ETV Bharat / state

ಡಿಸಿಎಂ ಕ್ಷೇತ್ರದಲ್ಲೇ ಅವ್ಯವಸ್ಥೆ: ರಸ್ತೆ ಕಾಮಗಾರಿ ನಡೆಸದಿದ್ದರೆ ಮತದಾನ ಬಹಿಷ್ಕಾರದ ಎಚ್ಚರಿಕೆ

author img

By

Published : Sep 23, 2019, 1:24 PM IST

ಅಥಣಿ ತಾಲೂಕಿನ ಸುಟ್ಟಟ್ಟಿ ಹಾಗೂ ಝುಂಜರವಾಡ ಗ್ರಾಮಸ್ಥರು ರಸ್ತೆ ಕಾಮಗಾರಿ ನಡೆಸದಿದ್ದರೆ ಮತದಾನ ಬಹಿಷ್ಕಾರ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಸ್ತೆ ಕಾಮಗಾರಿ ನಡೆಸದಿದ್ದರೆ ಮತದಾನ ಬಹಿಷ್ಕಾರದ ಎಚ್ಚರಿಕೆ

ಬೆಳಗಾವಿ: ಅಥಣಿ ತಾಲೂಕಿನ ಸುಟ್ಟಟ್ಟಿಯಿಂದ ಕೊಕಟನೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಮಾರು 18 ವರ್ಷಗಳಿಂದ ರಸ್ತೆ ಕಾಮಗಾರಿ ನಡೆಸಿಲ್ಲ ಎಂಬ ಅರೋಪಗಳು ಕೇಳಿಬಂದಿವೆ. ದಿನ ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಜನರು ಪ್ರಾಣ ಭಯದಿಂದ ಸಂಚರಿಸುವ ವಾತಾವರಣ ಸೃಷ್ಟಿಯಾಗಿದೆ.

ರಸ್ತೆ ಕಾಮಗಾರಿ ನಡೆಸದಿದ್ದರೆ ಮತದಾನ ಬಹಿಷ್ಕಾರದ ಎಚ್ಚರಿಕೆ

ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿರುವ ಕಾರಣ ಈ ರಸ್ತೆ ಬಗ್ಗೆ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ನಿತ್ಯ ನೂರಾರು ವಿದ್ಯಾರ್ಥಿಗಳು ನಾಲ್ಕು ಕಿಲೋ ಮೀಟರ್ ದೂರ ಇರುವ ಶಾಲೆಗೆ ಹದಗೆಟ್ಟ ರಸ್ತೆಯಲ್ಲೇ ಸೈಕಲ್ ಮೂಲಕ ಸಂಚರಿಸುತ್ತಾರೆ.

ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಬೇಕಾದರೆ ಇದೇ ರಸ್ತೆ ಮೂಲಕ ತೆರಳಬೇಕು. ಗರ್ಭಿಣಿಯರನ್ನು ಹಾಗೂ ವಯೋವೃದ್ಧರನ್ನು ಕರೆದುಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಅದರಲ್ಲೂ ಜಿಂಜರ್​ವಾಡ-ಸುಟ್ಟಟ್ಟಿ ರಸ್ತೆ ಎಂದರೆ 108 ಆಂಬುಲೆನ್ಸ್ ನವರು ಬರಲು ಹಿಂದೇಟು ಹಾಕುತ್ತಿದ್ದಾರೆ.

ಮಳೆಯಾದರೆ ಈ ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ರಿಪೇರಿ ಮಾಡದಿದ್ದರೆ ಸುಟ್ಟಟ್ಟಿ ಹಾಗೂ ಜಿಂಜರ್​​ವಾಡ ಗ್ರಾಮಸ್ಥರು ಉಪ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ: ಅಥಣಿ ತಾಲೂಕಿನ ಸುಟ್ಟಟ್ಟಿಯಿಂದ ಕೊಕಟನೂರಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸುಮಾರು 18 ವರ್ಷಗಳಿಂದ ರಸ್ತೆ ಕಾಮಗಾರಿ ನಡೆಸಿಲ್ಲ ಎಂಬ ಅರೋಪಗಳು ಕೇಳಿಬಂದಿವೆ. ದಿನ ನಿತ್ಯ ಸಾವಿರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಜನರು ಪ್ರಾಣ ಭಯದಿಂದ ಸಂಚರಿಸುವ ವಾತಾವರಣ ಸೃಷ್ಟಿಯಾಗಿದೆ.

ರಸ್ತೆ ಕಾಮಗಾರಿ ನಡೆಸದಿದ್ದರೆ ಮತದಾನ ಬಹಿಷ್ಕಾರದ ಎಚ್ಚರಿಕೆ

ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿರುವ ಕಾರಣ ಈ ರಸ್ತೆ ಬಗ್ಗೆ ಅಧಿಕಾರಿಗಳು ಮತ್ತು ಸ್ಥಳೀಯ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಆರೋಪವಾಗಿದೆ. ನಿತ್ಯ ನೂರಾರು ವಿದ್ಯಾರ್ಥಿಗಳು ನಾಲ್ಕು ಕಿಲೋ ಮೀಟರ್ ದೂರ ಇರುವ ಶಾಲೆಗೆ ಹದಗೆಟ್ಟ ರಸ್ತೆಯಲ್ಲೇ ಸೈಕಲ್ ಮೂಲಕ ಸಂಚರಿಸುತ್ತಾರೆ.

ಕೊಕಟನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹೋಗಬೇಕಾದರೆ ಇದೇ ರಸ್ತೆ ಮೂಲಕ ತೆರಳಬೇಕು. ಗರ್ಭಿಣಿಯರನ್ನು ಹಾಗೂ ವಯೋವೃದ್ಧರನ್ನು ಕರೆದುಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ. ಅದರಲ್ಲೂ ಜಿಂಜರ್​ವಾಡ-ಸುಟ್ಟಟ್ಟಿ ರಸ್ತೆ ಎಂದರೆ 108 ಆಂಬುಲೆನ್ಸ್ ನವರು ಬರಲು ಹಿಂದೇಟು ಹಾಕುತ್ತಿದ್ದಾರೆ.

ಮಳೆಯಾದರೆ ಈ ರಸ್ತೆ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ರಿಪೇರಿ ಮಾಡದಿದ್ದರೆ ಸುಟ್ಟಟ್ಟಿ ಹಾಗೂ ಜಿಂಜರ್​​ವಾಡ ಗ್ರಾಮಸ್ಥರು ಉಪ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ.

Intro:ಉಪಮುಖ್ಯಮಂತ್ರಿ ಕ್ಷೇತ್ರದಲ್ಲಿ ರಸ್ತೆಯ ಪರಿಸ್ಥಿತಿ ಅಯೋಗತಿ , ಆಂಬುಲೆನ್ಸ್ ಬರೋಕೆ ಹಿಂದೇಟುBody:ಅಥಣಿ

ಅಥಣಿ ತಾಲೂಕಿನ ಸುಟ್ಟಟ್ಟಿ ಇಂದ_ ಕೋಕಟನೂರ
ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು ಹೋಗಿದೆ

ಸರಿಸುಮಾರು ಹದಿನೆಂಟು ವರ್ಷಗಳಿಂದ ರಸ್ತೆ ಯ ಯಾವುದೇ ಕಾಮಗಾರಿ ನಡೆದಿಲ್ಲ

ದಿನ ನಿತ್ಯ ಸಾವಿರಾರು ವಾಹನಗಳು
ಸಂಚರಿಸುವ ಈ ರಸ್ತೆಯಲ್ಲಿ ಜಿವ ಭಯದಿಂದ ಈ ರಸ್ತೆಯಲ್ಲಿ ಸಂಚರಿಸುವ ಭಯದ ವಾತಾವರಣ ಸೃಷ್ಟಿಯಾಗಿದೆ ಹಾಗೂ, ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ನೂರಾರು ವಿದ್ಯಾರ್ಥಿಗಳು ಈ ರಸ್ತೆಯಲ್ಲಿ ಸೈಕಲ್ ಮೇಲೆ ಬರಬೇಕು
ಶಾಲೆಗೆ ಹರಸಾಹಸ ಪಟ್ಟು ದಿನನಿತ್ಯ ಶಾಲೆಗೆ ಬರುತ್ತಾರೆ

ಅಥಣಿ ತಾಲೂಕಿನ ಕೊನೆಯ
ಹಳ್ಳಿಯಾಗಿರುವ ಕಾರಣ ಈ ರಸ್ತೆ ಬಗ್ಗೆ
ಅಧಿಕಾರಿಗಳು ಮತ್ತು ಸ್ಥಳಿಯ ಪ್ರಭಾವಿ ನಾಯಕ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಗಮನ ನೀಡುತ್ತಿಲ್ಲ. ಎಂಬುದು ಸಾರ್ವಜನಿಕರ ಆರೋಪವಾಗಿದೆ

ದಿನ ನಿತ್ಯವೂ ನೂರಾರು ವಿದ್ಯಾರ್ಥಿಗಳು ನಾಲ್ಕು ಕಿಲೋಮೀಟರ್ ದುರದ ಶಾಲೆಗೆ ಈ ಹದಗೆಟ್ಟ ರಸ್ತೆಯಲ್ಲಿ
ಶಾಲೆಗಳಿಗೆ ಸೈಕಲ್ ಮೂಲಕ ಸಂಚರಿಸುತ್ತಾರೆ,

ಅಥಣಿ ಪಟ್ಟನಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆಯಲ್ಲಿ ಸಾರ್ವಜನಿಕರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ
ಹಾಗೆ ಕೋಕಟನೋರ ಪ್ರಾಥಮಿಕ ಆರೋಗ್ಯ ಕೇಂದ್ರ ಕ್ಕೆ ಈ ರಸ್ತೆಯೆ ಸಂಪರ್ಕ ಕಲ್ಪಿಸುತ್ತದೆ

ಆಸ್ಪತ್ರೆಗೆ ಗರ್ಭಿಣಿಯರನ್ನು ಹಾಗೂ ವಯೋವೃದ್ಧರನ್ನು
ಕರೆದುಕೊಂಡು ಹೋಗುವುದು ಸವಾಲಿನ ಕೆಲಸವಾಗಿದೆ.

ಅದರಲ್ಲು ಜಿಂಜರ್ವಾಡ ಸುಟ್ಟಟ್ಟಿ ರಸ್ತೆ ಎಂದರೆ ೧೦೮ ಆಂಬುಲೆನ್ಸ್ ನವರು ಬರಲು ಹಿಂದೇಟು ಹಾಕುತ್ತಿದ್ದಾರೆ

ಮಳೆ ಯಾದರೆ ಈ ರಸ್ತೆ ಪರಿಸ್ಥಿತಿ ಮತ್ತಷ್ಟು
ಹದಗೆಡುತ್ತೆ ನದಿ ಯಂತೆ ಭಾಸವಾಗುತ್ತೆ ಈ ರಸ್ತೆ ದಿನನಿತ್ಯ ಜಿವ ಭಯದಿಂದ ಸಂಚರಿಸುವ ವಾಹನ ಸವಾರರು

ಸಂಭಂದ ಪಟ್ಟ ಅಧಿಕಾರಿಗಳು ರಸ್ತೆ ರಿಪೇರಿ ಮಾಡದಿದ್ದರೆ ಸುಟ್ಟಟ್ಟಿ ಹಾಗೂ ಝುಂಜರವಾಡ ಗ್ರಾಮಸ್ಥರು ಉಪ ಚುನಾವಣೆ ಮತದಾನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ




Conclusion:ಶಿವರಾಜ್ ನೇಸರ್ಗಿ ಅಥಣಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.