ETV Bharat / state

ಕಾಗವಾಡದಲ್ಲಿ ​​​ ರಣಕಹಳೆ ಮೊಳಗಿಸಲು ಹೆಚ್​ಡಿಕೆ ಸನ್ನದ್ಧ.. - By election

ಉಪಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮೂರು ಪಕ್ಷಗಳು ಸಹ ತಮ್ಮ ಅಭ್ಯರ್ಥಿಗಳನ್ನು ಗೆಲುವು ಎಂಬ ಕುದುರೆ ಏರಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದು, ಇಂದು ಮಾಜಿ ಸಿಎಂ ಕುಮಾರಸ್ವಾಮಿ ಕಾಗವಾಡ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರೆ.

stage
ಹೆಚ್​​.ಡಿ.ಕೆ ಆಗಮನಕ್ಕೆ ಸಜ್ಜಾಗ್ತಿದೆ ವೇದಿಕೆ
author img

By

Published : Nov 30, 2019, 12:38 PM IST

ಚಿಕ್ಕೋಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆ‌ ಕಾಗವಾಡ ಮತಕ್ಷೇತ್ರದಲ್ಲಿ ಇಂದು ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ವೇದಿಕೆ ಸಿದ್ದಗೊಳ್ಳುತ್ತಿದೆ.

ಹೆಚ್​​ಡಿಕೆ ಆಗಮನಕ್ಕೆ ಸಜ್ಜಾಗ್ತಿದೆ ವೇದಿಕೆ

ಕಾಗವಾಡ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತೂಗಶೆಟ್ಟಿ ಪರ ಪ್ರಚಾರಕ್ಕೆ ಇಂದು ಹೆಚ್.ಡಿ.ಕುಮಾರಸ್ವಾಮಿ ಕಾಗವಾಡ ಕ್ಷೇತ್ರದಲ್ಲಿ ಮತಬೇಟೆ ನಡಸಲಿದ್ದು, ಮಲಾಬಾದ್, ಮಧಭಾವಿ, ಐನಾಪೂರ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ.

ಚಿಕ್ಕೋಡಿ: ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆ ಹಿನ್ನೆಲೆ‌ ಕಾಗವಾಡ ಮತಕ್ಷೇತ್ರದಲ್ಲಿ ಇಂದು ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ವೇದಿಕೆ ಸಿದ್ದಗೊಳ್ಳುತ್ತಿದೆ.

ಹೆಚ್​​ಡಿಕೆ ಆಗಮನಕ್ಕೆ ಸಜ್ಜಾಗ್ತಿದೆ ವೇದಿಕೆ

ಕಾಗವಾಡ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶ್ರೀಶೈಲ ತೂಗಶೆಟ್ಟಿ ಪರ ಪ್ರಚಾರಕ್ಕೆ ಇಂದು ಹೆಚ್.ಡಿ.ಕುಮಾರಸ್ವಾಮಿ ಕಾಗವಾಡ ಕ್ಷೇತ್ರದಲ್ಲಿ ಮತಬೇಟೆ ನಡಸಲಿದ್ದು, ಮಲಾಬಾದ್, ಮಧಭಾವಿ, ಐನಾಪೂರ ಗ್ರಾಮದಲ್ಲಿ ಬಹಿರಂಗ ಸಭೆ ನಡೆಸಲಿದ್ದಾರೆ.

Intro:ಮಾಜಿ ಸಿಎಂ ಕುಮಾರಸ್ವಾಮಿ ಕಾಗವಾಡ ಉಪಚುನಾವಣೆ ಪ್ರಚಾರಕ್ಕೆ ಸಿದ್ದವಾಗುತ್ತಿರುವ ವೇದಿಕ.

ಚಿಕ್ಕೋಡಿ : Body:

ಕರ್ನಾಟಕದಲ್ಲಿ ನಡೆಯುತ್ತಿರುವ ಉಪಚುನಾವಣೆ ಹಿನ್ನಲೆ‌ ಕಾಗವಾಡ ಮತಕ್ಷೇತ್ರದಲ್ಲಿಂದು ಜೆಡಿಎಸ್ ರಣಕಹಳೆ ಮೊಳಗಿಸಲಿದ್ದು ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ನಡೆಯಲಿರುವ ಜೆಡಿಎಸ್ ಸಮಾವೇಶಕ್ಕೆ ಸಿದ್ದವಾಗುತ್ತಿರುವ ವೇದಿಕೆ.

ಕಾಗವಾಡ ಮತಕ್ಷೇತ್ರದ ಜೆ ಡಿಎಸ್ ಅಭ್ಯರ್ಥಿ ಶ್ರೀಶೈಲ ತೂಗಶೆಟ್ಟಿ ಪರ ಪ್ರಚಾರಕ್ಕೆ ಇಂದು ಎಚ್ ಡಿ ಕುಮಾರಸ್ವಾಮಿ ಕಾಗವಾಡ ಮತಕ್ಷೇತ್ರದಲ್ಲಿ ಮತಬೇಟೆ ನಡಸಲ್ಲಿದ್ದು ಮಲಾಬಾದ್, ಮಧಭಾವಿ ಐನಾಪೂರ ಗ್ರಾಮದಲ್ಲಿ ಬಹಿರಂಗ ಸಭೆಗೆ ಆಗಮಿಸಲಿರುವ ಎಚ್ ಡಿ ಕುಮಾರಸ್ವಾಮಿ.



Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.