ETV Bharat / state

ನೆರೆ ಪರಿಹಾರದ ವಿಷಯದಲ್ಲಿ ಸಿಎಂ ಸುಳ್ಳು ಹೇಳುತ್ತಿದ್ದಾರೆ: ಬಿಎಸ್​​ವೈ ಆರೋಪಕ್ಕೆ ಸಿದ್ದು ತಿರುಗೇಟು! - ಯಡಿಯೂರಪ್ಪ ವಿರುದ್ದ ಸಿದ್ದರಾಮಯ್ಯ ವಾಗ್ದಾಳಿ

ಪ್ರವಾಹ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರಿಗೆ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Oct 30, 2019, 12:58 PM IST

Updated : Oct 30, 2019, 1:42 PM IST

ಬೆಳಗಾವಿ: ನೆರೆ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರವಾಹ ಪರಿಹಾರ ವಿಚಾರವಾಗಿ ಖ್ಯಮಂತ್ರಿಗಳು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ: ಸಿಎಂ ವಿರುದ್ದ ಸಿದ್ದು ಕಿಡಿ

ಪುಕ್ಕಟೆ ಪ್ರಚಾರಕ್ಕಾಗಿ ಪರಿಹಾರ ಕೊಟ್ಟಿಲ್ಲ ಎಂಬ ಸಿಎಂ ಬಿಎಸ್​ವೈ ಹೇಳಿಕೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಜನರು ತಮ್ಮ ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಆಗ ಜನರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ ಎಂದರು.

ಯಡಿಯೂರಪ್ಪ ಜನರ ಬಳಿ ಬಂದು ಭೇಟಿಯಾದ ನಂತರ ಮಾತನಾಡಲಿ. ವಾಸ್ತವ ಗೊತ್ತಿಲ್ಲದೇ ಬೆಂಗಳೂರಲ್ಲಿ ಕುಳಿತು ಹೇಳಿಕೆ ಕೊಟ್ಟರೆ ಅದು ಸತ್ಯ ಅಲ್ಲ ಎಂದು ಕಿಡಿ ಕಾರಿದರು.

ಬೆಳಗಾವಿ: ನೆರೆ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಪ್ರವಾಹ ಪರಿಹಾರ ವಿಚಾರವಾಗಿ ಖ್ಯಮಂತ್ರಿಗಳು ರಾಜ್ಯದ ಜನರಿಗೆ ಸುಳ್ಳು ಹೇಳುತ್ತಿದ್ದಾರೆ: ಸಿಎಂ ವಿರುದ್ದ ಸಿದ್ದು ಕಿಡಿ

ಪುಕ್ಕಟೆ ಪ್ರಚಾರಕ್ಕಾಗಿ ಪರಿಹಾರ ಕೊಟ್ಟಿಲ್ಲ ಎಂಬ ಸಿಎಂ ಬಿಎಸ್​ವೈ ಹೇಳಿಕೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಜನರು ತಮ್ಮ ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಆಗ ಜನರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ ಎಂದರು.

ಯಡಿಯೂರಪ್ಪ ಜನರ ಬಳಿ ಬಂದು ಭೇಟಿಯಾದ ನಂತರ ಮಾತನಾಡಲಿ. ವಾಸ್ತವ ಗೊತ್ತಿಲ್ಲದೇ ಬೆಂಗಳೂರಲ್ಲಿ ಕುಳಿತು ಹೇಳಿಕೆ ಕೊಟ್ಟರೆ ಅದು ಸತ್ಯ ಅಲ್ಲ ಎಂದು ಕಿಡಿ ಕಾರಿದರು.

Intro:ಯಡಿಯೂರಪ್ಪ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ; ಸಿಎಂಗೆ ಸಿದ್ದು ಗುದ್ದು

ಬೆಳಗಾವಿ:
ಪ್ರವಾಹ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದು ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟರು.
ಪುಕ್ಸೆಟ್ಟೆ ಪ್ರಚಾರಕ್ಕಾಗಿ ಪರಿಹಾರ ಕೊಟ್ಟಿಲ್ಲ‌ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಜನರು ತಮ್ಮ ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಆಗ ಜನರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ. ಯಡಿಯೂರಪ್ಪ ಜನರ ಬಳಿ ಬಂದು ಭೇಟಿಯಾದ ನಂತರ ಮಾತನಾಡಲಿ. ವಾಸ್ತವ ಗೊತ್ತಿಲ್ಲದೆ ಬೆಂಗಳೂರಲ್ಲಿ ಕುಳಿತು ಸ್ಟೆಟ್ಮೆಂಟ್ ಕೊಟ್ಟರೆ ಅದು ಸತ್ಯ ಅಲ್ಲ. ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ‌ಕೊಟ್ಟರು.
--
KN_BGM_01_30_BSY_Siddu_tirugetu_7201786Body:ಯಡಿಯೂರಪ್ಪ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ; ಸಿಎಂಗೆ ಸಿದ್ದು ಗುದ್ದು

ಬೆಳಗಾವಿ:
ಪ್ರವಾಹ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದು ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟರು.
ಪುಕ್ಸೆಟ್ಟೆ ಪ್ರಚಾರಕ್ಕಾಗಿ ಪರಿಹಾರ ಕೊಟ್ಟಿಲ್ಲ‌ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಜನರು ತಮ್ಮ ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಆಗ ಜನರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ. ಯಡಿಯೂರಪ್ಪ ಜನರ ಬಳಿ ಬಂದು ಭೇಟಿಯಾದ ನಂತರ ಮಾತನಾಡಲಿ. ವಾಸ್ತವ ಗೊತ್ತಿಲ್ಲದೆ ಬೆಂಗಳೂರಲ್ಲಿ ಕುಳಿತು ಸ್ಟೆಟ್ಮೆಂಟ್ ಕೊಟ್ಟರೆ ಅದು ಸತ್ಯ ಅಲ್ಲ. ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ‌ಕೊಟ್ಟರು.
--
KN_BGM_01_30_BSY_Siddu_tirugetu_7201786Conclusion:ಯಡಿಯೂರಪ್ಪ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ; ಸಿಎಂಗೆ ಸಿದ್ದು ಗುದ್ದು

ಬೆಳಗಾವಿ:
ಪ್ರವಾಹ ಪರಿಹಾರ ವಿಚಾರವಾಗಿ ಮುಖ್ಯಮಂತ್ರಿಗಳು ರಾಜ್ಯದ ಜನರಿಗೆ ಸತ್ಯ ಬಿಟ್ಟು ಸುಳ್ಳು ಹೇಳುತ್ತಿದ್ದಾರೆ ಎಂದು ಯಡಿಯೂರಪ್ಪ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟರು.
ಪುಕ್ಸೆಟ್ಟೆ ಪ್ರಚಾರಕ್ಕಾಗಿ ಪರಿಹಾರ ಕೊಟ್ಟಿಲ್ಲ‌ ಎಂಬ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಹೇಳಿಕೆಗೆ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ನಾನು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದೆ. ಜನರು ತಮ್ಮ ಕಷ್ಟಗಳನ್ನು ತೋಡಿಕೊಂಡಿದ್ದಾರೆ. ಆಗ ಜನರು ಹೇಳಿದ್ದನ್ನೇ ನಾನು ಹೇಳುತ್ತಿದ್ದೇನೆ. ಯಡಿಯೂರಪ್ಪ ಜನರ ಬಳಿ ಬಂದು ಭೇಟಿಯಾದ ನಂತರ ಮಾತನಾಡಲಿ. ವಾಸ್ತವ ಗೊತ್ತಿಲ್ಲದೆ ಬೆಂಗಳೂರಲ್ಲಿ ಕುಳಿತು ಸ್ಟೆಟ್ಮೆಂಟ್ ಕೊಟ್ಟರೆ ಅದು ಸತ್ಯ ಅಲ್ಲ. ಸಿಎಂ ಯಡಿಯೂರಪ್ಪ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ‌ಕೊಟ್ಟರು.
--
KN_BGM_01_30_BSY_Siddu_tirugetu_7201786
Last Updated : Oct 30, 2019, 1:42 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.