ETV Bharat / state

ಪೌರತ್ವ ಕಾಯ್ದೆ ಕುರಿತ ಖಾದರ್​ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ: ಸತೀಶ್ ಜಾರಕಿಹೊಳಿ - Satheesh jarakoholi talks about the Citizenship Amendment Act

ಬಿಜೆಪಿಯವರು ಹಿಂದೂ-ಮುಸ್ಲಿಂರನ್ನು ಒಡೆದು, ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ‌ಆರೋಪಿಸಿದ್ದಾರೆ.

ಮಾಜಿ ಸಚಿವ ಸತೀಶ್ ಜಾರಕಿಹೊಳಿ
ಮಾಜಿ ಸಚಿವ ಸತೀಶ್ ಜಾರಕಿಹೊಳಿ
author img

By

Published : Dec 23, 2019, 5:46 PM IST

ಬೆಳಗಾವಿ: ಬಿಜೆಪಿಯವರು ಹಿಂದೂ-ಮುಸ್ಲಿಂರನ್ನು ಒಡೆದು, ವೋಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ‌ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಿಂದುತ್ವವನ್ನು ಬಿಜೆಪಿ ಪಕ್ಷದವರು ಅಜೆಂಡಾವನ್ನಾಗಿ ಮಾಡಿಕೊಂಡಿದ್ದಾರೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಅವಶ್ಯಕತೆ ಇರಲಿಲ್ಲ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಕಾಯ್ದೆಯ ವಿರುದ್ಧ ಇಡೀ ದೇಶವೇ ಪ್ರತಿಭಟಿಸುತ್ತಿದೆ ಎಂದರು. ಕಾಂಗ್ರೆಸ್ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಅನೇಕ ಪ್ರತಿ ಪಕ್ಷಗಳು ಬೀದಿಗಳಿದು ಹೋರಾಡುತ್ತಿವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತೆ ಎಂದು ಯು.ಟಿ. ಖಾದರ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಪ್ರಸನ್ನಾನಂದ ಸ್ವಾಮೀಜಿ, ಬಿಜೆಪಿ ಸರ್ಕಾರಕ್ಕೆ ಎರಡು ತಿಂಗಳು ಗಡುವು ಕೊಟ್ಟಿದ್ದರು. ಈಗಾಗಲೇ ನಾಲ್ಕು ತಿಂಗಳು ಕಳೆದಿದೆ. ಇನ್ನೂ ಸ್ವಲ್ಪ ದಿನ ಕಾದು ನೋಡುತ್ತೇವೆ. ಅಂತಿಮವಾಗಿ ಕಳೆದ ಬಾರಿಯಂತೆ ಮತ್ತೆ ಪ್ರತಿಭಟನೆ ಮಾಡುತ್ತೇವೆ ಎಂದರು. ಸ್ವಾಮೀಜಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್ ಜಾರಕಿಹೊಳಿ

ಇನ್ನು ಮಹಾದಾಯಿ ವಿಚಾರವಾಗಿ ಮಾತನಾಡಿ, ಮೂರು ಕಡೆ ಬಿಜೆಪಿ ಸರ್ಕಾರವಿದ್ದು, ಮಹಾದಾಯಿ ಯೋಜನೆ ಜಾರಿಗೆಗೆ ಪ್ರಯತ್ನಿಸಬೇಕು ಎಂದರು. ಎನ್‌ಓಸಿ ಕೊಟ್ಟಿದ್ದನ್ನೇ ಕೇಂದ್ರ ವಿಥ್ ಡ್ರಾ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕರ್ನಾಟಕದ ‌ಪರ ಇಲ್ಲ. ಕೇಂದ್ರ ಸಚಿವರು, ಸಂಸದರು ಈ ಕುರಿತು ಯಾರು ಮಾತಾಡುತ್ತಿಲ್ಲ ಎಂದರು.

ಬೆಳಗಾವಿ: ಬಿಜೆಪಿಯವರು ಹಿಂದೂ-ಮುಸ್ಲಿಂರನ್ನು ಒಡೆದು, ವೋಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ್ ಜಾರಕಿಹೊಳಿ‌ ‌ಆರೋಪಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಹಿಂದುತ್ವವನ್ನು ಬಿಜೆಪಿ ಪಕ್ಷದವರು ಅಜೆಂಡಾವನ್ನಾಗಿ ಮಾಡಿಕೊಂಡಿದ್ದಾರೆ ಎಂದರು.

ಪೌರತ್ವ ತಿದ್ದುಪಡಿ ಕಾಯ್ದೆಯ ಅವಶ್ಯಕತೆ ಇರಲಿಲ್ಲ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಈ ಕಾಯ್ದೆಯ ವಿರುದ್ಧ ಇಡೀ ದೇಶವೇ ಪ್ರತಿಭಟಿಸುತ್ತಿದೆ ಎಂದರು. ಕಾಂಗ್ರೆಸ್ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಅನೇಕ ಪ್ರತಿ ಪಕ್ಷಗಳು ಬೀದಿಗಳಿದು ಹೋರಾಡುತ್ತಿವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತೆ ಎಂದು ಯು.ಟಿ. ಖಾದರ್ ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಬಿಜೆಪಿ ನಾಯಕರು ಬಾಯಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇನ್ನು ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಪ್ರಸನ್ನಾನಂದ ಸ್ವಾಮೀಜಿ, ಬಿಜೆಪಿ ಸರ್ಕಾರಕ್ಕೆ ಎರಡು ತಿಂಗಳು ಗಡುವು ಕೊಟ್ಟಿದ್ದರು. ಈಗಾಗಲೇ ನಾಲ್ಕು ತಿಂಗಳು ಕಳೆದಿದೆ. ಇನ್ನೂ ಸ್ವಲ್ಪ ದಿನ ಕಾದು ನೋಡುತ್ತೇವೆ. ಅಂತಿಮವಾಗಿ ಕಳೆದ ಬಾರಿಯಂತೆ ಮತ್ತೆ ಪ್ರತಿಭಟನೆ ಮಾಡುತ್ತೇವೆ ಎಂದರು. ಸ್ವಾಮೀಜಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಮಾಜಿ ಸಚಿವ ಸತೀಶ್ ಜಾರಕಿಹೊಳಿ

ಇನ್ನು ಮಹಾದಾಯಿ ವಿಚಾರವಾಗಿ ಮಾತನಾಡಿ, ಮೂರು ಕಡೆ ಬಿಜೆಪಿ ಸರ್ಕಾರವಿದ್ದು, ಮಹಾದಾಯಿ ಯೋಜನೆ ಜಾರಿಗೆಗೆ ಪ್ರಯತ್ನಿಸಬೇಕು ಎಂದರು. ಎನ್‌ಓಸಿ ಕೊಟ್ಟಿದ್ದನ್ನೇ ಕೇಂದ್ರ ವಿಥ್ ಡ್ರಾ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕರ್ನಾಟಕದ ‌ಪರ ಇಲ್ಲ. ಕೇಂದ್ರ ಸಚಿವರು, ಸಂಸದರು ಈ ಕುರಿತು ಯಾರು ಮಾತಾಡುತ್ತಿಲ್ಲ ಎಂದರು.

Intro:ದೇಶದಲ್ಲಿದ್ದವರಿಗೆ ರೇಷನ್ ಕಾರ್ಡ್ ಕೊಡಲಾಗುತ್ತಿಲ್ಲ, ಕ್ಯಾಬ್ ಅವಶ್ಯಕತೆ ಏನಿತ್ತು? ಸತೀಶ ಜಾರಕಿಹೊಳಿ‌

ಬೆಳಗಾವಿ:
ಬಿಜೆಪಿಯವರು ಹಿಂದೂ-ಮುಸ್ಲಿಂ ಧರ್ಮಿಯರನ್ನು ಒಡೆದು ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ ಜಾರಕಿಹೊಳಿ‌ ‌ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂತ್ವ ಬಿಜೆಪಿ ಅಜೆಂಡಾ.‌ ದೇಶದಲ್ಲಿ ಇದ್ದವರಿಗೆ ರೇಷನ್ ಕಾರ್ಡ್ ಕೊಡಲು ಆಗುತ್ತಿಲ್ಲ. ಪೌರತ್ವ ಕಾಯ್ದೆ ಅವಶ್ಯಕತೆ ಇರಲಿಲ್ಲ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಇಡೀ ದೇಶವೇ ಪ್ರತಿಭಟಿಸುತ್ತಿದೆ. ಕಾಂಗ್ರೆಸ್ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಅನೇಕ ಪ್ರತಿಪಕ್ಷಗಳು ಬೀದಿಗಳಿದು ಹೋರಾಡುತ್ತಿವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಪೌರತ್ವ ಕಾಯ್ದೆ ಜಾರಿಯಾದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತೇ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದರಲ್ಲಿ ತಪ್ಪೇನಿದೆ. ಬಿಜೆಪಿ ನಾಯಕರು ಬಾಯಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ಕಾಯ್ದೆಯಂತೆ ಇನ್ನೂ ಹಲವು ವಿಷಯಗಳನ್ನು ಬಿಜೆಪಿಯವರು ಮುಂದೆಯೂ ತರುತ್ತಾರೆ. ದೇಶದ ಆರ್ಥಿಕತೆ ಹಳ್ಳ ಹಿಡಿದಿದ್ದು ಜನರ ದಿಕ್ಕು ತಪ್ಪಿಸಲು ಪೌರತ್ವ ಕಾಯ್ದೆ ಮುಂದೆ ತಂದಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದವರನ್ನು ದೇಶದ್ರೋಹಿಗಳು ಅನ್ನೋಕೆ ಬಿಜೆಪಿಯವರು ಯಾರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎರಡು ತಿಂಗಳು ಗಡುವು ಕೊಟ್ಟಿದ್ದರು. ನಾಲ್ಕು ತಿಂಗಳು ಕಳೆದಿದೆ ಇನ್ನೂ ಸ್ವಲ್ಪ ದಿನ ಕಾದು ನೋಡುತ್ತೇವೆ.
ಅಂತಿಮವಾಗಿ ಕಳೆದ ಬಾರಿಯಂತೆ ಮತ್ತೆ ಪ್ರತಿಭಟನೆ ಮಾಡುತ್ತೇವೆ. ಸ್ವಾಮೀಜಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದರು.
ಮೂರು ಕಡೆ ಬಿಜೆಪಿ ಸರ್ಕಾರವಿದ್ದು, ಮಹಾದಾಯಿ ಯೋಜನೆ ಜಾರಿಗೆಗೆ ಪ್ರಯತ್ನಿಸಬೇಕು. ಎನ್‌ಒಸಿ ಕೊಟ್ಟಿದ್ದನ್ನೇ ಕೇಂದ್ರ ವಿಥ್ ಡ್ರಾ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕರ್ನಾಟಕ ‌ಪರ ಇಲ್ಲ. ಕೇಂದ್ರ ಸಚಿವರು, ಸಂಸದರು ಯಾರು ಮಾತಾಡುತ್ತಿಲ್ಲ. ಗಡಿ ವಿಚಾರದಲ್ಲೂ ಯಾರು ಮಾತಾಡುತ್ತಿಲ್ಲ. ಸರ್ಕಾರ ಅಧಿಕಾರ ಹಿಡಿಯಬೇಕಿತ್ತು ಅವರ ಅಜೆಂಡಾ ಅಷ್ಟೇ ಇತ್ತು. ಇನ್ನೂ ಮುಂದೆ ಎನೂ ಮಾಡಲ್ಲ ಜನರು ಸಂಕಷ್ಟದಲ್ಲಿರ್ತಾರೆ. ದೇಶದಲ್ಲಿ ಸಮಸ್ಯೆಗಳು ಸಾಕಷ್ಟಿವೆ. ಮೊದಲು ಈ ಕೆಲಸ ಮಾಡಬೇಕು. ದೇಶ ಸಮಾನತೆಯಿಂದ ಕಟ್ಟಿ ನಂತರ ಹಿಂದೂ ರಾಷ್ಟ ಮಾಡುವರಂತೆ. ಎರಡನೇ ಅವಧಿಗೆ ಸರ್ಕಾರ ಬಂದ ಮೇಲೆ ಬಿಜೆಪಿಯವರು ಸರಣಿ ಬಿಲ್ ಗಳನ್ನು ತರುತ್ತಿದ್ದಾರೆ ಎಂದರು.
---
KN_BGM_02_23_CAB_Implement_Satish_Jarkiholi_React_7201786

KN_BGM_02_23_CAB_Implement_Satish_Jarkiholi_React_Bt_1

KN_BGM_02_23_CAB_Implement_Satish_Jarkiholi_React_Bt_2Body:ದೇಶದಲ್ಲಿದ್ದವರಿಗೆ ರೇಷನ್ ಕಾರ್ಡ್ ಕೊಡಲಾಗುತ್ತಿಲ್ಲ, ಕ್ಯಾಬ್ ಅವಶ್ಯಕತೆ ಏನಿತ್ತು? ಸತೀಶ ಜಾರಕಿಹೊಳಿ‌

ಬೆಳಗಾವಿ:
ಬಿಜೆಪಿಯವರು ಹಿಂದೂ-ಮುಸ್ಲಿಂ ಧರ್ಮಿಯರನ್ನು ಒಡೆದು ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ ಜಾರಕಿಹೊಳಿ‌ ‌ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂತ್ವ ಬಿಜೆಪಿ ಅಜೆಂಡಾ.‌ ದೇಶದಲ್ಲಿ ಇದ್ದವರಿಗೆ ರೇಷನ್ ಕಾರ್ಡ್ ಕೊಡಲು ಆಗುತ್ತಿಲ್ಲ. ಪೌರತ್ವ ಕಾಯ್ದೆ ಅವಶ್ಯಕತೆ ಇರಲಿಲ್ಲ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಇಡೀ ದೇಶವೇ ಪ್ರತಿಭಟಿಸುತ್ತಿದೆ. ಕಾಂಗ್ರೆಸ್ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಅನೇಕ ಪ್ರತಿಪಕ್ಷಗಳು ಬೀದಿಗಳಿದು ಹೋರಾಡುತ್ತಿವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಪೌರತ್ವ ಕಾಯ್ದೆ ಜಾರಿಯಾದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತೇ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದರಲ್ಲಿ ತಪ್ಪೇನಿದೆ. ಬಿಜೆಪಿ ನಾಯಕರು ಬಾಯಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ಕಾಯ್ದೆಯಂತೆ ಇನ್ನೂ ಹಲವು ವಿಷಯಗಳನ್ನು ಬಿಜೆಪಿಯವರು ಮುಂದೆಯೂ ತರುತ್ತಾರೆ. ದೇಶದ ಆರ್ಥಿಕತೆ ಹಳ್ಳ ಹಿಡಿದಿದ್ದು ಜನರ ದಿಕ್ಕು ತಪ್ಪಿಸಲು ಪೌರತ್ವ ಕಾಯ್ದೆ ಮುಂದೆ ತಂದಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದವರನ್ನು ದೇಶದ್ರೋಹಿಗಳು ಅನ್ನೋಕೆ ಬಿಜೆಪಿಯವರು ಯಾರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎರಡು ತಿಂಗಳು ಗಡುವು ಕೊಟ್ಟಿದ್ದರು. ನಾಲ್ಕು ತಿಂಗಳು ಕಳೆದಿದೆ ಇನ್ನೂ ಸ್ವಲ್ಪ ದಿನ ಕಾದು ನೋಡುತ್ತೇವೆ.
ಅಂತಿಮವಾಗಿ ಕಳೆದ ಬಾರಿಯಂತೆ ಮತ್ತೆ ಪ್ರತಿಭಟನೆ ಮಾಡುತ್ತೇವೆ. ಸ್ವಾಮೀಜಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದರು.
ಮೂರು ಕಡೆ ಬಿಜೆಪಿ ಸರ್ಕಾರವಿದ್ದು, ಮಹಾದಾಯಿ ಯೋಜನೆ ಜಾರಿಗೆಗೆ ಪ್ರಯತ್ನಿಸಬೇಕು. ಎನ್‌ಒಸಿ ಕೊಟ್ಟಿದ್ದನ್ನೇ ಕೇಂದ್ರ ವಿಥ್ ಡ್ರಾ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕರ್ನಾಟಕ ‌ಪರ ಇಲ್ಲ. ಕೇಂದ್ರ ಸಚಿವರು, ಸಂಸದರು ಯಾರು ಮಾತಾಡುತ್ತಿಲ್ಲ. ಗಡಿ ವಿಚಾರದಲ್ಲೂ ಯಾರು ಮಾತಾಡುತ್ತಿಲ್ಲ. ಸರ್ಕಾರ ಅಧಿಕಾರ ಹಿಡಿಯಬೇಕಿತ್ತು ಅವರ ಅಜೆಂಡಾ ಅಷ್ಟೇ ಇತ್ತು. ಇನ್ನೂ ಮುಂದೆ ಎನೂ ಮಾಡಲ್ಲ ಜನರು ಸಂಕಷ್ಟದಲ್ಲಿರ್ತಾರೆ. ದೇಶದಲ್ಲಿ ಸಮಸ್ಯೆಗಳು ಸಾಕಷ್ಟಿವೆ. ಮೊದಲು ಈ ಕೆಲಸ ಮಾಡಬೇಕು. ದೇಶ ಸಮಾನತೆಯಿಂದ ಕಟ್ಟಿ ನಂತರ ಹಿಂದೂ ರಾಷ್ಟ ಮಾಡುವರಂತೆ. ಎರಡನೇ ಅವಧಿಗೆ ಸರ್ಕಾರ ಬಂದ ಮೇಲೆ ಬಿಜೆಪಿಯವರು ಸರಣಿ ಬಿಲ್ ಗಳನ್ನು ತರುತ್ತಿದ್ದಾರೆ ಎಂದರು.
---
KN_BGM_02_23_CAB_Implement_Satish_Jarkiholi_React_7201786

KN_BGM_02_23_CAB_Implement_Satish_Jarkiholi_React_Bt_1

KN_BGM_02_23_CAB_Implement_Satish_Jarkiholi_React_Bt_2Conclusion:ದೇಶದಲ್ಲಿದ್ದವರಿಗೆ ರೇಷನ್ ಕಾರ್ಡ್ ಕೊಡಲಾಗುತ್ತಿಲ್ಲ, ಕ್ಯಾಬ್ ಅವಶ್ಯಕತೆ ಏನಿತ್ತು? ಸತೀಶ ಜಾರಕಿಹೊಳಿ‌

ಬೆಳಗಾವಿ:
ಬಿಜೆಪಿಯವರು ಹಿಂದೂ-ಮುಸ್ಲಿಂ ಧರ್ಮಿಯರನ್ನು ಒಡೆದು ಓಟ್ ಬ್ಯಾಂಕ್ ಗಟ್ಟಿ ಮಾಡಿಕೊಳ್ಳಲು ಹೊರಟಿದ್ದಾರೆ ಎಂದು‌ ಮಾಜಿ ಸಚಿವ ಸತೀಶ ಜಾರಕಿಹೊಳಿ‌ ‌ಆರೋಪಿಸಿದರು.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೂತ್ವ ಬಿಜೆಪಿ ಅಜೆಂಡಾ.‌ ದೇಶದಲ್ಲಿ ಇದ್ದವರಿಗೆ ರೇಷನ್ ಕಾರ್ಡ್ ಕೊಡಲು ಆಗುತ್ತಿಲ್ಲ. ಪೌರತ್ವ ಕಾಯ್ದೆ ಅವಶ್ಯಕತೆ ಇರಲಿಲ್ಲ. ಕಾನೂನು ಮುಂದಿಟ್ಟುಕೊಂಡು ಜನರಿಗೆ ತೊಂದರೆ ಕೊಡುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ಇಡೀ ದೇಶವೇ ಪ್ರತಿಭಟಿಸುತ್ತಿದೆ. ಕಾಂಗ್ರೆಸ್ ಯಾರನ್ನೂ ದಾರಿ ತಪ್ಪಿಸುತ್ತಿಲ್ಲ. ಅನೇಕ ಪ್ರತಿಪಕ್ಷಗಳು ಬೀದಿಗಳಿದು ಹೋರಾಡುತ್ತಿವೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಪೌರತ್ವ ಕಾಯ್ದೆ ಜಾರಿಯಾದ್ರೆ ಇಡೀ ರಾಜ್ಯವೇ ಹೊತ್ತಿ ಉರಿಯುತ್ತೇ ಎಂದು ಮಾಜಿ ಸಚಿವ ಯುಟಿ ಖಾದರ್ ಹೇಳಿದ್ದರಲ್ಲಿ ತಪ್ಪೇನಿದೆ. ಬಿಜೆಪಿ ನಾಯಕರು ಬಾಯಿಗೆ ಬಂದ ಹಾಗೆ ಹೇಳಿಕೆ ಕೊಡುತ್ತಿದ್ದಾರೆ. ಪೌರತ್ವ ಕಾಯ್ದೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಪೌರತ್ವ ಕಾಯ್ದೆಯಂತೆ ಇನ್ನೂ ಹಲವು ವಿಷಯಗಳನ್ನು ಬಿಜೆಪಿಯವರು ಮುಂದೆಯೂ ತರುತ್ತಾರೆ. ದೇಶದ ಆರ್ಥಿಕತೆ ಹಳ್ಳ ಹಿಡಿದಿದ್ದು ಜನರ ದಿಕ್ಕು ತಪ್ಪಿಸಲು ಪೌರತ್ವ ಕಾಯ್ದೆ ಮುಂದೆ ತಂದಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾದವರನ್ನು ದೇಶದ್ರೋಹಿಗಳು ಅನ್ನೋಕೆ ಬಿಜೆಪಿಯವರು ಯಾರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಪ್ರಸನ್ನಾನಂದ ಸ್ವಾಮೀಜಿ ಬಿಜೆಪಿ ಸರ್ಕಾರಕ್ಕೆ ಎರಡು ತಿಂಗಳು ಗಡುವು ಕೊಟ್ಟಿದ್ದರು. ನಾಲ್ಕು ತಿಂಗಳು ಕಳೆದಿದೆ ಇನ್ನೂ ಸ್ವಲ್ಪ ದಿನ ಕಾದು ನೋಡುತ್ತೇವೆ.
ಅಂತಿಮವಾಗಿ ಕಳೆದ ಬಾರಿಯಂತೆ ಮತ್ತೆ ಪ್ರತಿಭಟನೆ ಮಾಡುತ್ತೇವೆ. ಸ್ವಾಮೀಜಿ ನೇತೃತ್ವದಲ್ಲಿ ಶೀಘ್ರವೇ ಸಭೆ ನಡೆಸಲಾಗುವುದು ಎಂದರು.
ಮೂರು ಕಡೆ ಬಿಜೆಪಿ ಸರ್ಕಾರವಿದ್ದು, ಮಹಾದಾಯಿ ಯೋಜನೆ ಜಾರಿಗೆಗೆ ಪ್ರಯತ್ನಿಸಬೇಕು. ಎನ್‌ಒಸಿ ಕೊಟ್ಟಿದ್ದನ್ನೇ ಕೇಂದ್ರ ವಿಥ್ ಡ್ರಾ ಮಾಡಿಕೊಂಡಿದೆ. ಕೇಂದ್ರ ಸರ್ಕಾರ ಕರ್ನಾಟಕ ‌ಪರ ಇಲ್ಲ. ಕೇಂದ್ರ ಸಚಿವರು, ಸಂಸದರು ಯಾರು ಮಾತಾಡುತ್ತಿಲ್ಲ. ಗಡಿ ವಿಚಾರದಲ್ಲೂ ಯಾರು ಮಾತಾಡುತ್ತಿಲ್ಲ. ಸರ್ಕಾರ ಅಧಿಕಾರ ಹಿಡಿಯಬೇಕಿತ್ತು ಅವರ ಅಜೆಂಡಾ ಅಷ್ಟೇ ಇತ್ತು. ಇನ್ನೂ ಮುಂದೆ ಎನೂ ಮಾಡಲ್ಲ ಜನರು ಸಂಕಷ್ಟದಲ್ಲಿರ್ತಾರೆ. ದೇಶದಲ್ಲಿ ಸಮಸ್ಯೆಗಳು ಸಾಕಷ್ಟಿವೆ. ಮೊದಲು ಈ ಕೆಲಸ ಮಾಡಬೇಕು. ದೇಶ ಸಮಾನತೆಯಿಂದ ಕಟ್ಟಿ ನಂತರ ಹಿಂದೂ ರಾಷ್ಟ ಮಾಡುವರಂತೆ. ಎರಡನೇ ಅವಧಿಗೆ ಸರ್ಕಾರ ಬಂದ ಮೇಲೆ ಬಿಜೆಪಿಯವರು ಸರಣಿ ಬಿಲ್ ಗಳನ್ನು ತರುತ್ತಿದ್ದಾರೆ ಎಂದರು.
---
KN_BGM_02_23_CAB_Implement_Satish_Jarkiholi_React_7201786

KN_BGM_02_23_CAB_Implement_Satish_Jarkiholi_React_Bt_1

KN_BGM_02_23_CAB_Implement_Satish_Jarkiholi_React_Bt_2
ETV Bharat Logo

Copyright © 2025 Ushodaya Enterprises Pvt. Ltd., All Rights Reserved.