ETV Bharat / state

ಸರ್ಕಾರದ ವಿರುದ್ಧ ಹೆಚ್.ವಿಶ್ವನಾಥ್ ಗರಂ: ಪ್ರತಿಕ್ರಿಯೆ ನೀಡಲು ಗೃಹ ಸಚಿವ ಬೊಮ್ಮಾಯಿ ನಕಾರ

author img

By

Published : Dec 1, 2020, 3:14 PM IST

Updated : Dec 1, 2020, 3:42 PM IST

ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗರಂ ಆಗಿರುವ ವಿಚಾರವಾಗಿ, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕಳೆದ ಐದು ದಿನಗಳಿಂದ ಪ್ರವಾಸದಲ್ಲಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರದ ವಿರುದ್ಧ ಹೆಚ್.ವಿಶ್ವನಾಥ್ ಗರಂ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಗೃಹ ಸಚಿವ
ಸರ್ಕಾರದ ವಿರುದ್ಧ ಹೆಚ್.ವಿಶ್ವನಾಥ್ ಗರಂ ವಿಚಾರಕ್ಕೆ ಪ್ರತಿಕ್ರಿಯಿಸಲು ನಿರಾಕರಿಸಿದ ಗೃಹ ಸಚಿವ

ಬೆಳಗಾವಿ: ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗರಂ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತೆರಳಿದ್ದಾರೆ.

ಪ್ರತಿಕ್ರಿಯೆ ನೀಡಲು ಗೃಹ ಸಚಿವ ಬೊಮ್ಮಾಯಿ ನಕಾರ

ನಗರದ ಎಸ್ಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊರಗೆ ಬರುತ್ತಿದ್ದಂತೆ ಮಾಧ್ಯಮದವರು ಹೆಚ್.ವಿಶ್ವನಾಥ್ ಹೇಳಿಕೆ ಕುರಿತಾಗಿ ಕೇಳಿದ ಪ್ರಶ್ನೆಗೆ‌ ಗೃಹ ಸಚಿವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕಳೆದ ಐದು ದಿನಗಳಿಂದ ಪ್ರವಾಸದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಹೆಚ್​.ವಿಶ್ವನಾಥ್ ಅವರನ್ನು ಸಚಿವರ ಪಟ್ಟಿಯಿಂದ ತೆಗೆಸಿದ ಬಗ್ಗೆ ನನಗೆ ಮಾಹಿತಿ ಇಲ್ಲ: ಆನಂದ್‌ ಮಾಮನಿ

ಆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ಆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾತನಾಡಲ್ಲ. ನೋ ಕಮೆಂಟ್ಸ್ ಎಂದು ಹೇಳಿ ತೆರಳಿದ್ದಾರೆ.

ಬೆಳಗಾವಿ: ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಸರ್ಕಾರದ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಗರಂ ಆಗಿರುವ ವಿಚಾರವಾಗಿ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತೆರಳಿದ್ದಾರೆ.

ಪ್ರತಿಕ್ರಿಯೆ ನೀಡಲು ಗೃಹ ಸಚಿವ ಬೊಮ್ಮಾಯಿ ನಕಾರ

ನಗರದ ಎಸ್ಪಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಹೊರಗೆ ಬರುತ್ತಿದ್ದಂತೆ ಮಾಧ್ಯಮದವರು ಹೆಚ್.ವಿಶ್ವನಾಥ್ ಹೇಳಿಕೆ ಕುರಿತಾಗಿ ಕೇಳಿದ ಪ್ರಶ್ನೆಗೆ‌ ಗೃಹ ಸಚಿವರು, ಆ ಬಗ್ಗೆ ನನಗೆ ಗೊತ್ತಿಲ್ಲ. ನಾನು ಕಳೆದ ಐದು ದಿನಗಳಿಂದ ಪ್ರವಾಸದಲ್ಲಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಹೆಚ್​.ವಿಶ್ವನಾಥ್ ಅವರನ್ನು ಸಚಿವರ ಪಟ್ಟಿಯಿಂದ ತೆಗೆಸಿದ ಬಗ್ಗೆ ನನಗೆ ಮಾಹಿತಿ ಇಲ್ಲ: ಆನಂದ್‌ ಮಾಮನಿ

ಆ ಬಗ್ಗೆ ನನಗೇನೂ ಮಾಹಿತಿ ಇಲ್ಲ. ಆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಾತನಾಡಲ್ಲ. ನೋ ಕಮೆಂಟ್ಸ್ ಎಂದು ಹೇಳಿ ತೆರಳಿದ್ದಾರೆ.

Last Updated : Dec 1, 2020, 3:42 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.