ETV Bharat / state

ಸೋಲಿನಿಂದ ಕುಗ್ಗಬೇಡಿ, ಅದನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಿ: ಗಜಾನನ ಮಂಗಸೂಳಿ

ಅಥಣಿಯಲ್ಲಿ ಮತದಾರರ ಅಭಿನಂದನೆ ಹಾಗೂ ಆತ್ಮಾವಲೋಕನ ಸಭೆ ಕಾರ್ಯಕ್ರಮ ಆಯೋಜನೆ. ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರಿಂದ ಕಾರ್ಯಕರ್ತರಿಗೆ ಅಭಿನಂದನೆ.

author img

By

Published : Jan 16, 2020, 11:58 PM IST

voter-appreciation-and-introspection-meeting-of-congress
voter-appreciation-and-introspection-meeting-of-congress

ಅಥಣಿ: ರಾಜಕೀಯದಲ್ಲಿ ಸೋಲು ಹೆಲುವು ಇದ್ದದ್ದೇ. ಆದರೆ ಸೋಲಿನಿಂದ ಕುಗ್ಗುವುದು ಬೇಡ, ಈ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಚುನಾವಣೆಗೆ ಗೆಲುವಿನ ಮೆಟ್ಟಿಲಾಗಿ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆತ್ಮಸ್ಥೈರ್ಯ ತುಂಬಿದರು.

ಸೋಲಿನಿಂದ ಕುಗ್ಗ ಬೇಡಿ, ಅದನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಿ: ಗಜಾನನ ಮಂಗಸೂಳಿ

ಕಾಂಗ್ರೆಸ್ ಅಭ್ಯರ್ಥಿ ಆಗಿ ಸ್ಪರ್ಧಿಸಿದ್ದ ಗಜಾನನ ಮಂಗಸೂಳಿ ಪರ ಮತದಾರರ ಅಭಿನಂದನೆ ಹಾಗೂ ಆತ್ಮಾವಲೋಕನ ಸಭೆ ಕಾರ್ಯಕ್ರಮವನ್ನು ಅಥಣಿ ಪಟ್ಟಣದ ಶಿವಣಗಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಹಣಬಲ ಮತ್ತು ತೋಳ್ಬಲದಿಂದಲೇ ಬಿಜೆಪಿ ತನ್ನ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರನ್ನು ಗೆಲ್ಲಿಸಿದ್ದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಕೃಷ್ಣಾ ನದಿ ಪ್ರವಾಹಪೀಡಿತರ ಸಂಕಷ್ಟ ಆಲಿಸಲು ಸೌಜನ್ಯಕ್ಕೂ ಬಾರದ ಮಹೇಶ ಕುಮಠಳ್ಳಿ ಶಾಸಕರಾಗಿ ಆಯ್ಕೆ ಆಗಿದ್ದು ನಮ್ಮ ದುರದೃಷ್ಟ ಎಂದು ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.

ಬಿಜೆಪಿ ಅಭ್ಯರ್ಥಿ ವಿರುದ್ದ ನೇರ ಹಣಾಹಣಿ ಏರ್ಪಟ್ಟ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಳ್ಳಲು ಏನು ಕಾರಣ ಅನ್ನುವ ವಿಷಯದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಸಭೆಯಲ್ಲಿ ಚರ್ಚೆ ನಡೆಸಿದರು.

ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಕಾರ್ಯಕ್ರಮ ಅಭ್ಯರ್ಥಿಯ ಸೋಲಿನ ಕಾರಣಗಳ ಪರಾಮರ್ಶೆ ನಡೆಸುವಲ್ಲಿ ಸೀಮಿತವಾಗಿದ್ದಲ್ಲದೆ ಬಿಜೆಪಿ ಸರ್ಕಾರ ನೆರೆ ಸಂತ್ರಸ್ಥರ ನೋವಿಗೆ ಮತ್ತು ಸಂಕಷ್ಟಕ್ಕೆ ಸ್ಪಂದಿಸಲು ವಿಫಲವಾಗಿದ್ದು ಜನಪರ ಸರ್ಕಾರ ಕೊಡುವಲ್ಲಿ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದವು. ನೂರಾರು ಕಾರ್ಯಕರ್ತರು ಮತ್ತು ಮುಖಂಡರಿದ್ದ ಈ ಕಾರ್ಯಕ್ರಮದಲ್ಲಿ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಜಾನನ ಮಂಗಸೂಳಿ ಅವರ ತಂದೆ ಬಾಲಚಂದ್ರ ಮಂಗಸೂಳಿ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಅಥಣಿ: ರಾಜಕೀಯದಲ್ಲಿ ಸೋಲು ಹೆಲುವು ಇದ್ದದ್ದೇ. ಆದರೆ ಸೋಲಿನಿಂದ ಕುಗ್ಗುವುದು ಬೇಡ, ಈ ಸೋಲನ್ನು ಸವಾಲಾಗಿ ಸ್ವೀಕರಿಸಿ ಮುಂದಿನ ಚುನಾವಣೆಗೆ ಗೆಲುವಿನ ಮೆಟ್ಟಿಲಾಗಿ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆತ್ಮಸ್ಥೈರ್ಯ ತುಂಬಿದರು.

ಸೋಲಿನಿಂದ ಕುಗ್ಗ ಬೇಡಿ, ಅದನ್ನೇ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸಿ: ಗಜಾನನ ಮಂಗಸೂಳಿ

ಕಾಂಗ್ರೆಸ್ ಅಭ್ಯರ್ಥಿ ಆಗಿ ಸ್ಪರ್ಧಿಸಿದ್ದ ಗಜಾನನ ಮಂಗಸೂಳಿ ಪರ ಮತದಾರರ ಅಭಿನಂದನೆ ಹಾಗೂ ಆತ್ಮಾವಲೋಕನ ಸಭೆ ಕಾರ್ಯಕ್ರಮವನ್ನು ಅಥಣಿ ಪಟ್ಟಣದ ಶಿವಣಗಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಮಾತನಾಡಿ, ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಹಣಬಲ ಮತ್ತು ತೋಳ್ಬಲದಿಂದಲೇ ಬಿಜೆಪಿ ತನ್ನ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರನ್ನು ಗೆಲ್ಲಿಸಿದ್ದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಕೃಷ್ಣಾ ನದಿ ಪ್ರವಾಹಪೀಡಿತರ ಸಂಕಷ್ಟ ಆಲಿಸಲು ಸೌಜನ್ಯಕ್ಕೂ ಬಾರದ ಮಹೇಶ ಕುಮಠಳ್ಳಿ ಶಾಸಕರಾಗಿ ಆಯ್ಕೆ ಆಗಿದ್ದು ನಮ್ಮ ದುರದೃಷ್ಟ ಎಂದು ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಹೇಳಿದರು.

ಬಿಜೆಪಿ ಅಭ್ಯರ್ಥಿ ವಿರುದ್ದ ನೇರ ಹಣಾಹಣಿ ಏರ್ಪಟ್ಟ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಳ್ಳಲು ಏನು ಕಾರಣ ಅನ್ನುವ ವಿಷಯದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಸಭೆಯಲ್ಲಿ ಚರ್ಚೆ ನಡೆಸಿದರು.

ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಕಾರ್ಯಕ್ರಮ ಅಭ್ಯರ್ಥಿಯ ಸೋಲಿನ ಕಾರಣಗಳ ಪರಾಮರ್ಶೆ ನಡೆಸುವಲ್ಲಿ ಸೀಮಿತವಾಗಿದ್ದಲ್ಲದೆ ಬಿಜೆಪಿ ಸರ್ಕಾರ ನೆರೆ ಸಂತ್ರಸ್ಥರ ನೋವಿಗೆ ಮತ್ತು ಸಂಕಷ್ಟಕ್ಕೆ ಸ್ಪಂದಿಸಲು ವಿಫಲವಾಗಿದ್ದು ಜನಪರ ಸರ್ಕಾರ ಕೊಡುವಲ್ಲಿ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದವು. ನೂರಾರು ಕಾರ್ಯಕರ್ತರು ಮತ್ತು ಮುಖಂಡರಿದ್ದ ಈ ಕಾರ್ಯಕ್ರಮದಲ್ಲಿ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗಜಾನನ ಮಂಗಸೂಳಿ ಅವರ ತಂದೆ ಬಾಲಚಂದ್ರ ಮಂಗಸೂಳಿ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

Intro:ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹಣಬಲ ಮತ್ತು ತೋಳ್ಬಲ ದಿಂದಲೇ ಆಯ್ಕೆ ಆಗಿದ್ದಾರೆ, ಎಂದು ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪ ಮಾಡಿದರುBody:ಅಥಣಿ ವರದಿ
ಫಾರ್ಮೇಟ್_AVB
ಸ್ಥಳ_ಅಥಣಿ
ಸ್ಲಗ್_ ಅಥಣಿ ವಿಧಾನಸಭಾ ಕಳೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಆತ್ಮಾವಲೋಕನ.


ಅಥಣಿ: ಕಳೆದ ವಿಧಾನಸಭಾ ಉಪ ಚುನಾವಣೆಯಲ್ಲಿ ಹಣಬಲ ಮತ್ತು ತೋಳ್ಬಲ ದಿಂದಲೇ ಬಿಜೆಪಿ ತನ್ನ ಅಭ್ಯರ್ಥಿ ಮಹೇಶ ಕುಮಠಳ್ಳಿ ಅವರನ್ನು ಗೆಲ್ಲಿಸಿದ್ದು. ಹಾಗೂ ಗೆಲುವು ವಿಪರ್ಯಾಸ ನೆರೆ ಬಂದ ಸಂಧರ್ಭದಲ್ಲಿ ಕೃಷ್ಣಾ ನದಿ ಪ್ರವಾಹ ಪೀಡಿತರ ಸಂಕಷ್ಟ ಆಲಿಸಲು ಸೌಜನ್ಯಕ್ಕೂ ಬಾರದ ಮಹೇಶ ಕುಮಠಳ್ಳಿ ಶಾಸಕರಾಗಿ ಆಯ್ಕೆ ಆಗಿದ್ದು ನಮ್ಮ ದುರದೃಷ್ಟ ಎಂದು ಅಥಣಿ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಆರೋಪ ಮಾಡಿದರು

ಕಾಂಗ್ರೆಸ್ ಅಭ್ಯರ್ಥಿ ಆಗಿ ಸ್ಪರ್ದಿಸಿದ್ದ ಗಜಾನನ ಮಂಗಸೂಳಿ ಪರ ಮತದಾರರ ಅಭಿನಂದನೆ ಹಾಗೂ ಆತ್ಮಾವಲೋಕನ ಕಾರ್ಯಕ್ರಮ ವನ್ನು ಅಥಣಿ ಪಟ್ಟಣದ ಶಿವಣಗಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಅಭ್ಯರ್ಥಿ ವಿರುದ್ದ ನೇರ ಹಣಾ ಹಣಿ ಏರ್ಪಟ್ಟ ಸಂಧರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರಾಭವಗೊಳ್ಳಲು ಏನು ಕಾರಣ ಅನ್ನುವ ವಿಷಯದ ಕುರಿತು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಸಭೆಯಲ್ಲಿ ಚರ್ಚೆ ನಡೆಸಿದರು.

ಇನ್ನೂ ಮಾಜಿ ಶಾಸಕ ಶಹಜಹಾನ್ ಡೋಂಗರಗಾಂವ ಕಾಂಗ್ರೆಸ್ ಪಕ್ಷ ಒಡೆದ ಮನೆ ಎಂದು ಜನರು ಆಡಿಕೊಳ್ಳುತ್ತಿದ್ದರು ಆದರೆ ನಾವೆಲ್ಲ ಒಂದಾಗಿ ಶ್ರಮಿಸಿದ್ದೇವೆ ಕಾಂಗ್ರೆಸ್ ರಾಜ್ಯ ಮುಖಂಡರಾದ ಸಿದ್ದರಾಮಯ್ಯ, ಎಮ್ ಬಿ ಪಾಟೀಲ ಮತ್ತು ಬೆಳಗಾವಿಯ ಲಕ್ಷ್ಮೀ ಹೆಬ್ಬಾಳಕರ ಸೇರಿದಂತೆ ಹಲವು ಘಟಾನುಘಟಿಗಳು ಬಿಜೆಪಿ ಅಬ್ಯರ್ಥಿ ಮಹೇಶ ಕುಮಠಳ್ಳಿ ವಿರುದ್ದ ವಾಗ್ದಾಳಿ ನಡೆಸಿದರೂ ಕೂಡ ಜನರನ್ನು ತಲುಪುವಲ್ಲಿ ಎಡವಿದ್ದು ಎಲ್ಲಿ ಅನ್ನುವದನ್ನ ನಾವು ಮನವರಿಕೆ ಮಾಡಿಕೊಳ್ಳಬೇಕಿದೆ. ಮುಂಬರುವ ದಿನಗಳಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಪಂಚಾಯತ ಮತ್ತು ನಗರಪಾಲಿಕೆ,ಪುರಸಭೆ ಗಳ ಚುನಾವಣೆಯಲ್ಲಿ ಗೆಲುವು ಸಾಧಿಸುವ ಛಲ ಹುಟ್ಟಬೇಕಿದೆ ಎಂದರು.

ಒಟ್ಟಾರೆ ಆಗಿ ಕಾಂಗ್ರೆಸ್ ಪಕ್ಷದ ಆತ್ಮಾವಲೋಕನ ಕಾರ್ಯಕ್ರಮ ಅಭ್ಯರ್ಥಿಯ ಸೋಲಿನ ಕಾರಣಗಳ ಪರಾಮರ್ಶೆ ನಡೆಸುವಲ್ಲಿ ಸೀಮಿತವಾಗಿದ್ದಲ್ಲದೆ ಬಿಜೆಪಿ ಸರ್ಕಾರ ನೆರೆ ಸಂತ್ರಸ್ಥರ ನೋವಿಗೆ ಮತ್ತು ಸಂಕಷ್ಟಕ್ಕೆ ಸ್ಪಂದಿಸಲು ವಿಫಲವಾಗಿದ್ದು ಜನಪರ ಸರ್ಕಾರ ಕೊಡುವಲ್ಲಿ ವಿಫಲವಾಗಿದೆ ಎಂಬ ಆರೋಪಗಳು ಕೇಳಿಬಂದವು.ನೂರಾರು ಕಾರ್ಯಕರ್ತರು ಮುಖಂಡರಿದ್ದ ಈ ಕಾರ್ಯಕ್ರಮದಲ್ಲಿ ಅಥಣಿ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿದ್ದ ಗಜಾನನ ಮಂಗಸೂಳಿ ಅವರ ತಂದೆ ಬಾಲಚಂದ್ರ ಮಂಗಸೂಳಿ ಅವರ ನಿಧನಕ್ಕೆ ಸಂತಾಪ ಸೂಚಿಸಲಾಯಿತು.

ಬೇಟ್_ ಗಜಾನನ ಮಂಗಸೂಳಿ, ಕಾಂಗ್ರೆಸ್ ಮುಖಂಡ
ಬೇಟ್_ ಶಹಜಾನ್ ಡೊಂಗರಗಾಂವ ಮಾಜಿ ಶಾಸಕ
(ಗುರುತು ಜೇಬಿನಲ್ಲಿ ಮೋಬೈಲ್ ಇರುವರು)Conclusion:ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.