ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿಯವರು ನರೇಂದ್ರ ಮೋದಿ ನೀಡಿದ ಜನತಾ ಕರ್ಫ್ಯೂಗೆ ಕರೆಗೆ ಬೆಂಬಲ ವ್ಯಕ್ತಪಡಿಸಿ ಕುಟುಂಬದೊಂದಿಗೆ ಕಾಲ ಕಳೆದರು.
ಕರ್ಫ್ಯೂಗೆ ಬೆಂಬಲ ನೀಡಿದ ಸಮಸ್ತ ಜನತೆಗೆ ಧನ್ಯವಾದ ತಿಳಿಸಿದ ಕೇಂದ್ರ ಸಚಿವ ಸುರೇಶ್ ಅಂಗಡಿ - central minister Suresh Angadi
ಕೇಂದ್ರ ಸಚಿವ ಸುರೇಶ್ ಅಂಗಡಿಯವರು ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂ ಬೆಂಬಲಿಸಿ ಕುಟುಂಬದೊಂದಿಗೆ ಕಾಲ ಕಳೆದರು. ಹಾಗೆ ಕರ್ಫ್ಯೂಗೆ ಬೆಂಬಲ ನೀಡಿದ ಬೆಳಗಾವಿ ಸೇರಿದಂತೆ ದೇಶದ ಜನರಿಗೆ ಧನ್ಯವಾದ ತಿಳಿಸಿದರು.
ಕರ್ಫ್ಯೂಗೆ ಬೆಂಬಲ ನೀಡಿದ ಸಮಸ್ತ ಜನರಿಗೆ ಧನ್ಯವಾದ: ಸುರೇಶ ಅಂಗಡಿ
ಬೆಳಗಾವಿ: ಕೇಂದ್ರ ಸಚಿವ ಸುರೇಶ್ ಅಂಗಡಿಯವರು ನರೇಂದ್ರ ಮೋದಿ ನೀಡಿದ ಜನತಾ ಕರ್ಫ್ಯೂಗೆ ಕರೆಗೆ ಬೆಂಬಲ ವ್ಯಕ್ತಪಡಿಸಿ ಕುಟುಂಬದೊಂದಿಗೆ ಕಾಲ ಕಳೆದರು.
Last Updated : Mar 22, 2020, 6:47 PM IST