ETV Bharat / state

ಪಡಿತರ ವಿತರಣೆಗೆ ಹೆಬ್ಬೆಟ್ಟು ಬೇಡ: ಅಗಸಗಿ ಗ್ರಾಮಸ್ಥರ  ಆಗ್ರಹ

ಪಡಿತರ ವಿತರಣೆಗೆ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳು ಎದುರಿಸುವಂತಾಗಿದೆ.

author img

By

Published : Mar 26, 2019, 5:21 PM IST

ಹೆಬ್ಬಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಪಡಿತರ ಧಾನ್ಯ ವಿತರಣೆ ಸಂದರ್ಭದಲ್ಲಿ ರೇಷನ್ ಅಂಗಡಿಗಳ್ಳಿ ಬಯೋ ಮೆಟ್ರಿಕ್ ಪದ್ದತಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದು. ಕಳೆದ ಮೂರ್ನಾಲ್ಕು ದಿನಗಳು ಬೆಳಗಾವಿಯ ಅಗಸಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಬ್ಬೆಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಹೆಬ್ಬಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಗಸಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ. ಪಡಿತರ ವಿತರಣೆಗೆ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳು ಎದುರಿಸುವಂತಾಗಿದೆ. ಅಗಸಗಿ ಗ್ರಾಮದಲ್ಲಿ ಸುಮಾರು ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳಿದ್ದು ಪಲಾನುಭವಿಗಳಿಗೆ ಹೆಬ್ಬಟ್ಟಿನ ಗುರುತನ್ನು ತೆಗೆದುಕೊಳ್ಳುವುದರ ಮೂಲಕ ರೇಷನ್ ವಿತರಣೆ ಮಾಡಲಾಗುತ್ತಿದೆ.

ಆದರೆ ಈ ಗ್ರಾಮವು ತಗ್ಗು ಪ್ರದೇಶದಲ್ಲಿರುವುದರಿಂದ ನೆಟ್ ವರ್ಕ್ ಸಮಸ್ಯೆಯು ಉದ್ಭವವಾಗುತ್ತಿದ್ದು ಪ್ರತಿದಿನ ಕೇವಲ 30 ರಿಂದ 40 ಜನರಿಗೆ ಮಾತ್ರ ರೇಷನ ವಿತರಣೆ ಮಾಡಲಾಗುತ್ತಿದ್ದು ಇದರಿಂದ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ದರಿಂದ ತಂತ್ರಜ್ಙಾನ ವ್ಯವಸ್ಥೆಯನ್ನು ತೆಗೆದುಹಾಕಿ ಹಳೆ ಮಾದರಿಯಲ್ಲಿ ರೇಷನ್ ವಿತರಿಸಬೇಕೆಂದು ಜನರು ಆಗ್ರಹಿಸಿದರು.

ಬೆಳಗಾವಿ: ಪಡಿತರ ಧಾನ್ಯ ವಿತರಣೆ ಸಂದರ್ಭದಲ್ಲಿ ರೇಷನ್ ಅಂಗಡಿಗಳ್ಳಿ ಬಯೋ ಮೆಟ್ರಿಕ್ ಪದ್ದತಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದು. ಕಳೆದ ಮೂರ್ನಾಲ್ಕು ದಿನಗಳು ಬೆಳಗಾವಿಯ ಅಗಸಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಬ್ಬೆಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ.

ಹೆಬ್ಬಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಅಗಸಗಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ. ಪಡಿತರ ವಿತರಣೆಗೆ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳು ಎದುರಿಸುವಂತಾಗಿದೆ. ಅಗಸಗಿ ಗ್ರಾಮದಲ್ಲಿ ಸುಮಾರು ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳಿದ್ದು ಪಲಾನುಭವಿಗಳಿಗೆ ಹೆಬ್ಬಟ್ಟಿನ ಗುರುತನ್ನು ತೆಗೆದುಕೊಳ್ಳುವುದರ ಮೂಲಕ ರೇಷನ್ ವಿತರಣೆ ಮಾಡಲಾಗುತ್ತಿದೆ.

ಆದರೆ ಈ ಗ್ರಾಮವು ತಗ್ಗು ಪ್ರದೇಶದಲ್ಲಿರುವುದರಿಂದ ನೆಟ್ ವರ್ಕ್ ಸಮಸ್ಯೆಯು ಉದ್ಭವವಾಗುತ್ತಿದ್ದು ಪ್ರತಿದಿನ ಕೇವಲ 30 ರಿಂದ 40 ಜನರಿಗೆ ಮಾತ್ರ ರೇಷನ ವಿತರಣೆ ಮಾಡಲಾಗುತ್ತಿದ್ದು ಇದರಿಂದ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ದರಿಂದ ತಂತ್ರಜ್ಙಾನ ವ್ಯವಸ್ಥೆಯನ್ನು ತೆಗೆದುಹಾಕಿ ಹಳೆ ಮಾದರಿಯಲ್ಲಿ ರೇಷನ್ ವಿತರಿಸಬೇಕೆಂದು ಜನರು ಆಗ್ರಹಿಸಿದರು.

ಪಡಿತರ ವಿತರಣೆ ಸಂದರ್ಭದಲ್ಲಿ ಹೆಬ್ಬೆಟ್ಟು ಗುರುತನ್ನು ಪಡೆಯದಂತೆ ಜನರ ಆಗ್ರಹ ಬೆಳಗಾವಿ : ಪಡಿತರ ಧಾನ್ಯ ವಿತರಣೆ ಸಂದರ್ಭದಲ್ಲಿ ರೇಷನ್ ಅಂಗಡಿಗಳ್ಳಿ ಬಯೋ ಮೆಟ್ರಿಕ್ ಪದ್ದತಿಯಿಂದ ಜನರು ತೊಂದರೆ ಅನುಭವಿಸುತ್ತಿದ್ದು. ಕಳೆದ ಮೂರ್ನಾಲ್ಕು ದಿನಗಳು ಬೆಳಗಾವಿಯ ಅಗಸಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದ್ದು. ಹೆಬ್ಬಟ್ಟಿನ ಗುರುತು ಪಡೆಯುವುದನ್ನು ನಿಲ್ಲಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಅಗಸಗಿ ಗ್ರಾಮದ ಗ್ರಾಮಸ್ಥರು ಪ್ರತಿಭಟನೆ ನಡೆಸಿ. ಪಡಿತರ ವಿತರಣೆಗೆ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಜನಸಾಮಾನ್ಯರು ಹಲವಾರು ಸಮಸ್ಯೆಗಳು ಎದುರಿಸುವಂತಾಗಿದೆ. ಅಗಸಗಿ ಗ್ರಾಮದಲ್ಲಿ ಸುಮಾರು ಸಾವಿರಕ್ಕಿಂತಲೂ ಹೆಚ್ಚು ಪಡಿತರ ಚೀಟಿಗಳಿದ್ದು ಪಲಾನುಭವಿಗಳಿಗೆ ಹೆಬ್ಬಟ್ಟಿನ ಗುರುತನ್ನು ತೆಗೆದುಕೊಳ್ಳುವುದರ ಮೂಲಕ ರೇಷನ್ ವಿತರಣೆ ಮಾಡಲಾಗುತ್ತಿದೆ. ಆದರೆ ಈ ಗ್ರಾಮವು ತಗ್ಗು ಪ್ರದೇಶದಲ್ಲಿರುವುದರಿಂದ ನೆಟವರ್ಕ್ ಸಮಸ್ಯೆಯು ಉದ್ಭವವಾಗುತ್ತಿದ್ದು ಪ್ರತಿಧಿನ ಕೇವಲ 30 ರಿಂದ 40 ಜನರಿಗೆ ಮಾತ್ರ ರೇಷನ ವಿತರಣೆ ಮಾಡಲಾಗುತ್ತಿದ್ದು ಇದರಿಂದ ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಅದ್ದರಿಂದ ತಂತ್ರಜ್ಙಾನ ವ್ಯವಸ್ಥೆಯನ್ನು ತೆಗೆದುಹಾಕಿ ಹಳೆ ಮಾದರಿಯಲ್ಲಿ ರೇಷನ್ ವಿತರಸಬೇಕೆಂದು ಜನರು ಆಗ್ರಹಿಸಿದರು. ವಿನಾಯಕ ಮಠಪತಿ ಬೆಳಗಾವಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.