ETV Bharat / state

ನಾಳೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ - ಮಹಾರಾಷ್ಟ್ರದ ಕೊಯ್ನಾ ಜಲಾಶಯ

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯದಿಂದ 2,100 ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡುವುದರಿಂದ ಚಿಕ್ಕೋಡಿ ಭಾಗದ ಕೆಳಹಂತದ ಹಳ್ಳಿಗಳಿಗೆ ಹೈ-ಅಲರ್ಟ್ ಘೋಷಿಸಲಾಗಿದೆ.

ಕೃಷ್ಣಾ ನದಿಗೆ ನೀರು ಬಿಡುವುದಾಗಿ ಚಿಕ್ಕೋಡಿ ತಹಶೀಲ್ದಾರ ಸೂಚನೆ
author img

By

Published : Jul 31, 2019, 11:27 PM IST

ಚಿಕ್ಕೋಡಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನಾಳೆ ನೀರು ಬಿಡುಗಡೆ ಮಾಡುತ್ತಿರುವ ಕಾರಣ, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಹೈ-ಅಲರ್ಟ್​ ಘೋಷಿಸಿದ್ದಾರೆ.

ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ

ಗುರುವಾರ ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯದಿಂದ 2,100 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದರಿಂದ ಚಿಕ್ಕೋಡಿ ಭಾಗದ ಕೆಳಹಂತದ ಹಳ್ಳಿಗಳಿಗೆ ಹೈ-ಅಲರ್ಟ್​ ಆಗಿರುವಂತೆ ಚಿಕ್ಕೋಡಿ ತಹಶೀಲ್ದಾರ ಸಂತೋಷ ಬಿರಾದರ ಸೂಚಿಸಿದ್ದಾರೆ.

ಕೋಯ್ನಾ ಜಲಾಶಯ ಶೇ. 75% ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಿಡಲಾಗುತ್ತಿದ್ದು ಈಗಾಗಲೇ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ಸ್ ನೀರು ಮಹಾರಾಷ್ಟ್ರ ದಿಂದ ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Water released to the Koina reservoir
ಕೃಷ್ಣಾ ನದಿಗೆ ನೀರು ಬಿಡುವುದಾಗಿ ಚಿಕ್ಕೋಡಿ ತಹಶೀಲ್ದಾರ ಸೂಚನೆ

ಚಿಕ್ಕೋಡಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನಾಳೆ ನೀರು ಬಿಡುಗಡೆ ಮಾಡುತ್ತಿರುವ ಕಾರಣ, ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಅಧಿಕಾರಿಗಳು ಹೈ-ಅಲರ್ಟ್​ ಘೋಷಿಸಿದ್ದಾರೆ.

ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ

ಗುರುವಾರ ಬೆಳಗ್ಗೆ 8 ಗಂಟೆಗೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯದಿಂದ 2,100 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗುತ್ತಿದ್ದು, ಇದರಿಂದ ಚಿಕ್ಕೋಡಿ ಭಾಗದ ಕೆಳಹಂತದ ಹಳ್ಳಿಗಳಿಗೆ ಹೈ-ಅಲರ್ಟ್​ ಆಗಿರುವಂತೆ ಚಿಕ್ಕೋಡಿ ತಹಶೀಲ್ದಾರ ಸಂತೋಷ ಬಿರಾದರ ಸೂಚಿಸಿದ್ದಾರೆ.

ಕೋಯ್ನಾ ಜಲಾಶಯ ಶೇ. 75% ಭರ್ತಿಯಾಗಿದ್ದು, ಈ ಹಿನ್ನೆಲೆಯಲ್ಲಿ ನೀರು ಬಿಡಲಾಗುತ್ತಿದ್ದು ಈಗಾಗಲೇ ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ಸ್ ನೀರು ಮಹಾರಾಷ್ಟ್ರ ದಿಂದ ಹರಿದು ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Water released to the Koina reservoir
ಕೃಷ್ಣಾ ನದಿಗೆ ನೀರು ಬಿಡುವುದಾಗಿ ಚಿಕ್ಕೋಡಿ ತಹಶೀಲ್ದಾರ ಸೂಚನೆ
Intro:ನಾಳೆ ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆBody:

ಚಿಕ್ಕೋಡಿ :

ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನಾಳೆ ನೀರು ಬಿಡುಗಡೆ ಮಾಡುತ್ತಿರುವುದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ ಘೋಷಿಸಿದ ಅಧಿಕಾರಿಗಳು.

ಗುರುವಾರ ಬೆಳಿಗ್ಗೆ 8 ಘಂಟೆಗೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕೋಯ್ನಾ ಜಲಾಶಯದಿಂದ 2100 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಬಿಡುಗಡೆ ಮಾಡುವುದರಿಂದ ಚಿಕ್ಕೋಡಿ ಭಾಗದ ಕೆಳಹಂತದ ಹಳ್ಳಿಗಳಿಗೆ ಹೈ ಅಲರ್ಟ ಆಗಿರಿ ಎಂದು ಚಿಕ್ಕೋಡಿ ತಹಶೀಲ್ದಾರ ಸಂತೋಷ ಬಿರಾದರ ಘೋಷಣೆ ಮಾಡಿದ್ದಾರೆ

ಕೋಯ್ನಾ ಜಲಾಶಯ ಶೇ 75% ಭರ್ತಿಯಾಗಿದ್ದು, ಆ ಹಿನ್ನೆಲೆಯಲ್ಲಿ ನೀರು ಬಿಡಲಾಗುತ್ತಿದ್ದು ಈಗಾಗಲೇ
ಚಿಕ್ಕೋಡಿ ತಾಲೂಕಿನ ಕೃಷ್ಣಾ ನದಿಗೆ ಸುಮಾರು 2 ಲಕ್ಷ ಕ್ಯೂಸೆಕ್ಸ್ ನೀರು ಮಹಾರಾಷ್ಟ್ರ ದಿಂದ ಹರಿದು ಬರತಾ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Conclusion:ಸಂಜಯ ಕೌಲಗಿ
ಚಿಕ್ಕೋಡಿ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.