ETV Bharat / state

ನಮ್ಮ ಸಿದ್ಧಾಂತ ಒಪ್ಪಿ ಬಂದವರಿಗೆ ಪಕ್ಷಕ್ಕೆ ಸ್ವಾಗತ.. ಕೇಂದ್ರ ಸಚಿವ ಸುರೇಶ್ ಅಂಗಡಿ

author img

By

Published : Oct 27, 2019, 8:47 PM IST

ಬಿಜೆಪಿ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ. ಈ ಪಕ್ಷಕ್ಕೆ ಬರುವವರು ಹೋಗುವವರು ಇದ್ದೇ ಇರುತ್ತಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ಕೇಂದ್ರ ಸಚಿವ ಸುರೇಶ್ ಅಂಗಡಿ

ಬೆಳಗಾವಿ : ಯಾರು ಭಾರತೀಯ ಜನತಾ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುತ್ತಾರೋ, ಅಂತವರನ್ನು ಸ್ವಾಗತಿಸಲಾಗುವುದು. ಬಿಜೆಪಿ ದೇಶದ ದೊಡ್ಡ ರೈಲು ಇದ್ದಹಾಗೆ. ಹತ್ತುವವರು ಇಳಿಯುವರು ಇರುತ್ತಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ. ಈ ಪಕ್ಷಕ್ಕೆ ಬರುವುವವರು ಹೋಗುವವರು ಇದ್ದೇ ಇರುತ್ತಾರೆ ಎಂದರು.

ಕೇಂದ್ರ ಸಚಿವ ಸುರೇಶ್ ಅಂಗಡಿ..

ರಾಜಕಾರಣ ಮಾಡಬೇಕಾದರೆ ಜೈಲಿಗೆ ಹೋಗಬೇಕಾದ ಅವಶ್ಯಕತೆ ಇಲ್ಲ. ಜೈಲಿಗೆ ಹೋದ ತಕ್ಷಣ ಆರೋಪಿಯನ್ನು ಅಪರಾಧಿ ಎನ್ನಲು ಸಾಧ್ಯವಿಲ್ಲ. ಅಪರಾಧಿ ಹಾಗೂ ನಿರಪರಾಧಿ ಎಂದು ಕೋರ್ಟ್ ತೀರ್ಮಾನ ಮಾಡಬೇಕಾಗುತ್ತೆ. ಅನೇಕ ಜನ ಪಾರ್ಲಿಮೆಂಟಿನಲ್ಲಿ ಇರುವವರು ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಇರಬೇಕಾದವರು ಚುನಾವಣೆಯಲ್ಲಿ ಆಯ್ಕೆ ಆಗಿದ್ದಾರೆ. ಎಲ್ಲವೂ ಕಾನೂನು ನಿರ್ಧಾರ ಮಾಡಬೇಕು ಎಂದರು.

ಬೆಳಗಾವಿ : ಯಾರು ಭಾರತೀಯ ಜನತಾ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುತ್ತಾರೋ, ಅಂತವರನ್ನು ಸ್ವಾಗತಿಸಲಾಗುವುದು. ಬಿಜೆಪಿ ದೇಶದ ದೊಡ್ಡ ರೈಲು ಇದ್ದಹಾಗೆ. ಹತ್ತುವವರು ಇಳಿಯುವರು ಇರುತ್ತಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಹೇಳಿದ್ದಾರೆ.

ಅನರ್ಹ ಶಾಸಕರು ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿ, ಬಿಜೆಪಿ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ. ಈ ಪಕ್ಷಕ್ಕೆ ಬರುವುವವರು ಹೋಗುವವರು ಇದ್ದೇ ಇರುತ್ತಾರೆ ಎಂದರು.

ಕೇಂದ್ರ ಸಚಿವ ಸುರೇಶ್ ಅಂಗಡಿ..

ರಾಜಕಾರಣ ಮಾಡಬೇಕಾದರೆ ಜೈಲಿಗೆ ಹೋಗಬೇಕಾದ ಅವಶ್ಯಕತೆ ಇಲ್ಲ. ಜೈಲಿಗೆ ಹೋದ ತಕ್ಷಣ ಆರೋಪಿಯನ್ನು ಅಪರಾಧಿ ಎನ್ನಲು ಸಾಧ್ಯವಿಲ್ಲ. ಅಪರಾಧಿ ಹಾಗೂ ನಿರಪರಾಧಿ ಎಂದು ಕೋರ್ಟ್ ತೀರ್ಮಾನ ಮಾಡಬೇಕಾಗುತ್ತೆ. ಅನೇಕ ಜನ ಪಾರ್ಲಿಮೆಂಟಿನಲ್ಲಿ ಇರುವವರು ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಇರಬೇಕಾದವರು ಚುನಾವಣೆಯಲ್ಲಿ ಆಯ್ಕೆ ಆಗಿದ್ದಾರೆ. ಎಲ್ಲವೂ ಕಾನೂನು ನಿರ್ಧಾರ ಮಾಡಬೇಕು ಎಂದರು.

Intro:ನಮ್ಮ ಪಕ್ಷದ ಸಿದ್ಧಾಂತ ಒಪ್ಪಿಕೊಂಡು ಬಂದವರನ್ನು ಸ್ವಾಗತಿಸುತ್ತೇವೆ : ಕೇಂದ್ರ ಸಚಿವ ಸುರೇಶ್ ಅಂಗಡಿ

ಬೆಳಗಾವಿ : ಯಾರು ನಮ್ಮ ಭಾರತೀಯ ಜನತಾ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುತ್ತಾರೆ ಅಂತವರನ್ನು ಸ್ವಾಗತಿಸಲಾಗುವುದು. ಬಿಜೆಪಿ ದೇಶದ ದೊಡ್ಡ ರೈಲು ಇದ್ದಹಾಗೆ, ಹತ್ತುವವರು ಇಳಿಯುವರು ಇರುತ್ತಾರೆ ಎಂದು ಕೇಂದ್ರ ಸಚಿವ ಸುರೇಶ್ ಅಂಗಡಿ ಅಭಿಪ್ರಾಯಪಟ್ಟರು.


Body:ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ. ಅನರ್ಹ ಶಾಸಕರು ಬಿಜೆಪಿಗೆ ಬರುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು. ಬಿಜೆಪಿ ಪಕ್ಷದ ಸಿದ್ದಾಂತ ಒಪ್ಪಿಕೊಂಡು ಬರುವುದಾದರೆ ನಾವು ಸ್ವಾಗತ ಮಾಡುತ್ತೇವೆ. ಈ ಪಕ್ಷಕ್ಕೆ ಬರುವುವವರು ಹೋಗುವವರು ಇದ್ದೇ ಇರುತ್ತಾರೆ ಎಂದರು.

Conclusion:ರಾಜಕಾರಣ ಮಾಡಬೇಕಾದರೆ ಜೈಲಿಗೆ ಹೋಗಬೇಕಾದ ಅವಶ್ಯಕತೆ ಇಲ್ಲ. ಜೈಲಿಗೆ ಹೋದ ತಕ್ಷಣ ಆರೋಪಿಯನ್ನು ಅಪರಾಧಿ ಎನ್ನಲು ಸಾಧ್ಯವಿಲ್ಲ. ಅಪರಾಧಿ ಹಾಗೂ ನಿರಪರಾಧಿ ಎಂದು ಕೋರ್ಟ್ ನಿರ್ಮಾಣ ಮಾಡಬೇಕಾದದ್ದು. ಅನೇಕ ಜನ ಪಾರ್ಲಿಮೆಂಟಿನಲ್ಲಿ ಇರುವವರು ಜೈಲಿನಲ್ಲಿದ್ದಾರೆ. ಜೈಲಿನಲ್ಲಿ ಇರಬೇಕಾದವರು ಚುನಾವಣೆಯಲ್ಲಿ ಆಯ್ಕೆ ಆಗಿದ್ದಾರೆ. ಎಲ್ಲವೂ ಕಾನೂನು ನಿರ್ಧಾರ ಮಾಡಬೇಕು ಎಂದರು.

ವಿನಾಯಕ ಮಠಪತಿ
ಬೆಳಗಾವಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.