ETV Bharat / state

ಉಮೇಶ ಕತ್ತಿಗೆ ಸಚಿವ ಸ್ಥಾನ ನೀಡಬೇಕು.. ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

author img

By

Published : Jul 29, 2020, 5:19 PM IST

ಬೆಳಗಾವಿ ದೊಡ್ಡದಾದ ಜಿಲ್ಲೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಅದಕ್ಕಾಗಿ ಜಿಲ್ಲೆಯ ಹಿರಿಯ ರಾಜಕಾರಣಿ, ಅನುಭವಿ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು..

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ
ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ರಾಜಕಾರಣಿಗಳಾದ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಈಶ್ವರಲಿಂಗ ದೇವಸ್ಥಾನದ ನೂತನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯನಾದ ಮೇಲೆ ಪ್ರಥಮ ಬಾರಿಗೆ ಹುಕ್ಕೇರಿ ನಗರಕ್ಕೆ ಆಗಮಿಸಿದ್ದೇನೆ. ಬೆಳಗಾವಿ ಜಿಲ್ಲೆ ದೊಡ್ಡದಾದ ಜಿಲ್ಲೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಅದಕ್ಕಾಗಿ ಬೆಳಗಾವಿ ಜಿಲ್ಲೆಯ ಹಿರಿಯ ರಾಜಕಾರಣಿ ಅನುಭವಿ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಕುರಿತು ರಾಜ್ಯ ಬಿಜೆಪಿ ಮುಖಂಡರು ಗಮನಿಸಬೇಕು ಎಂದರು.

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ರಾಜಕಾರಣಿಗಳಾದ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ಲಭಿಸಲಿ ಎಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು.

ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಜಿಲ್ಲೆಯ ಹುಕ್ಕೇರಿ ನಗರದಲ್ಲಿ ಈಶ್ವರಲಿಂಗ ದೇವಸ್ಥಾನದ ನೂತನ ಕಟ್ಟಡದ ಅಡಿಗಲ್ಲು ಸಮಾರಂಭವನ್ನು ನೆರವೇರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯನಾದ ಮೇಲೆ ಪ್ರಥಮ ಬಾರಿಗೆ ಹುಕ್ಕೇರಿ ನಗರಕ್ಕೆ ಆಗಮಿಸಿದ್ದೇನೆ. ಬೆಳಗಾವಿ ಜಿಲ್ಲೆ ದೊಡ್ಡದಾದ ಜಿಲ್ಲೆ. ಈ ಜಿಲ್ಲೆಯಲ್ಲಿ ಅಭಿವೃದ್ಧಿ ಕುಂಠಿತವಾಗಬಾರದು. ಅದಕ್ಕಾಗಿ ಬೆಳಗಾವಿ ಜಿಲ್ಲೆಯ ಹಿರಿಯ ರಾಜಕಾರಣಿ ಅನುಭವಿ ಉಮೇಶ ಕತ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಈ ಕುರಿತು ರಾಜ್ಯ ಬಿಜೆಪಿ ಮುಖಂಡರು ಗಮನಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.