ETV Bharat / state

ವರುಣನ ಆರ್ಭಟ... ಯಕ್ಸಂಬಾ ಗ್ರಾಮದಲ್ಲಿ ಕೊಚ್ಚಿ ಹೋಯ್ತು ಕಾರು

ಯಕ್ಸಂಬಾ ಗ್ರಾಮದಲ್ಲಿ ವರುಣನ ಆರ್ಭಟಕ್ಕೆ ತಗ್ಗು ಪ್ರದೇಶದಲ್ಲಿ ನಿಂತಿರುವ ವಾಹನಗಳೆಲ್ಲವೂ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿವೆ.

author img

By

Published : Jun 24, 2019, 10:55 AM IST

ವಾಹನಗಳು ಮುಳುಗಡೆ

ಚಿಕ್ಕೋಡಿ: ವರುಣನ ಅಬ್ಬರಕ್ಕೆ ರಸ್ತೆಯ‌ ಮೇಲೆ ನಿಂತಿದ್ದ ವಾಹನಗಳು ಮಳೆಯ ರಭಸದಿಂದ ಕೊಚ್ಚಿಹೋಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ.

ವರುಣನ ಅಬ್ಬರಕ್ಕೆ ಕೊಚ್ಚಿಹೋದ ವಾಹನಗಳು

ಚಿಕ್ಕೋಡಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ಜನಜೀವನ, ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಸತತ ನಾಲ್ಕು ತಿಂಗಳಿಂದ ಬಿಸಿಲಿನ ಬೇಗೆಗೆ ಜನ ಮತ್ತು ಜಾನುವಾರುಗಳು ಕಂಗಾಲಾಗಿದ್ದರು. ಆದರೆ, ಅಬ್ಬರದ ಮಳೆಯಿಂದಾಗಿ ತಂಪಿನ ವಾತಾವರಣ ಸೃಷ್ಟಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಸಣ್ಣಪುಟ್ಟ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

ಚಿಕ್ಕೋಡಿ: ವರುಣನ ಅಬ್ಬರಕ್ಕೆ ರಸ್ತೆಯ‌ ಮೇಲೆ ನಿಂತಿದ್ದ ವಾಹನಗಳು ಮಳೆಯ ರಭಸದಿಂದ ಕೊಚ್ಚಿಹೋಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ.

ವರುಣನ ಅಬ್ಬರಕ್ಕೆ ಕೊಚ್ಚಿಹೋದ ವಾಹನಗಳು

ಚಿಕ್ಕೋಡಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು, ಜನಜೀವನ, ರಸ್ತೆ ಸಂಚಾರ ಅಸ್ತವ್ಯಸ್ತವಾಗಿದೆ.

ಸತತ ನಾಲ್ಕು ತಿಂಗಳಿಂದ ಬಿಸಿಲಿನ ಬೇಗೆಗೆ ಜನ ಮತ್ತು ಜಾನುವಾರುಗಳು ಕಂಗಾಲಾಗಿದ್ದರು. ಆದರೆ, ಅಬ್ಬರದ ಮಳೆಯಿಂದಾಗಿ ತಂಪಿನ ವಾತಾವರಣ ಸೃಷ್ಟಿಯಾಗಿದ್ದು, ರೈತರಲ್ಲಿ ಸಂತಸ ಮೂಡಿಸಿದೆ. ಸಣ್ಣಪುಟ್ಟ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

Intro:ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದಲ್ಲಿನ ವಾಹನಗಳು ಮುಳುಗಡೆ Body:

ಚಿಕ್ಕೋಡಿ :

ವರುಣನ ಅಬ್ಬರಕ್ಕೆ ರಸ್ಥೆಯ‌ ಮೇಲೆ ನಿಂತಿರುವ ವಾಹನಗಳು ಮಳೆಯ ರಬಸಕ್ಕೆ ಮುಳಗಡೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ನಡೆದಿದೆ.

ಚಿಕ್ಕೋಡಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ದಾಖಲೆ ಪ್ರಮಾಣದಲ್ಲಿ ಮಳೆಯಾಗಿದ್ದು ಸತತ ಎರಡೂವರೆ ಗಂಟೆಗಳ ಕಾಲ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮವಾಗಿ ಜನರ ಸಂಚಾರದಲ್ಲೂ ಅಸ್ಥವ್ಯೆಸ್ಥವಾಗಿದೆ.

ಸತತ ಮೂರು ತಿಂಗಳಿಂದ ಬಿಸಿಲಿನ ಬೇಗೆಗೆ ಜನತೆ ಮತ್ತು ಜಾನುವಾರುಗಳು ತತ್ತರಿಸಿ ಹೋಗಿದ್ದವು. ಆದರೆ, ಅಬ್ಬರದ ಮಳೆಯಿಂದಾಗಿ ತಂಪಿನ ವಾತಾವರಣ ಸೃಷ್ಟಿಸಿದ್ದು ರೈತರಲ್ಲಿ ಸಂತಸ ಮೂಡಿಸಿದೆ ಸಣ್ಣಪುಟ್ಟ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.