋ ಗೊತ್ತಿಲ್ಲ. ಅದು ಸಿಎಂಗೆ ಪರಮಾಧಿಕಾರ ಇದೆ. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸಾಕಷ್ಟು ವಿಚಾರ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ನಾವು ಕಾಯ್ದು ನೋಡಬೇಕು. ಹೈಕಮಾಂಡ್ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ. ಕೆಲ ಹಿರಿಯ ನಾಯಕರು ಅಧಿಕಾರ ತ್ಯಾಗ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಯಾರು ಹೀಗೆ ಹೇಳಿದ್ದಾರೆ? ಆಧಾರ ರಹಿತ ಸುದ್ದಿಗಳಿಗೆ ನಾನು ಪ್ರತಿಕ್ರಿಯಿಸಲ್ಲ. 17 ಜನರನ್ನು ಸಚಿವರನ್ನಾಗಿ ಮಾಡಬೇಕೆಂದು ಹೆಚ್.ವಿಶ್ವನಾಥ ಹೇಳಿಕೆಗೂ ನನ್ನ ರಿಯ್ಯಾಕ್ಷನ್ ಇಲ್ವೇ ಇಲ್ರಿ, ನಾನು ಕೇವಲ ಮಂತ್ರಿ. ಸಿಎಂ ಈಗಾಗಲೇ ಇದಕ್ಕೆ ಉತ್ತರ ಕೊಟ್ಟಿದ್ದಾರೆ. ಬರುವಂತಹ ದಿವಸಗಳಲ್ಲಿ ಇನ್ನೂ ವಿವರಣೆ ಕೊಡ್ತಾರೆ. ಮಂತ್ರಿಯಾಗಿ ಇದಕ್ಕೆಲ್ಲ ನಾನು ಉತ್ತರ ಕೊಡಬಾರದು. ನಾನು ಮಾಜಿ ಮುಖ್ಯಮಂತ್ರಿ, ಈಗ ಮಂತ್ರಿ ಇದ್ದೇನೆ
ಇಂತಹದ್ದಕ್ಕೆಲ್ಲ ನಾನು ಉತ್ತರ ಕೊಡಬಾರದು, ಮುಖ್ಯಮಂತ್ರಿ ಕೊಡ್ತಾರೆ ಎಂದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಡಿವಿವಾದ ಮುಗಿದು ಹೋದ ಅಧ್ಯಾಯ. ಕನ್ನಡಿಗರು, ಮರಾಠಿಗರು ಅಣ್ಣತಮ್ಮಂದಿರಂತೆ ಸೌಹಾರ್ದಯುತವಾಗಿ ಇದ್ದಾರೆ. ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಶಿವಸೇನೆ ಹೊರಟಿದೆ. ಕಾನೂನು ಹೋರಾಟ, ಈ ಭಾಗದ ರಕ್ಷಣೆಗೆ ನಾವು ಸದಾ ಬದ್ಧರಿದ್ದೇವೆ.
ಸುವರ್ಣ ಸೌಧ ನಿರ್ಮಾಣ ಮಾಡಿ ಅಧಿವೇಶನ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಸೀನಿಯರ್ ಕೌನ್ಸಿಲ್ ನೇಮಿಸಿ ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದೇವೆ. ಸುಪ್ರೀಂಕೋರ್ಟ್ ನಲ್ಲಿ ಸಕ್ಸಸ್ ಆಗ್ತಾರೋ ಇಲ್ವೋ ಎಂಬ ಸಂಶಯದಲ್ಲಿರಬಹುದು. ಅದಕ್ಕಾಗಿ‌ ಈ ರೀತಿ ಪ್ರಚೋದನೆ ಮಾಡೋ ಕೆಲಸವನ್ನು ಶಿವಸೇನೆ ನಾಯಕರು ಮಾಡುತ್ತಿದ್ದಾರೆ. ಆದರೆ ಶಿವಸೇನೆ ಇದರಲ್ಲಿ ಸಕ್ಸಸ್ ಆಗಲ್ಲ. ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಗೃಹ ಇಲಾಖೆ ಆಲೋಚನೆ ಮಾಡಲಿದೆ ಎಂದರು.
--
KN_BGM_02_26_Jagadish_Shetter_Reaction_7201786

KN_BGM_02_26_Jagadish_Shetter_Reaction_Byte_1

KN_BGM_02_26_Jagadish_Shetter_Reaction_Byte_2Body:ಬೆಳಗಾವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ನಾನು ಮಂತ್ರಿಯಷ್ಟೇ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡುತ್ತಾರೋ ಅಥವಾ ಪುನಾರಚನೆ ಮಾಡುತ್ತಾರೋ ಗೊತ್ತಿಲ್ಲ. ಅದು ಸಿಎಂಗೆ ಪರಮಾಧಿಕಾರ ಇದೆ. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸಾಕಷ್ಟು ವಿಚಾರ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ನಾವು ಕಾಯ್ದು ನೋಡಬೇಕು. ಹೈಕಮಾಂಡ್ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ. ಕೆಲ ಹಿರಿಯ ನಾಯಕರು ಅಧಿಕಾರ ತ್ಯಾಗ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಯಾರು ಹೀಗೆ ಹೇಳಿದ್ದಾರೆ? ಆಧಾರ ರಹಿತ ಸುದ್ದಿಗಳಿಗೆ ನಾನು ಪ್ರತಿಕ್ರಿಯಿಸಲ್ಲ. 17 ಜನರನ್ನು ಸಚಿವರನ್ನಾಗಿ ಮಾಡಬೇಕೆಂದು ಹೆಚ್.ವಿಶ್ವನಾಥ ಹೇಳಿಕೆಗೂ ನನ್ನ ರಿಯ್ಯಾಕ್ಷನ್ ಇಲ್ವೇ ಇಲ್ರಿ, ನಾನು ಕೇವಲ ಮಂತ್ರಿ. ಸಿಎಂ ಈಗಾಗಲೇ ಇದಕ್ಕೆ ಉತ್ತರ ಕೊಟ್ಟಿದ್ದಾರೆ. ಬರುವಂತಹ ದಿವಸಗಳಲ್ಲಿ ಇನ್ನೂ ವಿವರಣೆ ಕೊಡ್ತಾರೆ. ಮಂತ್ರಿಯಾಗಿ ಇದಕ್ಕೆಲ್ಲ ನಾನು ಉತ್ತರ ಕೊಡಬಾರದು. ನಾನು ಮಾಜಿ ಮುಖ್ಯಮಂತ್ರಿ, ಈಗ ಮಂತ್ರಿ ಇದ್ದೇನೆ
ಇಂತಹದ್ದಕ್ಕೆಲ್ಲ ನಾನು ಉತ್ತರ ಕೊಡಬಾರದು, ಮುಖ್ಯಮಂತ್ರಿ ಕೊಡ್ತಾರೆ ಎಂದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಡಿವಿವಾದ ಮುಗಿದು ಹೋದ ಅಧ್ಯಾಯ. ಕನ್ನಡಿಗರು, ಮರಾಠಿಗರು ಅಣ್ಣತಮ್ಮಂದಿರಂತೆ ಸೌಹಾರ್ದಯುತವಾಗಿ ಇದ್ದಾರೆ. ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಶಿವಸೇನೆ ಹೊರಟಿದೆ. ಕಾನೂನು ಹೋರಾಟ, ಈ ಭಾಗದ ರಕ್ಷಣೆಗೆ ನಾವು ಸದಾ ಬದ್ಧರಿದ್ದೇವೆ.
ಸುವರ್ಣ ಸೌಧ ನಿರ್ಮಾಣ ಮಾಡಿ ಅಧಿವೇಶನ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಸೀನಿಯರ್ ಕೌನ್ಸಿಲ್ ನೇಮಿಸಿ ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದೇವೆ. ಸುಪ್ರೀಂಕೋರ್ಟ್ ನಲ್ಲಿ ಸಕ್ಸಸ್ ಆಗ್ತಾರೋ ಇಲ್ವೋ ಎಂಬ ಸಂಶಯದಲ್ಲಿರಬಹುದು. ಅದಕ್ಕಾಗಿ‌ ಈ ರೀತಿ ಪ್ರಚೋದನೆ ಮಾಡೋ ಕೆಲಸವನ್ನು ಶಿವಸೇನೆ ನಾಯಕರು ಮಾಡುತ್ತಿದ್ದಾರೆ. ಆದರೆ ಶಿವಸೇನೆ ಇದರಲ್ಲಿ ಸಕ್ಸಸ್ ಆಗಲ್ಲ. ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಗೃಹ ಇಲಾಖೆ ಆಲೋಚನೆ ಮಾಡಲಿದೆ ಎಂದರು.
--
KN_BGM_02_26_Jagadish_Shetter_Reaction_7201786

KN_BGM_02_26_Jagadish_Shetter_Reaction_Byte_1

KN_BGM_02_26_Jagadish_Shetter_Reaction_Byte_2Conclusion:ಬೆಳಗಾವಿ:
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿ ನಾನು ಮಂತ್ರಿಯಷ್ಟೇ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ಮಾಡುತ್ತಾರೋ ಅಥವಾ ಪುನಾರಚನೆ ಮಾಡುತ್ತಾರೋ ಗೊತ್ತಿಲ್ಲ. ಅದು ಸಿಎಂಗೆ ಪರಮಾಧಿಕಾರ ಇದೆ. ಸಂಪುಟ ವಿಸ್ತರಣೆ ಬಗ್ಗೆ ಈಗಾಗಲೇ ಸಿಎಂ ಸಾಕಷ್ಟು ವಿಚಾರ ಹೇಳಿದ್ದಾರೆ. ಸಂಪುಟ ವಿಸ್ತರಣೆ ಬಗ್ಗೆ ನಾವು ಕಾಯ್ದು ನೋಡಬೇಕು. ಹೈಕಮಾಂಡ್ ಜತೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ನಿರ್ಧಾರ ಪ್ರಕಟಿಸಲಿದ್ದಾರೆ. ಕೆಲ ಹಿರಿಯ ನಾಯಕರು ಅಧಿಕಾರ ತ್ಯಾಗ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆಯಲ್ಲ ಎಂಬ ಪ್ರಶ್ನೆಗೆ, ಯಾರು ಹೀಗೆ ಹೇಳಿದ್ದಾರೆ? ಆಧಾರ ರಹಿತ ಸುದ್ದಿಗಳಿಗೆ ನಾನು ಪ್ರತಿಕ್ರಿಯಿಸಲ್ಲ. 17 ಜನರನ್ನು ಸಚಿವರನ್ನಾಗಿ ಮಾಡಬೇಕೆಂದು ಹೆಚ್.ವಿಶ್ವನಾಥ ಹೇಳಿಕೆಗೂ ನನ್ನ ರಿಯ್ಯಾಕ್ಷನ್ ಇಲ್ವೇ ಇಲ್ರಿ, ನಾನು ಕೇವಲ ಮಂತ್ರಿ. ಸಿಎಂ ಈಗಾಗಲೇ ಇದಕ್ಕೆ ಉತ್ತರ ಕೊಟ್ಟಿದ್ದಾರೆ. ಬರುವಂತಹ ದಿವಸಗಳಲ್ಲಿ ಇನ್ನೂ ವಿವರಣೆ ಕೊಡ್ತಾರೆ. ಮಂತ್ರಿಯಾಗಿ ಇದಕ್ಕೆಲ್ಲ ನಾನು ಉತ್ತರ ಕೊಡಬಾರದು. ನಾನು ಮಾಜಿ ಮುಖ್ಯಮಂತ್ರಿ, ಈಗ ಮಂತ್ರಿ ಇದ್ದೇನೆ
ಇಂತಹದ್ದಕ್ಕೆಲ್ಲ ನಾನು ಉತ್ತರ ಕೊಡಬಾರದು, ಮುಖ್ಯಮಂತ್ರಿ ಕೊಡ್ತಾರೆ ಎಂದರು.
ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಗಡಿವಿವಾದ ಮುಗಿದು ಹೋದ ಅಧ್ಯಾಯ. ಕನ್ನಡಿಗರು, ಮರಾಠಿಗರು ಅಣ್ಣತಮ್ಮಂದಿರಂತೆ ಸೌಹಾರ್ದಯುತವಾಗಿ ಇದ್ದಾರೆ. ರಾಜಕೀಯ ಬೇಳೆ ಬೆಯಿಸಿಕೊಳ್ಳಲು ಶಿವಸೇನೆ ಹೊರಟಿದೆ. ಕಾನೂನು ಹೋರಾಟ, ಈ ಭಾಗದ ರಕ್ಷಣೆಗೆ ನಾವು ಸದಾ ಬದ್ಧರಿದ್ದೇವೆ.
ಸುವರ್ಣ ಸೌಧ ನಿರ್ಮಾಣ ಮಾಡಿ ಅಧಿವೇಶನ ನಡೆಸಲಾಗುತ್ತಿದೆ. ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಸುಪ್ರೀಂಕೋರ್ಟ್ ನಲ್ಲಿ ಸೀನಿಯರ್ ಕೌನ್ಸಿಲ್ ನೇಮಿಸಿ ಕಾನೂನು ಹೋರಾಟಕ್ಕೂ ನಾವು ಸಿದ್ದರಿದ್ದೇವೆ. ಸುಪ್ರೀಂಕೋರ್ಟ್ ನಲ್ಲಿ ಸಕ್ಸಸ್ ಆಗ್ತಾರೋ ಇಲ್ವೋ ಎಂಬ ಸಂಶಯದಲ್ಲಿರಬಹುದು. ಅದಕ್ಕಾಗಿ‌ ಈ ರೀತಿ ಪ್ರಚೋದನೆ ಮಾಡೋ ಕೆಲಸವನ್ನು ಶಿವಸೇನೆ ನಾಯಕರು ಮಾಡುತ್ತಿದ್ದಾರೆ. ಆದರೆ ಶಿವಸೇನೆ ಇದರಲ್ಲಿ ಸಕ್ಸಸ್ ಆಗಲ್ಲ. ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಗೃಹ ಇಲಾಖೆ ಆಲೋಚನೆ ಮಾಡಲಿದೆ ಎಂದರು.
--
KN_BGM_02_26_Jagadish_Shetter_Reaction_7201786

KN_BGM_02_26_Jagadish_Shetter_Reaction_Byte_1

KN_BGM_02_26_Jagadish_Shetter_Reaction_Byte_2

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.