ETV Bharat / state

ಬೆಂಗಳೂರಿನಲ್ಲಿಂದು ನೂತನ ಶಾಸಕರಿಗೆ ಪ್ರಮಾಣವಚನ ಕಾರ್ಯಕ್ರಮ

author img

By

Published : Dec 22, 2019, 9:43 AM IST

ಉಪಚುನಾವಣೆಯಲ್ಲಿ ಜಯ ಸಾಧಿಸಿದ ಶಾಸಕರಿಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ.

bgm
ನೂತನ ಶಾಸಕರಿಗೆ ಪ್ರಮಾಣ ವಚನ ಕಾರ್ಯಕ್ರಮ

ಚಿಕ್ಕೋಡಿ: ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರಿಗೆ ಪ್ರಮಾಣವಚನ ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

bgm
ಶಾಸಕ ಉಮೇಶ್ ಕತ್ತಿ

ಬೆಳಗಾವಿ ಜಿಲ್ಲೆಯ ಗೋಕಾಕ್​ ಮತಕ್ಷೇತ್ರದ ರಮೇಶ್​ ಜಾರಕಿಹೊಳಿ, ಅಥಣಿ ಕ್ಷೇತ್ರದ ಮಹೇಶ್​ ಕುಮಟಳ್ಳಿ, ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್​ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂವರಿಗೆ ಸಚಿವ ಸ್ಥಾನದ ಜೊತೆಗೆ ಹುಕ್ಕೇರಿ ಶಾಸಕ ಉಮೇಶ ಕತ್ತಿಗೂ ಇಂದು ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ ಎಂದು ಕತ್ತಿ ಅವರ ಆಪ್ತರು ಹೇಳುತ್ತಿದ್ದಾರೆ.

ಒಟ್ಟಾರೆಯಾಗಿ ಬೆಳಗಾವಿಯಲ್ಲಿ ಈಗಾಗಲೇ ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಸಚಿವರಾಗಿದ್ದು, ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆ ಇದೆ. ಈ ನಾಲ್ಕು ಜನ ಶಾಸಕರಿಗೆ ಯಾವ ಖಾತೆಗಳು ಸಿಗುತ್ತವೆ ಎಂಬುದು ಕುತೂಹಲ ಮೂಡಿಸಿದೆ.

ಚಿಕ್ಕೋಡಿ: ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರಿಗೆ ಪ್ರಮಾಣವಚನ ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

bgm
ಶಾಸಕ ಉಮೇಶ್ ಕತ್ತಿ

ಬೆಳಗಾವಿ ಜಿಲ್ಲೆಯ ಗೋಕಾಕ್​ ಮತಕ್ಷೇತ್ರದ ರಮೇಶ್​ ಜಾರಕಿಹೊಳಿ, ಅಥಣಿ ಕ್ಷೇತ್ರದ ಮಹೇಶ್​ ಕುಮಟಳ್ಳಿ, ಕಾಗವಾಡ ಕ್ಷೇತ್ರದ ಶ್ರೀಮಂತ ಪಾಟೀಲ್​ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಈ ಮೂವರಿಗೆ ಸಚಿವ ಸ್ಥಾನದ ಜೊತೆಗೆ ಹುಕ್ಕೇರಿ ಶಾಸಕ ಉಮೇಶ ಕತ್ತಿಗೂ ಇಂದು ಸಚಿವ ಸ್ಥಾನ ನೀಡುವ ನಿರೀಕ್ಷೆ ಇದೆ ಎಂದು ಕತ್ತಿ ಅವರ ಆಪ್ತರು ಹೇಳುತ್ತಿದ್ದಾರೆ.

ಒಟ್ಟಾರೆಯಾಗಿ ಬೆಳಗಾವಿಯಲ್ಲಿ ಈಗಾಗಲೇ ಡಿಸಿಎಂ ಲಕ್ಷ್ಮಣ್​ ಸವದಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಸಚಿವರಾಗಿದ್ದು, ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ನಿರೀಕ್ಷೆ ಇದೆ. ಈ ನಾಲ್ಕು ಜನ ಶಾಸಕರಿಗೆ ಯಾವ ಖಾತೆಗಳು ಸಿಗುತ್ತವೆ ಎಂಬುದು ಕುತೂಹಲ ಮೂಡಿಸಿದೆ.

Intro:ಬೆಂಗಳೂರಿಲ್ಲಿ ಇಂದು ಮಂತ್ರಿಗಿರಿ ಪ್ರಮಾಣ ವಚನ ಸ್ವೀಕಾರBody:

ಚಿಕ್ಕೋಡಿ :
ಸ್ಟೋರಿ

ಉಪಚುಣಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬೆಳಗಾವಿ ಜಿಲ್ಲೆಯ ಮೂವರು ನೂತನ ಶಾಸಕರ ಮಂತ್ರಿಸ್ಥಾನದ ಪ್ರಮಾಣವಚನ ಕಾರ್ಯಕ್ರಮ ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ಮತಕ್ಷೇತ್ರದ ರಮೇಶ ಜಾರಕಿಹೊಳಿ, ಅಥಣಿ ಮತಕ್ಷೇತ್ರದ ಮಹೇಶ ಕುಮಟಳ್ಳಿ, ಕಾಗವಾಡ ಮತಕ್ಷೇತ್ರದ ಶ್ರೀಮಂತ ಪಾಟೀಲ ಸೇರಿದಂತೆ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಎಲ್ಲ ಶಾಸಕರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಶಾಸಕರ ಪ್ರಮಾಣವಚನ ಸಮಾರಂಭ ನಡೆಯಲಿದೆ.

ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ಉಪಚುನಾವಣೆ ನಡೆದಿದ್ದು, ಈ ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆಲವು ಸಾಧಿಸಿದೆ. ಈ ಮೂವರಿಗೆ ಮಂತ್ರಿ ಸ್ಥಾನದ ಜೊತೆಗೆ ಹುಕ್ಕೇರಿ ಶಾಸಕ ಉಮೇಶ ಕತ್ತಿಗೂ ಇಂದು ಮಂತ್ರಿ ಸ್ಥಾನ ನೀಡುವ ನೀರಿಕ್ಷೆ ಇದೆ ಎಂದು ಕತ್ತಿ ಆಪ್ತರು ಹೇಳುತ್ತಿದ್ದಾರೆ.

ಒಟ್ಟಾರೆಯಾಗಿ ಬೆಳಗಾವಿಯಲ್ಲಿ ಈಗಾಗಲೇ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವೆ ಶಶಿಕಲಾ ಜೊಲ್ಲೆ ಸಚಿವರಾಗಿದ್ದು, ಇನ್ನು ನಾಲ್ಕು ಸಚಿವ ಸ್ಥಾನಗಳು ಸಿಗುವ ನಿರಿಕ್ಷೇಗಳಿವೆ ಈ ನಾಲ್ಕು ಜನ ಶಾಸಕರಿಗೆ ಯಾವ ಮಂತ್ರಿ ಸ್ಥಾನ ಸಿಗುತ್ತವೆ ಎಂಬುವುದನ್ನು ಕಾಯ್ದು ನೋಡಬೇಕಿದೆ.


Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.