ETV Bharat / state

ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ: ರಾಹುಕಾಲ ನೋಡಿ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ ಆಪ್ತ - undefined

ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಮತ್ತೊಂದು ಅವಧಿಗೆ ಆಯ್ಕೆಯಾಗಲು ರಮೇಶ್​ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ್​ ಇಂದು ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ
author img

By

Published : May 10, 2019, 11:56 AM IST

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ರಾಹುಕಾಲ ಭೀತಿಯಿಂದ ಪರಿಷತ್ ಸದಸ್ಯ ಹಾಗೂ ರಮೇಶ್​ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ್​ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಿದರು.

ಕೆಎಂಎಫ್‌ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವಿವೇಕರಾವ್ ಪಾಟೀಲ್

ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ವಿವೇಕರಾವ್ ಬಯಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. 10.10 ರ ನಂತರ ರಾಹುಕಾಲ ಆರಂಭವಾಗುತ್ತಿರುವುದರಿಂದ 10 ಗಂಟೆಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ‌ ಮೊದಲು‌ ನಗರದ‌ ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ವಿವೇಕರಾವ್ ಪಾಟೀಲ್​, ಅಮರನಾಥ ಜಾರಕಿಹೊಳಿ ಸೇರಿದಂತೆ 10 ಕ್ಕೂ ಅಧಿಕ ನಿರ್ದೇಶಕರು ಸಭೆಯಲ್ಲಿ ಭಾಗಿಯಾಗಿದ್ದರು. ಜಾರಕಿಹೊಳಿ ಬಣದಿಂದ ವಿವೇಕರಾವ್ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು‌ ನಿರ್ಣಯ ತೆಗೆದುಕೊಳ್ಳಲಾಯಿತು. ಬಳಿಕ ಆ ಬಣದ ನಿರ್ದೇಶಕರು ಕೆಎಂಎಫ್​​ಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.

ಬೆಳಗಾವಿ: ಬೆಳಗಾವಿಯ ಪ್ರತಿಷ್ಠಿತ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ರಾಹುಕಾಲ ಭೀತಿಯಿಂದ ಪರಿಷತ್ ಸದಸ್ಯ ಹಾಗೂ ರಮೇಶ್​ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ್​ ಬೆಳಗ್ಗೆ 10 ಗಂಟೆಗೆ ನಾಮಪತ್ರ ಸಲ್ಲಿಸಿದರು.

ಕೆಎಂಎಫ್‌ ಅಧ್ಯಕ್ಷ ಸ್ಥಾನ ಚುನಾವಣೆಗೆ ನಾಮಪತ್ರ ಸಲ್ಲಿಸಿದ ವಿವೇಕರಾವ್ ಪಾಟೀಲ್

ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ವಿವೇಕರಾವ್ ಬಯಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. 10.10 ರ ನಂತರ ರಾಹುಕಾಲ ಆರಂಭವಾಗುತ್ತಿರುವುದರಿಂದ 10 ಗಂಟೆಗೆ ನಾಮಪತ್ರ ಸಲ್ಲಿಸಿದರು.

ಇದಕ್ಕೂ‌ ಮೊದಲು‌ ನಗರದ‌ ಖಾಸಗಿ ಹೋಟೆಲ್​ನಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ವಿವೇಕರಾವ್ ಪಾಟೀಲ್​, ಅಮರನಾಥ ಜಾರಕಿಹೊಳಿ ಸೇರಿದಂತೆ 10 ಕ್ಕೂ ಅಧಿಕ ನಿರ್ದೇಶಕರು ಸಭೆಯಲ್ಲಿ ಭಾಗಿಯಾಗಿದ್ದರು. ಜಾರಕಿಹೊಳಿ ಬಣದಿಂದ ವಿವೇಕರಾವ್ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು‌ ನಿರ್ಣಯ ತೆಗೆದುಕೊಳ್ಳಲಾಯಿತು. ಬಳಿಕ ಆ ಬಣದ ನಿರ್ದೇಶಕರು ಕೆಎಂಎಫ್​​ಗೆ ಬಂದು ಉಮೇದುವಾರಿಕೆ ಸಲ್ಲಿಸಿದರು.

Intro:ಬೆಳಗಾವಿ ಕೆಎಂಎಫ್ ಚುನಾವಣೆ; ರಾಹುಕಾಲ ಭೀತಿಯಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ ಆಪ್ತ್

ಬೆಳಗಾವಿ:
ಬೆಳಗಾವಿಯ ಪ್ರತಿಷ್ಠಿತ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ರಾಹುಕಾಲ ಭೀತಿಯಿಂದ ಪರಿಷತ್ ಸದಸ್ಯ ಹಾಗೂ ರಮೇಶ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ ಬೆಳಗ್ಗೆ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ವಿವೇಕರಾವ್ ಬಯಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ೧೦.೧೦ ರ ನಂತರ ‌ರಾಹುಕಾಲ ಆರಂಭವಾಗುತ್ತಿರುವದರಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ‌ಮೊದಲು‌ ನಗರದ‌ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ವಿವೇಕರಾವ್ ಪಾಟೀಲ, ಅಮರನಾಥ ಜಾರಕಿಹೊಳಿ ಸೇರಿದಂತೆ ೧೦ ಕ್ಕೂ ಅಧಿಕ ನಿರ್ದೇಶಕರು ಭಾಗಿಯಾಗಿದ್ದರು.
ಜಾರಕಿಹೊಳಿ ಬಣದಿಂದ ವಿವೇಕರಾವ್ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು‌ ನಿರ್ಣಯ ತೆಗೆದುಕೊಳ್ಳಲಾಯಿತು.
ಬಳಿಕ ಜಾರಕಿಹೊಳಿ‌ ಬಣದ ನಿರ್ದೇಶಕರು ಕೆಎಂಎಫ ಗೆ ಬಂದು ನಾಮಪತ್ರ ಸಲ್ಲಿಸಿದರು.


Body:ಬೆಳಗಾವಿ ಕೆಎಂಎಫ್ ಚುನಾವಣೆ; ರಾಹುಕಾಲ ಭೀತಿಯಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ ಆಪ್ತ್

ಬೆಳಗಾವಿ:
ಬೆಳಗಾವಿಯ ಪ್ರತಿಷ್ಠಿತ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ರಾಹುಕಾಲ ಭೀತಿಯಿಂದ ಪರಿಷತ್ ಸದಸ್ಯ ಹಾಗೂ ರಮೇಶ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ ಬೆಳಗ್ಗೆ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ವಿವೇಕರಾವ್ ಬಯಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ೧೦.೧೦ ರ ನಂತರ ‌ರಾಹುಕಾಲ ಆರಂಭವಾಗುತ್ತಿರುವದರಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ‌ಮೊದಲು‌ ನಗರದ‌ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ವಿವೇಕರಾವ್ ಪಾಟೀಲ, ಅಮರನಾಥ ಜಾರಕಿಹೊಳಿ ಸೇರಿದಂತೆ ೧೦ ಕ್ಕೂ ಅಧಿಕ ನಿರ್ದೇಶಕರು ಭಾಗಿಯಾಗಿದ್ದರು.
ಜಾರಕಿಹೊಳಿ ಬಣದಿಂದ ವಿವೇಕರಾವ್ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು‌ ನಿರ್ಣಯ ತೆಗೆದುಕೊಳ್ಳಲಾಯಿತು.
ಬಳಿಕ ಜಾರಕಿಹೊಳಿ‌ ಬಣದ ನಿರ್ದೇಶಕರು ಕೆಎಂಎಫ ಗೆ ಬಂದು ನಾಮಪತ್ರ ಸಲ್ಲಿಸಿದರು.


Conclusion:ಬೆಳಗಾವಿ ಕೆಎಂಎಫ್ ಚುನಾವಣೆ; ರಾಹುಕಾಲ ಭೀತಿಯಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದ ಜಾರಕಿಹೊಳಿ ಆಪ್ತ್

ಬೆಳಗಾವಿ:
ಬೆಳಗಾವಿಯ ಪ್ರತಿಷ್ಠಿತ ಕೆಎಂಎಫ್‌ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದ್ದು, ರಾಹುಕಾಲ ಭೀತಿಯಿಂದ ಪರಿಷತ್ ಸದಸ್ಯ ಹಾಗೂ ರಮೇಶ ಜಾರಕಿಹೊಳಿ ಆಪ್ತ ವಿವೇಕರಾವ್ ಪಾಟೀಲ ಬೆಳಗ್ಗೆ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಮತ್ತೊಂದು ಅವಧಿಗೆ ಅಧ್ಯಕ್ಷರಾಗಲು ವಿವೇಕರಾವ್ ಬಯಸಿದ್ದು, ಈ ಹಿನ್ನೆಲೆಯಲ್ಲಿ ಚುನಾವಣೆ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ೧೦.೧೦ ರ ನಂತರ ‌ರಾಹುಕಾಲ ಆರಂಭವಾಗುತ್ತಿರುವದರಿಂದ ೧೦ ಕ್ಕೆ ನಾಮಪತ್ರ ಸಲ್ಲಿಸಿದರು.
ಇದಕ್ಕೂ‌ಮೊದಲು‌ ನಗರದ‌ ಖಾಸಗಿ ಹೋಟೆಲ್ ನಲ್ಲಿ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ನಡೆಯಿತು. ವಿವೇಕರಾವ್ ಪಾಟೀಲ, ಅಮರನಾಥ ಜಾರಕಿಹೊಳಿ ಸೇರಿದಂತೆ ೧೦ ಕ್ಕೂ ಅಧಿಕ ನಿರ್ದೇಶಕರು ಭಾಗಿಯಾಗಿದ್ದರು.
ಜಾರಕಿಹೊಳಿ ಬಣದಿಂದ ವಿವೇಕರಾವ್ ಅವರನ್ನು ಮತ್ತೊಂದು ಅವಧಿಗೆ ಅಧ್ಯಕ್ಷರನ್ನಾಗಿ ಮಾಡಲು‌ ನಿರ್ಣಯ ತೆಗೆದುಕೊಳ್ಳಲಾಯಿತು.
ಬಳಿಕ ಜಾರಕಿಹೊಳಿ‌ ಬಣದ ನಿರ್ದೇಶಕರು ಕೆಎಂಎಫ ಗೆ ಬಂದು ನಾಮಪತ್ರ ಸಲ್ಲಿಸಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.