ETV Bharat / state

ಮಹದಾಯಿ ಹೋರಾಟಗಾರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ..

author img

By

Published : Jan 1, 2020, 5:34 PM IST

ಮಹದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತಾ ಬಂದರೂ ಕೇಂದ್ರ ‌ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಈ ಬಗ್ಗೆ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

Protest in Belgaum by Mahadai fighters
ಮಹದಾಯಿ ಹೋರಾಟಗಾರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಮಹದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತಾ ಬಂದರೂ ಕೇಂದ್ರ ‌ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಈ ಬಗ್ಗೆ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಹದಾಯಿ ಹೋರಾಟಗಾರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ..

ನಗರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು‌ ಸೇನೆ ಕಾರ್ಯಕರ್ತರು ಮಾಜಿ ಶಾಸಕ ಎನ್ ಹೆಚ್‌ ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ‌ನಡೆಸಿದರು. ಬೆಳಗಾವಿಯ ‌ಚೆನ್ನಮ್ಮ ವೃತ್ತದಿಂದ‌ ಡಿಸಿ ಕಚೇರಿವರೆಗೆ ಸಾಗಿದ ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿದರು.

ಡಿಸಿ ಕಚೇರಿ ಎದುರು‌ ಧರಣಿ‌ ಕುಳಿತ ಹೋರಾಟಗಾರರು ಕೇಂದ್ರ ‌ಸರ್ಕಾರದ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದರು.‌ ಬಳಿಕ ಬೆಳಗಾವಿ ಡಿಸಿ ಎಸ್ ಬಿ ಬೊಮ್ಮನಹಳ್ಳಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ವೇಳೆ ಮಹದಾಯಿ ಅಧಿಸೂಚನೆ ಹೊರಡಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

ಬೆಳಗಾವಿ: ಮಹದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತಾ ಬಂದರೂ ಕೇಂದ್ರ ‌ಸರ್ಕಾರ ಮೀನಾಮೇಷ ಎಣಿಸುತ್ತಿದೆ. ಈ ಬಗ್ಗೆ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮಹದಾಯಿ ಹೋರಾಟಗಾರರಿಂದ ಬೆಳಗಾವಿಯಲ್ಲಿ ಪ್ರತಿಭಟನೆ..

ನಗರದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು‌ ಸೇನೆ ಕಾರ್ಯಕರ್ತರು ಮಾಜಿ ಶಾಸಕ ಎನ್ ಹೆಚ್‌ ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ‌ನಡೆಸಿದರು. ಬೆಳಗಾವಿಯ ‌ಚೆನ್ನಮ್ಮ ವೃತ್ತದಿಂದ‌ ಡಿಸಿ ಕಚೇರಿವರೆಗೆ ಸಾಗಿದ ಮೆರವಣಿಗೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿದರು.

ಡಿಸಿ ಕಚೇರಿ ಎದುರು‌ ಧರಣಿ‌ ಕುಳಿತ ಹೋರಾಟಗಾರರು ಕೇಂದ್ರ ‌ಸರ್ಕಾರದ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದರು.‌ ಬಳಿಕ ಬೆಳಗಾವಿ ಡಿಸಿ ಎಸ್ ಬಿ ಬೊಮ್ಮನಹಳ್ಳಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು. ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ವೇಳೆ ಮಹದಾಯಿ ಅಧಿಸೂಚನೆ ಹೊರಡಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.

Intro:ಬೆಳಗಾವಿ:
ಮಹಾದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತ ಬಂದಿದ್ದು, ಕೇಂದ್ರ ‌ಸರ್ಕಾರ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಗಾವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು‌ ಸೇನೆ ಕಾರ್ಯಕರ್ತರು ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ‌ನಡೆಸಿದರು.
ಬೆಳಗಾವಿಯ ‌ಚೆನ್ನಮ್ಮ‌ವೃತ್ತದಿಂದ‌ ಡಿಸಿ ಕಚೇರಿವರೆಗೆ ಸಾಗಿದ ಮೆರವಣಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿದರು.
ಡಿಸಿ ಕಚೇರಿ ಎದುರು‌ ಧರಣಿ‌ ಕುಳಿತ ಹೋರಾಟಗಾರರು ಕೇಂದ್ರ ‌ಸರ್ಕಾರದ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದರು.‌ ಮಹಾದಾಯಿ ವಿಚಾರದಲ್ಲಿ ಕೇಂದ್ರ ‌ಸರ್ಕಾರ ರಾಜ್ಯಕ್ಕೆ ಪದೇ ಪದೇ‌ ಹೋರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬೆಳಗಾವಿ ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು.
ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ವೇಳೆ ಮಹದಾಯಿ ಅಧಿಸೂಚನೆ ಹೊರಡಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
--
KN_BGM_03_1_Mahadayi_Notification_Protest_7201786Body:ಬೆಳಗಾವಿ:
ಮಹಾದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತ ಬಂದಿದ್ದು, ಕೇಂದ್ರ ‌ಸರ್ಕಾರ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಗಾವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು‌ ಸೇನೆ ಕಾರ್ಯಕರ್ತರು ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ‌ನಡೆಸಿದರು.
ಬೆಳಗಾವಿಯ ‌ಚೆನ್ನಮ್ಮ‌ವೃತ್ತದಿಂದ‌ ಡಿಸಿ ಕಚೇರಿವರೆಗೆ ಸಾಗಿದ ಮೆರವಣಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿದರು.
ಡಿಸಿ ಕಚೇರಿ ಎದುರು‌ ಧರಣಿ‌ ಕುಳಿತ ಹೋರಾಟಗಾರರು ಕೇಂದ್ರ ‌ಸರ್ಕಾರದ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದರು.‌ ಮಹಾದಾಯಿ ವಿಚಾರದಲ್ಲಿ ಕೇಂದ್ರ ‌ಸರ್ಕಾರ ರಾಜ್ಯಕ್ಕೆ ಪದೇ ಪದೇ‌ ಹೋರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬೆಳಗಾವಿ ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು.
ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ವೇಳೆ ಮಹದಾಯಿ ಅಧಿಸೂಚನೆ ಹೊರಡಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
--
KN_BGM_03_1_Mahadayi_Notification_Protest_7201786Conclusion:ಬೆಳಗಾವಿ:
ಮಹಾದಾಯಿ ‌ನ್ಯಾಯಾಧೀಕರಣ‌ ತೀರ್ಪು ನೀಡಿ ಎರಡು ವರ್ಷ ಕಳೆಯುತ್ತ ಬಂದಿದ್ದು, ಕೇಂದ್ರ ‌ಸರ್ಕಾರ ತಕ್ಷಣವೇ ‌ಅಧಿಸೂಚನೆ‌ ಹೊರಡಿಸಬೇಕು ಎಂದು ಆಗ್ರಹಿಸಿ ಹೋರಾಟಗಾರರು ‌ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಬೆಳಗಾವಿಯಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು, ರಾಜ್ಯ ರೈತ ಸಂಘ, ಹಸಿರು‌ ಸೇನೆ ಕಾರ್ಯಕರ್ತರು ಮಾಜಿ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಪ್ರತಿಭಟನೆ ‌ನಡೆಸಿದರು.
ಬೆಳಗಾವಿಯ ‌ಚೆನ್ನಮ್ಮ‌ವೃತ್ತದಿಂದ‌ ಡಿಸಿ ಕಚೇರಿವರೆಗೆ ಸಾಗಿದ ಮೆರವಣಿಗೆ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ‌ಕೂಗಿದರು.
ಡಿಸಿ ಕಚೇರಿ ಎದುರು‌ ಧರಣಿ‌ ಕುಳಿತ ಹೋರಾಟಗಾರರು ಕೇಂದ್ರ ‌ಸರ್ಕಾರದ ವಿರುದ್ಧ ಅಸಮಾಧಾನ ‌ವ್ಯಕ್ತಪಡಿಸಿದರು.‌ ಮಹಾದಾಯಿ ವಿಚಾರದಲ್ಲಿ ಕೇಂದ್ರ ‌ಸರ್ಕಾರ ರಾಜ್ಯಕ್ಕೆ ಪದೇ ಪದೇ‌ ಹೋರಾಟ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಬೆಳಗಾವಿ ಡಿಸಿ ಎಸ್.ಬಿ. ಬೊಮ್ಮನಹಳ್ಳಿ ಮೂಲಕ ಪ್ರಧಾನಿ ನರೇಂದ್ರ ಮೋದಿಗೆ ಮನವಿ ಸಲ್ಲಿಸಿದರು.
ತುಮಕೂರಿನಲ್ಲಿ ನಡೆಯುವ ರೈತ ಸಮಾವೇಶಕ್ಕೆ ಪ್ರಧಾನಿ ಮೋದಿ ಆಗಮಿಸುತ್ತಿದ್ದು, ಈ ವೇಳೆ ಮಹದಾಯಿ ಅಧಿಸೂಚನೆ ಹೊರಡಿಸಬೇಕು ಎಂದು ಹೋರಾಟಗಾರರು ಆಗ್ರಹಿಸಿದರು.
--
KN_BGM_03_1_Mahadayi_Notification_Protest_7201786

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.