ETV Bharat / state

ಏಯ್‌ ಹರಗಾ.. ಏಯ್‌ ಹರಗಾ... ಅಥಣಿ ಭಾಗದಲ್ಲಿ ಬಿತ್ತನೆ ಚುರುಕು.. ರೈತರ ಮೊಗದಲ್ಲಿ ಮಂದಹಾಸ.. - undefined

ಅಥಣಿ ಭಾಗದ ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ.

ಬಿತ್ತನೆ ಕಾರ್ಯ
author img

By

Published : Jul 14, 2019, 3:41 PM IST


ಚಿಕ್ಕೋಡಿ: ಜೂನ್ ಮೊದಲ ವಾರದಲ್ಲಿ ವಾಡಿಕೆಯಂತೆ ಪ್ರಾರಂಭವಾಗಬೇಕಾಗಿದ್ದ ಮಳೆ‌‌ ಕೈಕೊಟ್ಟಿದ್ದರಿಂದ ಮಂಕಾಗಿದ್ದ ರೈತರ ಮೊಗದಲ್ಲಿ ಈಗ ಹರ್ಷ ಮೂಡಿದೆ. ಒಳ್ಳೇ ಮಳೆಯಾಗ್ತಿರುವುದರಿಂದ ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ.

ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಮುಂಗಾರು ತಡವಾಗಿತ್ತು. ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಸಿಲಿನ ತಾಪಕ್ಕೆ ಕೃಷ್ಣೆ ಸಂಪೂರ್ಣ ಬರಿದಾಗಿತ್ತು. ಇದರಿಂದ ಕಂಗೆಟ್ಟ ಅಥಣಿ ಭಾಗದ ರೈತರು ಈಗ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಏಯ್‌ ಹರಗಾ.. ಏಯ್‌ ಹರಗಾ.. ಬಿರುಸುಗೊಂಡ ಬಿತ್ತನೆ ಕಾರ್ಯ..

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಗಡಿಭಾಗದಲ್ಲಿ ಭೂಮಿ ಹದವಾಗುವಂತೆ ಮಳೆ ಸುರಿದಿದೆ. ಮುಂಗಾರು ಪೂರ್ವ ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆಗೆ ಸ್ವಲ್ಪ ಪ್ರಮಾಣದಲ್ಲಿ ಹಿನ್ನಡೆಯಾಗಿದ್ದು, ಈಗ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಜೊತೆಗೆ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ‌‌ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಬಿತ್ತನೆ ಮಾಡಿ ನೀರು ಬಿಡಲು ಅನಕೂಲಕರವಾಗಿದೆ. ನದಿಯ ಸುತ್ತಮುತ್ತಲಿನ ಕಬ್ಬು ಬೆಳೆದ ರೈತರಿಗೂ ಇದರಿಂದ ಅನುಕೂಲವಾಗಲಿದೆ.


ಚಿಕ್ಕೋಡಿ: ಜೂನ್ ಮೊದಲ ವಾರದಲ್ಲಿ ವಾಡಿಕೆಯಂತೆ ಪ್ರಾರಂಭವಾಗಬೇಕಾಗಿದ್ದ ಮಳೆ‌‌ ಕೈಕೊಟ್ಟಿದ್ದರಿಂದ ಮಂಕಾಗಿದ್ದ ರೈತರ ಮೊಗದಲ್ಲಿ ಈಗ ಹರ್ಷ ಮೂಡಿದೆ. ಒಳ್ಳೇ ಮಳೆಯಾಗ್ತಿರುವುದರಿಂದ ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ.

ಅಥಣಿ ತಾಲೂಕಿನ ವ್ಯಾಪ್ತಿಯಲ್ಲಿ ಮುಂಗಾರು ತಡವಾಗಿತ್ತು. ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಸಿಲಿನ ತಾಪಕ್ಕೆ ಕೃಷ್ಣೆ ಸಂಪೂರ್ಣ ಬರಿದಾಗಿತ್ತು. ಇದರಿಂದ ಕಂಗೆಟ್ಟ ಅಥಣಿ ಭಾಗದ ರೈತರು ಈಗ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಏಯ್‌ ಹರಗಾ.. ಏಯ್‌ ಹರಗಾ.. ಬಿರುಸುಗೊಂಡ ಬಿತ್ತನೆ ಕಾರ್ಯ..

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಗಡಿಭಾಗದಲ್ಲಿ ಭೂಮಿ ಹದವಾಗುವಂತೆ ಮಳೆ ಸುರಿದಿದೆ. ಮುಂಗಾರು ಪೂರ್ವ ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆಗೆ ಸ್ವಲ್ಪ ಪ್ರಮಾಣದಲ್ಲಿ ಹಿನ್ನಡೆಯಾಗಿದ್ದು, ಈಗ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಜೊತೆಗೆ ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಭಾರಿ‌‌ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದೆ. ಇದರಿಂದ ಬಿತ್ತನೆ ಮಾಡಿ ನೀರು ಬಿಡಲು ಅನಕೂಲಕರವಾಗಿದೆ. ನದಿಯ ಸುತ್ತಮುತ್ತಲಿನ ಕಬ್ಬು ಬೆಳೆದ ರೈತರಿಗೂ ಇದರಿಂದ ಅನುಕೂಲವಾಗಲಿದೆ.

Intro:ಅಥಣಿ ಗಡಿಭಾಗದಲ್ಲಿ ಪ್ರಾರಂಭವಾದ ಬಿತ್ತನೆBody:

ಚಿಕ್ಕೋಡಿ :
ಸ್ಟೋರಿ

ಜೂನ ಮೊದಲ ವಾರದಲ್ಲಿ ವಾಡಿಕೆಯಂತೆ ಪ್ರಾರಂಭವಾಗಬೇಕಾಗಿದ್ದ ಮಳೆ‌‌ ಕೈಕೊಟ್ಟಿದ್ದರಿಂದ, ಮಂಕಾಗಿದ್ದ ರೈತರ ಮೊಗದಲ್ಲಿ ಈಗ ಹರ್ಷ ಮೂಡಿದ್ದು, ರೈತರು ಹೊಲಗಳತ್ತ ಮುಖ ಮಾಡಿ ಭರದಿಂದ ಬಿತ್ತನೆ ಕಾರ್ಯ ಪ್ರಾರಂಭಿಸಿದ್ದಾರೆ.

ಕುಗ್ಗಿದ ಮಳೆ ಪ್ರಮಾಣ :

ಅಥಣಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ವಾಡಿಕೆಯಂತೆ ಮಳೆಯಾಗದೆ ಇರುವುದರಿಂದ ಕಳೆದ ಮೂರ್ನಾಲ್ಕು ತಿಂಗಳಿನಿಂದ ಬಿಸಿಲಿನ ತಾಪಕ್ಕೆ ಹಾಗೂ ಕೃಷ್ಣೆ ಸಂಪೂರ್ಣ ಬತ್ತಿದ್ದರಿಂದ ಕೆಂಗಟ್ಟ ಅಥಣಿ ಭಾಗದ ರೈತರು ಈಗ ಸ್ವಲ್ಪ ಪ್ರಮಾಣದಲ್ಲಿ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ.

ಸತತ ಬರದಿಂದ ಕೆಂಗಟ್ಟ ರೈತರು :

ಕಳೆದ ಹಾಗೂ ಪ್ರಸಕ್ತ ವರ್ಷವೂ ಬರ ಬಿದ್ದು ಕೃಷಿ ಚಟುವಟಿಕೆಗಳು ಸ್ಥಗಿತಗೊಂಡಿದ್ದವು ಈ ಬಾರಿ ಜುಲೈ ಮೊದಲ ವಾರದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಮಳೆರಾಯ ಕೃಪೆತೊರಿದ್ದು ಮಳೆಗಾಗಿ ಪ್ರಾರ್ಥಿಸಿ ರೈತರು ಪೂಜೆ ಹವನ ಮಾಡಿಸಿದ್ದು ಫಲಕಾರಿಯಾಗಿವೆ. ಅದರಂತೆ ಕಾಲುವೆಗಳ ಮುಖಾಂತರ ನೀರು ಬಿಡುಗಡೆ ಮಾಡಿದ್ದರಿಂದ ಬಾವಿ, ಬೊರವೆಲ್ ಗಳಿಗೆ ಸ್ವಲ್ಪ ಪ್ರಮಾಣದಲ್ಲಿ ತುಂಬಿಕೊಂಡಿದ್ದು ರೈತರು ಬಿತ್ತನೆಗೆ ಮುಂದಾಗಿದ್ದಾರೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಗಡಿಭಾಗದಲ್ಲಿ ಭೂಮಿ ಹಸಿಯಾಗುವಂತೆ ಮಳೆ ಸುರಿದಿದ್ದು ರೈತರ‌ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಒಟ್ಟಾರೆ ಮುಂಗಾರು ಪೂರ್ವ ಮಳೆ ಕೈ ಕೊಟ್ಟಿದ್ದರಿಂದ ಬಿತ್ತನೆಗೆ ಸ್ವಲ್ಪ ಪ್ರಮಾಣದಲ್ಲಿ ಹಿನ್ನಡೆಯಾಗಿದ್ದು, ಈಗ ರೈತರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ಅದರ ಜೊತೆಗೆ ಮಹಾರಾಷ್ಟ್ರದ ಘಟ್ಟ ಪ್ರದೇಶದಲದಲ್ಲಿ ಬಾರಿ‌‌ ಪ್ರಮಾಣದಲ್ಲಿ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು ಇದರಿಂದ ಬಿತ್ತನೆ ಮಾಡಿ ನೀರು ಬಿಡಲು ಅನಕೂಲಕರವಾಗಿದೆ. ನದಿಯ ಸುತ್ತಮುತ್ತಲಿನ ಕಬ್ಬು ಬೆಳೆದ ರೈತರಿಗೂ ಅನಕೂಲವಾಗಿದೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.