ETV Bharat / state

ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ - ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕುಂದಾನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ
ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ
author img

By

Published : Mar 26, 2021, 10:01 AM IST

ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕುಂದಾನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ಕರೆ ನೀಡಿರುವ ಭಾರತ್​ ಬಂದ್​ಗೆ ರಾಜ್ಯದಲ್ಲೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಆದರೆ, ನಗರದಲ್ಲಿ ಮಾತ್ರ ಜನಜೀವನ ಎಂದಿನಂತೆ ಸಾಗಿದೆ.

ಎಂದಿನಂತೆ ಕೆಎಸ್​ಆರ್​ಟಿಸಿ ಬಸ್, ಆಟೋ ಸಂಚಾರ ಸೇರಿದಂತೆ ವಾಹನ ಸಂಚಾರ ನಡೆಯುತ್ತಿದೆ. ಸಾರ್ವಜನಿಕರು ನಿತ್ಯದಂತೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಇದಲ್ಲದೇ ಮಹಾನಗರದಲ್ಲಿರುವ ಅಂಗಡಿ - ಮುಗ್ಗಟ್ಟುಗಳು, ಹೋಟೆಲ್​ಗಳು ಸೇರಿದಂತೆ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.

ಬೆಳಗಾವಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ಕರೆ ನೀಡಿದ್ದ ಭಾರತ್‌ ಬಂದ್‌ಗೆ ಕುಂದಾನಗರಿಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಭಾರತ್‌ ಬಂದ್‌ಗೆ ಬೆಳಗಾವಿಯಲ್ಲಿ ಮಿಶ್ರ ಪ್ರತಿಕ್ರಿಯೆ

ಸಂಯುಕ್ತ ಕಿಸಾನ್​ ಮೋರ್ಚಾ ರೈತ ಸಂಘಟನೆ ಕರೆ ನೀಡಿರುವ ಭಾರತ್​ ಬಂದ್​ಗೆ ರಾಜ್ಯದಲ್ಲೂ ಹಲವು ಸಂಘಟನೆಗಳು ಬೆಂಬಲ ಸೂಚಿಸಿದ್ದವು. ಆದರೆ, ನಗರದಲ್ಲಿ ಮಾತ್ರ ಜನಜೀವನ ಎಂದಿನಂತೆ ಸಾಗಿದೆ.

ಎಂದಿನಂತೆ ಕೆಎಸ್​ಆರ್​ಟಿಸಿ ಬಸ್, ಆಟೋ ಸಂಚಾರ ಸೇರಿದಂತೆ ವಾಹನ ಸಂಚಾರ ನಡೆಯುತ್ತಿದೆ. ಸಾರ್ವಜನಿಕರು ನಿತ್ಯದಂತೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದಾರೆ. ಇದಲ್ಲದೇ ಮಹಾನಗರದಲ್ಲಿರುವ ಅಂಗಡಿ - ಮುಗ್ಗಟ್ಟುಗಳು, ಹೋಟೆಲ್​ಗಳು ಸೇರಿದಂತೆ ಮಾರುಕಟ್ಟೆಯಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.