ETV Bharat / state

ಬಿಎಸ್​​ವೈ ಭೇಟಿಯಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ

author img

By

Published : Nov 24, 2019, 10:33 AM IST

ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ದಿಢೀರ್ ಭೇಟಿ ಮಾಡಿದ್ದು ಕುತೂಹಲಕ್ಕೆ ಕಾರಣವಾಗಿದೆ.

ಕುತೂಹಲ ಮೂಡಿಸಿದ ಇಬ್ಬರ ಸಂಗಮ

ಬೆಳಗಾವಿ: ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಮಾಡಿದರು.

ಬೆಳಗಾವಿಯ ಯುಕೆ 27 ಹೋಟೆಲ್​ಗೆ ಆಗಮಿಸಿದ ಪ್ರಕಾಶ ಹುಕ್ಕೇರಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಕೊನೆ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.

ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹುಕ್ಕೇರಿ, ಉಪಹಾರ ಸೇವಿಸಲು ಹೋಟೆಲ್​​​ಗೆ ಬಂದಿದ್ದೇನೆ. ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯವಾಗಿದೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿದರು.

ಬೆಳಗಾವಿ: ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಮಾಡಿದರು.

ಬೆಳಗಾವಿಯ ಯುಕೆ 27 ಹೋಟೆಲ್​ಗೆ ಆಗಮಿಸಿದ ಪ್ರಕಾಶ ಹುಕ್ಕೇರಿ, ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಕೊನೆ ಕ್ಷಣದಲ್ಲಿ ಪಕ್ಷ ಟಿಕೆಟ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಬ್ಬರ ಭೇಟಿ ಮಹತ್ವ ಪಡೆದುಕೊಂಡಿದೆ.

ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾದ ಮಾಜಿ ಸಂಸದ ಪ್ರಕಾಶ ಹುಕ್ಕೇರಿ

ಈ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹುಕ್ಕೇರಿ, ಉಪಹಾರ ಸೇವಿಸಲು ಹೋಟೆಲ್​​​ಗೆ ಬಂದಿದ್ದೇನೆ. ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯವಾಗಿದೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಹೇಳಿದರು.

Intro:
ಬೆಳಗಾವಿ:
ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ದಿಢೀರ್ ಭೇಟಿ ಮಾಡಿದರು.
ಬೆಳಗಾವಿಯ ಯುಕೆ ೨೭ ಹೋಟೆಲಿಗೆ ಆಗಮಿಸಿದ ಪ್ರಕಾಶ ಹುಕ್ಕೇರಿ ಸಿಎಂ ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿತು.
ಸಿಎಂ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ ಹುಕ್ಕೇರಿ ಉಪಹಾರ ಸೇವಿಸಲು ಹೋಟೆಲಿಗೆ ಬಂದಿರುವುದಾಗಿ ತಿಳಿಸಿದರು. ಕೈಯಲ್ಲಿ ಏನೋ ಇದೆಯಲ್ಲ ಎಂಬ ಪ್ರಶ್ನೆಗೆ ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯಗಳಾಗಿವೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು.
--
KN_BGM_01_24_CM_Hunkeri_Meeting_7201786
Body:
ಬೆಳಗಾವಿ:
ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ದಿಢೀರ್ ಭೇಟಿ ಮಾಡಿದರು.
ಬೆಳಗಾವಿಯ ಯುಕೆ ೨೭ ಹೋಟೆಲಿಗೆ ಆಗಮಿಸಿದ ಪ್ರಕಾಶ ಹುಕ್ಕೇರಿ ಸಿಎಂ ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿತು.
ಸಿಎಂ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ ಹುಕ್ಕೇರಿ ಉಪಹಾರ ಸೇವಿಸಲು ಹೋಟೆಲಿಗೆ ಬಂದಿರುವುದಾಗಿ ತಿಳಿಸಿದರು. ಕೈಯಲ್ಲಿ ಏನೋ ಇದೆಯಲ್ಲ ಎಂಬ ಪ್ರಶ್ನೆಗೆ ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯಗಳಾಗಿವೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು.
--
KN_BGM_01_24_CM_Hunkeri_Meeting_7201786
Conclusion:
ಬೆಳಗಾವಿ:
ಉಪಚುನಾವಣೆ ಪ್ರಚಾರ ಸಭೆ ಬಳಿಕ ಬೆಳಗಾವಿಯಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಯಡಿಯೂರಪ್ಪ ಅವರನ್ನು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ದಿಢೀರ್ ಭೇಟಿ ಮಾಡಿದರು.
ಬೆಳಗಾವಿಯ ಯುಕೆ ೨೭ ಹೋಟೆಲಿಗೆ ಆಗಮಿಸಿದ ಪ್ರಕಾಶ ಹುಕ್ಕೇರಿ ಸಿಎಂ ಭೇಟಿಯಾದರು. ಪ್ರಕಾಶ ಹುಕ್ಕೇರಿ ಅವರು ಉಪಚುನಾವಣೆಯಲ್ಲಿ ಕಾಗವಾಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಆಗಿದ್ದರು. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಶಾಸಕ ರಾಜು ಕಾಗೆಗೆ ಕೊನೆ ಕ್ಷಣದಲ್ಲಿ ಟಿಕೆಟ್ ನೀಡಲಾಯಿತು. ಈ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಭೇಟಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿತು.
ಸಿಎಂ ಭೇಟಿಯ ಕುರಿತು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರಕಾಶ ಹುಕ್ಕೇರಿ ಉಪಹಾರ ಸೇವಿಸಲು ಹೋಟೆಲಿಗೆ ಬಂದಿರುವುದಾಗಿ ತಿಳಿಸಿದರು. ಕೈಯಲ್ಲಿ ಏನೋ ಇದೆಯಲ್ಲ ಎಂಬ ಪ್ರಶ್ನೆಗೆ ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಸಂತ್ರಸ್ತರಿಗೆ ಪರಿಹಾರ ನೀಡುವ ವಿಚಾರದಲ್ಲಿ ತಾರತಮ್ಯಗಳಾಗಿವೆ. ಈ ಕುರಿತು ಸಿಎಂಗೆ ಮನವಿ ಸಲ್ಲಿಸಲು ಬಂದಿರುವುದಾಗಿ ಪ್ರಕಾಶ ಹುಕ್ಕೇರಿ ಸ್ಪಷ್ಟಪಡಿಸಿದರು.
--
KN_BGM_01_24_CM_Hunkeri_Meeting_7201786

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.