ETV Bharat / state

ತ್ರಿಬಲ್​ ರೈಡ್​ ತಂದ ಸಾವು... ರಸ್ತೆ  ಡಿವೈಡರ್​ಗೆ​ ಬೈಕ್​ಡಿಕ್ಕಿಯಾಗಿ ಮೂವರ ದುರ್ಮರಣ - ಮೂವರು ಯುವಕರು

ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ  ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್​ ರೈಡ್​
author img

By

Published : Mar 2, 2019, 1:40 PM IST

ಚಿಕ್ಕೋಡಿ: ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್​ ರೈಡ್​

ನಿಂಗಪ್ಪ ಮುಂಜಿ (22), ಪರಶುರಾಮ ಮಾದರ (20), ಮುಬಾರಕ್ ಪಠಾಣ (25) ಮೃತರು. ಇವರು ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಮೀರಜ್​ ಪಟ್ಟಣದಿಂದ ಕೊಡಗನೂರು ಗ್ರಾಮಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದ್ದು, ಆಯಾ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನಿಂದ ಕುಟುಂಬದ ಪಾಲಕರ ನೋವು, ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಮಹಾರಾಷ್ಟ್ರದ ಮಿರಜ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕೋಡಿ: ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.

ತ್ರಿಬಲ್​ ರೈಡ್​

ನಿಂಗಪ್ಪ ಮುಂಜಿ (22), ಪರಶುರಾಮ ಮಾದರ (20), ಮುಬಾರಕ್ ಪಠಾಣ (25) ಮೃತರು. ಇವರು ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಮೀರಜ್​ ಪಟ್ಟಣದಿಂದ ಕೊಡಗನೂರು ಗ್ರಾಮಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದ್ದು, ಆಯಾ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನಿಂದ ಕುಟುಂಬದ ಪಾಲಕರ ನೋವು, ಆಕ್ರಂದನ ಮುಗಿಲು ಮುಟ್ಟಿದೆ.

ಈ ಕುರಿತು ಮಹಾರಾಷ್ಟ್ರದ ಮಿರಜ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:Body:

ಟಾಪ್​18, ಸ್ಟೇಟ್18

ಫೇಸ್​ಬುಕ್ ಹಾಕಿ



ತ್ರಿಬಲ್​ ರೈಡ್​ ತಂದ ಸಾವು... ರಸ್ತೆ  ಡಿವೈಡರ್​ಗೆ​ ಬೈಕ್​ಡಿಕ್ಕಿಯಾಗಿ ಮೂವರ ದುರ್ಮರಣ



ಚಿಕ್ಕೋಡಿ: ಒಂದೇ ಬೈಕಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಯುವಕರು ರಸ್ತೆ ವಿಭಜಕಕ್ಕೆ ಡಿಕ್ಕಿಹೊಡೆದ  ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಅಥಣಿ ತಾಲೂಕಿನ ಕೊಡಗನೂರು ಗ್ರಾಮದಲ್ಲಿ ನಡೆದಿದೆ.



ನಿಂಗಪ್ಪ ಮುಂಜಿ (22),  ಪರಶುರಾಮ ಮಾದರ (20), ಮುಬಾರಕ್ ಪಠಾಣ (25) ಮೃತರು. ಇವರು ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಮೀರಜ್​ ಪಟ್ಟಣದಿಂದ ಕೊಡಗನೂರು ಗ್ರಾಮಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದ್ದು, ಆಯಾ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸಾವಿನಿಂದ ಕುಟುಂಬದ ಪಾಲಕರ ನೋವು, ಆಕ್ರಂದನ ಮುಗಿಲು ಮುಟ್ಟಿದೆ.



ಈ ಕುರಿತು ಮಹಾರಾಷ್ಟ್ರದ ಮಿರಜ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





 


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.