ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಮತ್ತು ಚಿಕ್ಕೋಡಿ ಉಪವಿಭಾಗದಲ್ಲಿ ಕಳೆದ ರಾತ್ರಿ ಸುರಿದ ಜೋರು ಮಳೆಗೆ ರಾಯಬಾಗ ತಾಲೂಕಿನ ಮುತ್ಯಾನ ಮುಗಳಕೋಡ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ರಾತ್ರಿಯಿಡೀ ಮಳೆ ನೀರನ್ನು ಹೊರಹಾಕುತ್ತಿದ್ದರು.
ಚಿಕ್ಕೋಡಿ: ರಾತ್ರಿಯಿಡೀ ಧಾರಾಕಾರ ಮಳೆ; ಮನೆ-ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ
ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ರಾಯಬಾಗ ತಾಲೂಕಿನ ಮುತ್ಯಾನ ಮುಗಳಕೋಡ ಬೇಸರ ವ್ಯಕ್ತಪಡಿಸಿದರು.
![ಚಿಕ್ಕೋಡಿ: ರಾತ್ರಿಯಿಡೀ ಧಾರಾಕಾರ ಮಳೆ; ಮನೆ-ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ Several house-shops flooded with rain water at Belagavi](https://etvbharatimages.akamaized.net/etvbharat/prod-images/768-512-13244678-thumbnail-3x2-ckd.jpg?imwidth=3840)
ಮುತ್ಯಾನ ಮುಗಳಕೋಡ ಗ್ರಾಮದ ಅಂಗಡಿ-ಮುಂಗಟ್ಟುಗಳಿಗೆ ಚರಂಡಿ ನೀರು ನುಗ್ಗಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯೊಳಗೆ ನೀರು ಬರುತ್ತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆನಾಶ
ಚಿಕ್ಕೋಡಿ (ಬೆಳಗಾವಿ): ಮಹಾರಾಷ್ಟ್ರ ಮತ್ತು ಚಿಕ್ಕೋಡಿ ಉಪವಿಭಾಗದಲ್ಲಿ ಕಳೆದ ರಾತ್ರಿ ಸುರಿದ ಜೋರು ಮಳೆಗೆ ರಾಯಬಾಗ ತಾಲೂಕಿನ ಮುತ್ಯಾನ ಮುಗಳಕೋಡ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಇಲ್ಲಿನ ನಿವಾಸಿಗಳು ರಾತ್ರಿಯಿಡೀ ಮಳೆ ನೀರನ್ನು ಹೊರಹಾಕುತ್ತಿದ್ದರು.
ಮುತ್ಯಾನ ಮುಗಳಕೋಡ ಗ್ರಾಮದ ಅಂಗಡಿ-ಮುಂಗಟ್ಟುಗಳಿಗೆ ಚರಂಡಿ ನೀರು ನುಗ್ಗಿದೆ. ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮನೆಯೊಳಗೆ ನೀರು ಬರುತ್ತಿದೆ. ಪ್ರತಿ ಬಾರಿ ಮಳೆ ಬಂದಾಗಲೂ ಇದೇ ಪರಿಸ್ಥಿತಿ ಇರುತ್ತದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಬ್ಬಿನ ಗದ್ದೆಗೆ ಬೆಂಕಿ: ಕಿಡಿಗೇಡಿಗಳ ದುಷ್ಕೃತ್ಯಕ್ಕೆ ಲಕ್ಷಾಂತರ ಮೌಲ್ಯದ ಬೆಳೆನಾಶ