ETV Bharat / state

ಬೆಳಗಾವಿ ಜಿಲ್ಲೆಯಲ್ಲಿ ಭಾರಿ ಮಳೆ... ಪ್ರವಾಹಕ್ಕೆ ಸಿಲುಕಿದ್ದ ದಂಪತಿ ರಕ್ಷಿಸಿದ ಎಸ್​ಡಿ​ಆರ್​​ಎಫ್​ ತಂಡ

author img

By

Published : Aug 3, 2019, 2:11 AM IST

ಬೆಳಗಾವಿ ಜಿಲ್ಲೆಯಲ್ಲಿ ಎಕಾಏಕಿ ನದಿ ನೀರು ಹೆಚ್ಚಾದ ಪರಿಣಾಮ ಶಿರಗೂರು ಗ್ರಾಮ ನಡುಗಡ್ಡೆಯಂತಾಗಿದೆ. ಪ್ರವಾಹ ಬಂದು ಮನೆಯಲ್ಲಿ ಸಿಲುಕಿದ್ದ ದಂಪತಿಯನ್ನು ಎಸ್​ಡಿಆರ್​ಎಫ್​ ಸಿಬ್ಬಂದಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ.

ದಂಪತಿಗಳನ್ನು ರಕ್ಷಿಸಿದ ಎಸ್ ಡಿ ಆರ್ ಎಫ್ ತಂಡ

ಚಿಕ್ಕೋಡಿ: ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕೋಡಿ ವಿಭಾಗದ ಜನರು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ.

ಎಕಾಏಕಿ ನದಿ ನೀರು ಹೆಚ್ಚಾಗಿ ರಾಯಬಾಗ ತಾಲೂಕಿನ ಶಿರಗೂರು ಗ್ರಾಮಕ್ಕೆ ನುಗ್ಗಿರುವ ಹಿನ್ನೆಲೆ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ದಂಪತಿಯನ್ನು ಎಸ್ ಡಿ ಆರ್ ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.

ದಂಪತಿಯನ್ನು ರಕ್ಷಿಸಿದ ಎಸ್ ಡಿ ಆರ್ ಎಫ್ ತಂಡ

ಭಾರಿ ಮಳೆಯಿಂದಾಗಿ ಶಿರಗೂರು ಗ್ರಾಮ ನಡುಗಡ್ಡೆಯಂತಾಗಿದೆ. ಹೀಗಾಗಿ ಮನೆಯಿಂದ ಹೊರಬರಲಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಮೀರ್​ಸಾಬ್ ಮುಲ್ಲಾ ದಂಪತಿಯನ್ನು ರಕ್ಷಿಸಲಾಗಿದೆ.

ಚಿಕ್ಕೋಡಿ: ಕಳೆದ ಎರಡ್ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚಿಕ್ಕೋಡಿ ವಿಭಾಗದ ಜನರು ಪ್ರವಾಹದ ಭೀತಿ ಎದುರಿಸುತ್ತಿದ್ದಾರೆ.

ಎಕಾಏಕಿ ನದಿ ನೀರು ಹೆಚ್ಚಾಗಿ ರಾಯಬಾಗ ತಾಲೂಕಿನ ಶಿರಗೂರು ಗ್ರಾಮಕ್ಕೆ ನುಗ್ಗಿರುವ ಹಿನ್ನೆಲೆ ಮನೆಯಿಂದ ಹೊರಬರಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ದಂಪತಿಯನ್ನು ಎಸ್ ಡಿ ಆರ್ ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.

ದಂಪತಿಯನ್ನು ರಕ್ಷಿಸಿದ ಎಸ್ ಡಿ ಆರ್ ಎಫ್ ತಂಡ

ಭಾರಿ ಮಳೆಯಿಂದಾಗಿ ಶಿರಗೂರು ಗ್ರಾಮ ನಡುಗಡ್ಡೆಯಂತಾಗಿದೆ. ಹೀಗಾಗಿ ಮನೆಯಿಂದ ಹೊರಬರಲಾಗದೇ ಸಂಕಷ್ಟಕ್ಕೆ ಸಿಲುಕಿದ್ದ ಮೀರ್​ಸಾಬ್ ಮುಲ್ಲಾ ದಂಪತಿಯನ್ನು ರಕ್ಷಿಸಲಾಗಿದೆ.

Intro:ನಡುಗಡ್ಡೆಯಲ್ಲಿ ಸಿಲುಕಿದ್ದ ದಂಪತಿಗಳನ್ನು ರಕ್ಷಿಸಿದ ಎಸ್ ಡಿ ಆರ್ ಎಫ್ ತಂಡBody:

ಚಿಕ್ಕೋಡಿ :

ಕಳೆದೆರಡು ದಿನಗಳಿಂದ ಬಾರಿ‌ ಮಳೆಯಿಂದಾಗಿ ಪ್ರವಾಹದ ಭೀತಿಯಲ್ಲಿರುವ ಚಿಕ್ಕೋಡಿ ವಿಭಾಗದ ಜನರು, ಗುರುವಾರ ರಾತ್ರಿ ಎಕಾಏಕಿ ನದಿ ನೀರು ಹೆಚ್ಚಾಗಿದ್ದರಿಂದ ಹೊರಬರಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ದಂಪತಿಗಳನ್ನು ರಕ್ಷಿಸಿದ ಎಸ್ ಡಿ ಆರ್ ಎಫ್ ತಂಡ

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಶಿರಗೂರ ಗ್ರಾಮದ ನಡುಗಡ್ಡೆಯಲ್ಲಿ ಸಿಲುಕಿದ್ದ ಮೀರಾಸಾಬ್ ಮುಲ್ಲಾ ದಂಪತಿ ಸೇರಿ ಮಕ್ಕಳು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿದ ಎಸ್ ಡಿ ಆರ್ ಎಫ್ ತಂಡ

ಗುರುವಾರ ರಾತ್ರಿ ಎಕಾಏಕಿ ನದಿ ನೀರು ಹೆಚ್ಚಾಗಿದ್ದರಿಂದ ಹೊರಬರಲು ಸಾಧ್ಯವಾಗದ ಸ್ಥಿತಿಯಲ್ಲಿದ್ದ ಮುಲ್ಲಾ ಕುಟುಂಬವನ್ನು ಸುರಕ್ಷಿತ ಸ್ಥಳಕ್ಕೆ ಕರೆದುಕೊಂಡು ಬಂದ ಅಧಿಕಾರಿಗಳು.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.