ETV Bharat / state

ಪ.ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

author img

By

Published : Oct 18, 2019, 7:07 PM IST

ಆರ್​ಎಸ್​ಎಸ್​ ಕಾರ್ಯಕರ್ತ ಬಂಡು ಪ್ರಕಾಶ್ ಪಾಲ್ ಮತ್ತು ಅವರ ಗರ್ಭಿಣಿ ಪತ್ನಿಯನ್ನು ಹಾಗೂ 8 ವರ್ಷದ ಮಗುವಿನ ಬರ್ಬರ ಹತ್ಯೆ ಖಂಡಿಸಿ ನಗರದಲ್ಲಿ ವಿಶ್ವಹಿಂದೂ ಪರಿಷತ್​ ಬಜರಂಗದಳ ಪ್ರತಿಭಟನೆ ನಡೆಯಿತು.

ಪ.ಬಂಗಾಳದಲ್ಲಿ ನಡೆದ ಹಿಂದು ಕುಟುಂಬದ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆಯನ್ನು ಖಂಡಿಸಿ, ಹತ್ಯೆಕೋರರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್​ ಬಜರಂಗದಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ಪ.ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಅಲ್ಲಿನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

ಬೆಳಗಾವಿ: ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆಯನ್ನು ಖಂಡಿಸಿ, ಹತ್ಯೆಕೋರರಿಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿ ವಿಶ್ವಹಿಂದೂ ಪರಿಷತ್​ ಬಜರಂಗದಳ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಯಿತು.

ಪ.ಬಂಗಾಳದಲ್ಲಿ ನಡೆದ ಹಿಂದೂ ಕುಟುಂಬದ ಹತ್ಯೆ ಖಂಡಿಸಿ ಬೆಳಗಾವಿಯಲ್ಲಿ ಪ್ರತಿಭಟನೆ

ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು ಅಲ್ಲಿನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೆ ಹಂತಕರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Intro:ಬೆಳಗಾವಿ ವರದಿ-

ಆಂಕರ್- ಪಶ್ಚಿಮ ಬಂಗಾಳದಲ್ಲಿ ನಡೆದ ಹಿಂದು ಕುಟುಂಬದ ಹತ್ಯೆಯನ್ನು ಖಂಡಿಸಿ, ಹತ್ಯೆಕೋರರಿಗೆ ಕಠೀಣ ಶಿಕ್ಷೆ ನೀಡುವಂತೆ ಒತ್ತಾಯಿಸಿ. ವಿಶ್ವಹಿಂದು ಪರಿಷದ್ ಬಜರಂಗದಳ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ನಡೆಯಿತು.

Body:ನಗರದ ರಾಣಿ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಪ್ರತಿಭಟನೆ ನಡೆಸಿದ. ವಿಶ್ವಹಿಂದೂ ಪರಿಷತ್ ಹಾಗೂ ಭಜರಂಗದಳದ ಕಾರ್ಯಕರ್ತರು. ಪಶ್ಚಿಮ ಬಂಗಾಳದ ಮುರಶ್ಗಿರಾಬಾದನಲ್ಲಿಯ ಆರ್.ಎಸ್.ಎಸ್ ಕಾರ್ಯಕರ್ತ, ಬಂಡು ಪ್ರಕಾಶ್ ಪಾಲ್ ಮತ್ತು ಅವರ ಗರ್ಭಿಣಿ ಪತ್ನಿಯನ್ನು ಹಾಗೂ 8 ವರ್ಷದ ಮಗುವನ್ನು ಬರ್ಭರವಾಗಿ ಹತ್ಯೆಗೈದು ಅಮಾನುಷ ಕೃತ್ಯ ಎಸಗಿದ್ದಾರೆ. ಬಂಗ್ಲಾದೇಶದ ನುಸುಳಕೋರ ಮುಸ್ಲಿಂ ಜನರನ್ನು ಒಲಿಸಿ ಮತ ಪಡೆಯಲು ಇಂತಹ ಕೃತ್ಯಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ ಆದರು ಕಮ್ಯುನಿಷ್ಟ್ ಸರಕಾರ ಕಣ್ಣು ಮುಚ್ಚಿ ಕುಳಿತಿರುವುದ ದುರ್ದೈವದ ಸಂಗತಿ. ಕೂಡಲೆ ಹಂತಕರನ್ನು ಬಂಧಿಸಿ ಕಠೀಣ ಶಿಕ್ಷೆ ವಿಧಿಸಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.

Conclusion:ಸಂಘಟನೆಯ ಕಾರ್ಯಕರ್ತರ ಕೃಷ್ಣಾಭಟ್ ಮಾತನಾಡಿ, ಆರ್.ಎಸ್.ಎಸ್ ಕಾರ್ಯಕರ್ತನ ಕುಟುಂಬವನ್ನು ಹತ್ಯೆಗೈದಿದ್ದು ದೇಶಕ್ಕೆ ಆತಂಕ ಉಂಟುಮಾಡಿದೆ ಅಲ್ಲಿಯ ನುಸುಳುಕೋರ ಮುಸ್ಲೀಂರ ಮತಕ್ಕಾಗಿ ಹಿಂತಹ ಕೃತ್ಯಗಳಿಗೆ ಮಮತಾ ಬ್ಯಾನರ್ಜಿ ಸರಕಾರ ಬೆಂಬಲವಾಗಿ ನಿಂತಿದೆ. ಕೂಡಲೆ ಆ ಸರಕಾರವನ್ನು ವಜಾಗೊಳಿಸಿ ಅಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು. ಮತ್ತು ಪ್ರಕಾಶ ಪಾಲ್ ಅವರ ಹತ್ಯೆಯನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಹಾಗೂ ಎನ್.ಆರ್.ಸಿ ಜಾರಿಗೆ ತಂದು ನುಸಳುಕೋರರನ್ನು ಮರಳಿ ಬಾಂಗ್ಲಾ ದೇಶಕ್ಕೆ ಕಳಿಸಬೇಕು, ಇಲ್ಲದಿದ್ದರೆ ದೇಶಾದ್ಯಂತ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದರು.


ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.