ETV Bharat / state

ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮಡಿದ ವೀರ ಯೋಧರಿಗೆ ಶ್ರದ್ದಾಂಜಲಿ!

author img

By

Published : Feb 15, 2020, 3:54 AM IST

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಮಡಿದ ವೀರ ಯೋಧರಿಗೆ ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು.

pulwama-terrorist-attacks
pulwama-terrorist-attacks

ಚಿಕ್ಕೋಡಿ : ಕಳೆದ ವರ್ಷ ಭಾರತೀಯ ವೀರ ಯೋದರನ್ನು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಕಳೆದುಕೊಂಡ ದಿನವನ್ನು ಕರಾಳ ದಿನಾಚರಣೆಯನ್ನಾಗಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಚರಿಸಲಾಯಿತು.

ವೀರ ಯೋಧರಿಗೆ ಶ್ರದ್ದಾಂಜಲಿ

ಕಳೆದ ವರ್ಷ ಜಮ್ಮು-ಕಾಶ್ಮೀರನಲ್ಲಿ ನಡೆದ ಘಟನೆಯಲ್ಲಿ ಸಿಆರ್​ಎಫ್​ಸಿ ವೀರ ಯೋಧರನ್ನು ಕರೆದೊಯುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಹಿನ್ನೆಲೆ 40 ಭಾರತೀಯ ವೀರ ಯೋಧರು ಬಲಿಯಾಗಿದ್ದರು. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಯೋಧರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಧುಪದಾಳ ಗ್ರಾಮದ ಯುವಕರು ಗಣಪತಿ ಸರ್ಕಲ್​ನಲ್ಲಿ ಕ್ಯಾಂಡಲ್ ಹಿಡಿದು ಮಡಿದ ಸೈನಿಕರಿಗೆ ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು.

ಚಿಕ್ಕೋಡಿ : ಕಳೆದ ವರ್ಷ ಭಾರತೀಯ ವೀರ ಯೋದರನ್ನು ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಕಳೆದುಕೊಂಡ ದಿನವನ್ನು ಕರಾಳ ದಿನಾಚರಣೆಯನ್ನಾಗಿ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಧುಪದಾಳ ಗ್ರಾಮದಲ್ಲಿ ಆಚರಿಸಲಾಯಿತು.

ವೀರ ಯೋಧರಿಗೆ ಶ್ರದ್ದಾಂಜಲಿ

ಕಳೆದ ವರ್ಷ ಜಮ್ಮು-ಕಾಶ್ಮೀರನಲ್ಲಿ ನಡೆದ ಘಟನೆಯಲ್ಲಿ ಸಿಆರ್​ಎಫ್​ಸಿ ವೀರ ಯೋಧರನ್ನು ಕರೆದೊಯುತ್ತಿದ್ದ ಸೇನಾ ವಾಹನದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ ಹಿನ್ನೆಲೆ 40 ಭಾರತೀಯ ವೀರ ಯೋಧರು ಬಲಿಯಾಗಿದ್ದರು. ಈ ಹಿನ್ನೆಲೆ ಜಿಲ್ಲೆಯಾದ್ಯಂತ ಯೋಧರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

ಧುಪದಾಳ ಗ್ರಾಮದ ಯುವಕರು ಗಣಪತಿ ಸರ್ಕಲ್​ನಲ್ಲಿ ಕ್ಯಾಂಡಲ್ ಹಿಡಿದು ಮಡಿದ ಸೈನಿಕರಿಗೆ ಮೌನಾಚರಣೆ ಮೂಲಕ ಶ್ರದ್ದಾಂಜಲಿ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.